ಉದ್ಯಮಿ ರುದ್ರೇಗೌಡರ ಯಶಸ್ಸಿನ ಸೀಕ್ರೆಟ್‌ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ, ಏನದು?

BS-Yedyurappa-specaks-at-S-Rudregowa-amruthamayi-programme-in-Shimoga

SHIVAMOGGA LIVE NEWS | 27 JANUARY 2024 SHIMOGA : 75 ವರ್ಷ ಪೂರೈಸಿದ ಕೈಗಾರಿಕೋದ್ಯಮಿ, ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ ಅವರಿಗೆ ಅಮೃತಮಯಿ ಹೆಸರಿನಲ್ಲಿ ಗೌರವಿಸಲಾಯಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ವಿ.ಪಾಟೀಲ್‌ ಅವರು ಅಭಿನಂದಿಸಿದರು. ನವುಲೆಯ ಸರ್ಜಿ ಕನ್ವೆನ್‌ಷನ್‌ ಹಾಲ್‌ ಆವರಣದಲ್ಲಿ ಆಯೋಜಿಸಿದ್ದ ಅಮೃತಮಯಿ ಅಭಿನಂದನಾ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟಿಸಿದರು. ಇದೇ ವೇಳೆ ರುದ್ರೇಗೌಡ ಅವರ ಸಾಕ್ಷ್ಯ ಚಿತ್ರ ಪ್ರದರ್ಶನ, ಎಸ್‌.ರುದ್ರೇಗೌಡ ದಿ … Read more

ಶಿವಮೊಗ್ಗ ವಿಮಾನ ನಿಲ್ದಾಣ ಹೆಸರು ಸಂಬಂಧ ಭದ್ರಾವತಿ ತಹಶೀಲ್ದಾರ್ ಮೂಲಕ ಸಿಎಂಗೆ ಮನವಿ

Veerashaiva-Maha-Sabha-at-Bhadravathi-about-Airport-Name

SHIVAMOGGA LIVE NEWS | 17 ಮಾರ್ಚ್ 2022 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ವೀರಶೈವ-ಲಿಂಗಾಯಿತ ಸಮುದಾಯದ ಮುಖಂಡರು ಮನವಿ ಸಲ್ಲಿಸಿದ್ದಾರೆ. ಭದ್ರಾವತಿ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಗ್ರೇಡ್-2 ರಂಗಮ್ಮ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ದಕ್ಷ ಆಡಳಿತ ನೀಡಿದ್ದಾರೆ. ಅಭಿವೃದ್ಧಿಯ ಹರಿಕಾರರಾಗಿ ಸಾಮಾಜಿಕ ನ್ಯಾಯ ನೀಡಿದ್ದಾರೆ. ಅವರ ಶ್ರಮದ ಫಲವಾಗಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಅವರ ಕೀರ್ತಿ … Read more

ಫೆಬ್ರವರಿ 28ಕ್ಕೆ ಶಿವಮೊಗ್ಗಕ್ಕೆ ಸಿಎಂ, ಮೂಗೂರು ಯೋಜನೆ ಲೋಕಾರ್ಪಣೆ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿ ಆಗ್ತಾರೆ?

291120 Yedyurappa Visit Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 26 FEBRