ಮೂರು ದಿನದ ಬಳಿಕ ಶವವಾಗಿ ಪತ್ತೆಯಾದ ಸ್ವಾತಿ, ಏನಿದು ಪ್ರಕರಣ?

Swathi-Found-in-Bhadra-River-canal-at-ukkunda-in-Bhadravathi.

ಭದ್ರಾವತಿ: ಕಳೆದ ಮೂರು ದಿನದಿಂದ ನಾಪತ್ತೆಯಾಗಿದ್ದ ಯುವತಿ (Young Woman) ಶವವಾಗಿ ಪತ್ತೆಯಾಗಿದ್ದಾಳೆ. ಇಲ್ಲಿನ ಉಕ್ಕುಂದ ಸೇತುವೆ ಬಳಿ ಭದ್ರಾ ನಲೆಯಲ್ಲಿ ಆಕೆಯ ಮೃತದೇಹ ಸಿಕ್ಕಿದೆ. ಅಂತರಗಂಗೆಯ ಭೋವಿ ಕಾಲೋನಿಯ ಸ್ವಾತಿ (19) ಮೃತಳು. ಭದ್ರಾ ನಾಲೆಗೆ ಜಿಗಿದಿರುವ ಶಂಕೆ ಮೇರೆಗೆ ಈಕೆಗಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಮೂರು ದಿನದ ಬಳಿಕ ಸ್ವಾತಿಯ ಮೃತದೇಹ ಪತ್ತೆಯಾಗಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರಿಯತಮನ ಜೊತೆಗೆ ಜಿಗಿದ ಶಂಕೆ ಇನ್ನು, ಅಂತರಗಂಗೆ ಭೋವಿ ಕಾಲೋನಿಯ ಸ್ವಾತಿ ಮತ್ತು ಸೂರ್ಯ … Read more

ಸಿಗಂದೂರು ಬಳಿ ಹಿನ್ನೀರಿನಲ್ಲಿ ಇಳಿಯಲಿದೆ ವಿಮಾನ, ಶರಾವತಿಯಲ್ಲಿ ವಾಟರ್ ಏರೊಡ್ರೋಮ್‌ಗೆ ಪ್ಲಾನ್

Center-Proposal-for-Water-Aerodrome-near-Sigandur.

ಶಿವಮೊಗ್ಗ: ಪ್ರವಾಸಿಗರನ್ನು ಸೆಳೆಯಲು ಸಿಗಂದೂರು ಸಮೀಪ ಲಿಂಗನಮಕ್ಕಿ ಜಲಾಶಯದ ಹಿನ್ನೀರು ಭಾಗದಲ್ಲಿ ವಾಟರ್‌ ಏರೋಡ್ರೋಮ್‌ (Water Aerodrome) ಸ್ಥಾಪಿಸಲು ಕೇಂದ್ರ ವಿಮಾನಯಾನ ಸಚಿವಾಲಯ ಯೋಜಿಸಿದೆ. ಗುಜರಾತ್‌ನ ಸಾಬರಮತಿ ನದಿಯಲ್ಲಿ ಈಗಾಗಲೇ ವಾಟರ್‌ ಏರೋಡ್ರೋಮ್‌ ಕಾರ್ಯಾಚರಿಸುತ್ತಿದೆ. ಕರ್ನಾಟಕದ 7 ಕಡೆ ಉಡಾನ್‌ ಯೋಜನೆ ಅಡಿ ವಾಟರ್‌ ಏರೋ ಡ್ರೋಮ್‌ ಸ್ಥಾಪಿಸಲು ಸ್ಥಳ ಗುರುತಿಸಲಾಗಿದೆ. ಉಡುಪಿಯ ಬೈಂದೂರು, ಸೂಪ ಡ್ಯಾಮ್‌ನ ಗಣೇಶಗುಡಿ, ಕಬಿನಿ ಹಿನ್ನೀರು, ಕಾರವಾರದ ಕಾಳಿ ನದಿ ಸೇತುವೆ ಸಮೀಪ, ಉಡುಪಿಯ ಮಲ್ಪೆ, ಮಂಗಳೂರು ಮತ್ತು ಸಿಗಂದೂರು ಸಮೀಪ … Read more

ಸಿಗಂದೂರು ದೇಗುಲದ ಭಕ್ತರಿಗೆ ಗುಡ್‌ ನ್ಯೂಸ್‌, ಇನ್ಮುಂದೆ ದರ್ಶನದ ಸಮಯ ಹೆಚ್ಚಳ

Siganduru-Temple-Sagara

ಸಾಗರ: ಸಿಗಂದೂರು ಸೇತುವೆ (Sigandur) ಲೋಕಾರ್ಪಣೆ ಬೆನ್ನಿಗೆ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಏರಿಕೆಯಾಗಿದೆ. ದೇವಿಯ ದರ್ಶನಕ್ಕೆ ಅನುಕೂಲವಾಗಲಿ ಎಂದು ದರ್ಶನದ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ತಾಲೂಕಿನ ಶಾಲೆ, ಕಾಲೇಜುಗಳಿಗೆ ಜು.26ರಂದು ರಜೆ ಸಿಗಂದೂರು ದೇವಿ ದರ್ಶನದ ಅವಧಿಯನ್ನು ಒಂದೂವರೆ ಗಂಟೆ ಹೆಚ್ಚಳ ಮಾಡಲಾಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಬಹುದಾಗಿದೆ. ದರ್ಶನದ ಸಮಯ ಏನು? ಈಗ ರಾತ್ರಿ 9 ಗಂಟೆವರೆಗು ಸಿಗಂದೂರು ದೇವಿ ದರ್ಶನ … Read more

ಸಿಗಂದೂರು ದೇಗುಲಕ್ಕೆ ಸಾವಿರ ಸಾವಿರ ಭಕ್ತರು, ಪಾರ್ಕಿಂಗ್‌ಗು ಸಿಗದ ಜಾಗ, ಸೇತುವೆ ಮೇಲೆ ಸೆಲ್ಫಿ ಸಂಭ್ರಮ

Sigandur-Bridge-Parking-full-at-temple

ಸಾಗರ: ಶರಾವತಿ ಹಿನ್ನೀರಿನಲ್ಲಿ ಸೇತುವೆ ಲೋಕಾರ್ಪಣೆಯಾದ ಬಳಿಕ ಸಿಗಂದೂರು (Sigandur) ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಇಂದು ದೇವಿ ಸನ್ನಿಧಿಗೆ ಭಾರಿ ಸಂಖ್ಯೆಯ ಭಕ್ತರು ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ » ಹೊಸನಗರದ ಅಬ್ಬಿ ಫಾಲ್ಸ್‌ನಲ್ಲಿ ಬೆಂಗಳೂರಿನ ಯುವಕ ನೀರುಪಾಲು, ವಿಡಿಯೋ ವೈರಲ್‌ ಸಿಗಂದೂರು ಸೇತುವೆ ಲೋಕಾರ್ಪಣೆ ಬಳಿಕ ಇದೇ ಮೊದಲ ವೀಕೆಂಡ್. ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಸೇತುವೆ ಕಣ್ತುಂಬಿಕೊಂಡು, ದೇವಿಯ ದರ್ಶನಕ್ಕೆ ಆಗಮಿಸಿದ್ದಾರೆ. ಪಾ‍ರ್ಕಿಂಗ್‌ … Read more

ಸಿಗಂದೂರು ಸೇತುವೆ, ರಾಜ್ಯದ ಸಚಿವರು, ಶಾಸಕರು ಕಾರ್ಯಕ್ರಮದಿಂದ ದೂರ, ಲೆಟರ್‌ ವಾರ್‌ ಆರಂಭ

Congress-Leaders-did-not-attend-sigandur-bridge-inauguration

ಸಾಗರ: ಸಿಗಂದೂರು ಸೇತುವೆ (Sigandur Bridge) ಉದ್ಘಾಟನೆಗೆ ಆಹ್ವಾನ ನೀಡಿಲ್ಲ ಎಂಬ ಆರೋಪದ ಹಿನ್ನೆಲೆ ಸ್ಥಳೀಯ ಶಾಸಕ ಸೇರಿದಂತೆ ಕಾಂಗ್ರೆಸ್‌ ಮುಖಂಡರು ಕಾರ್ಯಕ್ರಮ ಬಹಿಷ್ಕರಿಸಿದರು. ಸಾಗರಕ್ಕೆ ಆಗಮಿಸಿದ್ದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅಲ್ಲಿಂದ ಹಿಂತಿರುಗಿದ್ದಾರೆ. ಸಿಗಂದೂರು ಸೇತುವೆ ಉದ್ಘಾಟನೆಗೆ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರಿಗೆ ಆಹ್ವಾನ ನೀಡಿಲ್ಲ ಎಂದು ಆರೋಪಿಸಲಾಗಿದೆ. ಇದೇ ಕಾರಣಕ್ಕೆ ಇಂದಿನ ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಕಾಂಗ್ರೆಸ್‌ ಮುಖಂಡರು ಬಹಿಷ್ಕರಿಸಿದರು.   ಸಿಎಂ ಪತ್ರ ಬಹಿರಂಗ, ಜಟಾಪಟಿ … Read more

BREAKING NEWS – ಸಿಗಂದೂರು ಸೇತುವೆ ಉದ್ಘಾಟನೆ ದಿನಾಂಕ ಪ್ರಕಟಿಸಿದ ಸಂಸದ ರಾಘವೇಂದ್ರ

BY-Raghavendra-Meets-Nitin-Gadkari-speaks-about-sigandur-bridge

ಶಿವಮೊಗ್ಗ: ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆ ಸಿಗಂದೂರು ಸೇತುವೆ (Sigandur Bridge) ಜುಲೈ 14ರಂದು ಲೋಕಾರ್ಪಣೆ ಆಗಲಿದೆ‌. ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸೇತುವೆ ಉದ್ಘಾಟಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸ್ಥಳ ಇನ್ನಷ್ಟೆ ನಿಗದಿ ಆಗಬೇಕಿದೆ ಎಂದರು. ಇಂದಿನಿಂದ ಎರಡನೇ ಹಂತದ ಲೋಡ್ ಟೆಸ್ಟ್ ನಡೆಯಲಿದೆ. ಅಲ್ಲದೆ ಕೊನೆಯ ಹಂತದ ಕೆಲಸ … Read more

ಸಿಗಂದೂರು ಸೇತುವೆ, ಮೊದಲ ಲೋಡ್‌ ಟೆಸ್ಟ್‌ ಪಾಸ್‌, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?

Load-Test-of-Sigandur-Bridge-at-Sagara.

ಸಾಗರ: ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಲಾಗಿರುವ ಸಿಗಂದೂರು ಸೇತುವೆ (Bridge) ಕಾಮಗಾರಿ ಪೂರ್ಣಗೊಂಡಿದೆ. ಮೊದಲ ಹಂತದ ಲೋಡ್‌ ಟೆಸ್ಟಿಂಗ್‌ನಲ್ಲಿ ಸೇತುವೆ ಪಾಸ್‌ ಆಗಿದೆ. ಈ ಪರೀಕ್ಷೆಯ ಫೋಟೊ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕಳೆದ ಭಾನುವಾರದಿಂದ ಬುಧವಾರದವರೆಗೆ ಮೊದಲ ಹಂತದ ಲೋಡ್‌ ಟೆಸ್ಟಿಂಗ್‌ ನಡೆಸಲಾಯಿತು. ಲಾರಿಗಳಲ್ಲಿ ನೂರು ಟನ್‌ ಲೋಡ್‌ ತುಂಬಿ ಸೇತುವೆ ಮೇಲೆ ನಿಲ್ಲಿಸಿ ಪರೀಕ್ಷೆ ನಡೆಲಾಗಿದೆ. ಮೊದಲ ಹಂತದ ಪರೀಕ್ಷೆಯಲ್ಲಿ ಸಿಗಂದೂರು ಸೇತುವೆ ಪಾಸ್‌ ಆಗಿದೆ. ಏನಿದು ಲೋಡ್‌ ಟೆಸ್ಟ್‌? ಹೇಗೆ ನಡೆಯಲಿದೆ? ಹೊಳೆಬಾಗಿಲು … Read more

ನೂತನ ಬೈಪಾಸ್‌ ರಸ್ತೆ, ಹೊಸ ಸತುವೆ ಉದ್ಘಾಟಿಸಿದ ಸಂಸದ ರಾಘವೇಂದ್ರ

Holehonnuru-Ring-road-inaugurated

ಹೊಳೆಹೊನ್ನೂರು: ಚಿಕ್ಕೂಡ್ಲಿ ಬಳಿ ಭದ್ರಾ ನದಿಗೆ ನೂತನವಾಗಿ ನಿರ್ಮಿಸಿರುವ ಸೇತುವೆ ಮತ್ತು ಹೊಳೆಹೊನ್ನೂರು ರಿಂಗ್‌ ರಸ್ತೆಯನ್ನು (Ring Road) ಸಂಸದ ಬಿ.ವೈ.ರಾಘವೇಂದ್ರ ಲೋಕಾರ್ಪಣೆ ಮಾಡಿದರು. ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದರು. ಬೈಪಾಸ್ ರಸ್ತೆ ನಿರ್ಮಾಣ ಹಂತದಲ್ಲಿರುವಾಗಲೇ ಅಪಘಾತಕ್ಕೀಡಾಗಿ ಮೃತಪಟ್ಟ ಪಟ್ಟಣದ ಪುಟ್ಟಪ್ಪ ಅವರ ಮನೆಗೆ ಸಂಸದ ರಾಘವೇಂದ್ರ ಭೇಟಿ ನೀಡಿದ್ದರು. ಕುಟುಂಬಕ್ಕೆ ಸಾಂತ್ವನ ಹೇಳಿದರು. 25 ಸಾವಿರ ರೂ. ನೆರವು ನೀಡಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ … Read more

ಸಿಗಂದೂರು ಸೇತುವೆ ವೈಭವ ಕಣ್ತುಂಬಿಕೊಂಡ ಕನ್ನಡದ ನಟ, ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪ್ರಕಟ

Kannada-Actor-Sharan-visits-sigandur-temple-and-bridge.

ಸಾಗರ : ಸಿಗಂದೂರು ಸೇತುವೆ (Bridge) ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ನಟ ಶರಣ್‌, ಲಾಂಚ್‌ನಲ್ಲಿ ತೆರಳುವಾಗ ತೂಗು ಸೇತುವೆ ಮುಂಭಾಗ ವಿಡಿಯೋ ಮಾಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ » ಸಿಗಂದೂರು ಸೇತುವೆ, ಮತ್ತೊಂದು ಮಹತ್ವದ ಬೆಳವಣಿಗೆ, ಫೋಟೊ ಹಂಚಿಕೊಂಡ ಸಂಸದ ರಾಘವೇಂದ್ರ ಅಂಬರಗೋಡ್ಲು – ಕಳಸವಳ್ಳಿ ಮಧ್ಯೆ ತೂಗು ಸೇತುವೆ ನಿರ್ಮಾಣವಾಗುತ್ತಿದೆ. ಸೇತುವೆ (Bridge) ಉದ್ಘಾಟನೆ ನಂತರ ಇಲ್ಲಿನ ಲಾಂಚ್‌ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆ … Read more

ಸಿಗಂದೂರು ಸೇತುವೆ, ಮತ್ತೊಂದು ಡ್ರೋಣ್‌ ವಿಡಿಯೋ ರಿಲೀಸ್‌ ಮಾಡಿದ ಸಂಸದ ರಾಘವೇಂದ್ರ

Sigandur-Bridge-new-drone-video.

ಸಾಗರ : ಸಿಗಂದೂರು ಸೇತುವೆ (Bridge) ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ಈ ನಡುವೆ ಸಂಸದ ರಾಘವೇಂದ್ರ ಮತ್ತೆ ಎರಡು ಡ್ರೋಣ್‌ ವಿಡಿಯೋಗಳನ್ನು ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೂರು ನಿಮಿಷದ ವಿಡಿಯೋದಲ್ಲಿ ಸಿಗಂದೂರು ಸೇತುವೆಯ (Bridge) ಕುರಿತು ಪ್ರಮುಖ ಮಾಹಿತಿಗಳನ್ನು ಷೇರ್‌ ಮಾಡಲಾಗಿದೆ.ಇಲ್ಲಿದೆ ವಿಡಿಯೋ.. ಇದನ್ನೂ ಓದಿ » ಜೋಗ ಜಲಪಾತ, ಪ್ರವಾಸಿಗರಿಗೆ ಮತ್ತೆ ನಿಷೇಧ, ಎಷ್ಟು ದಿನ? ಕಾರಣವೇನು?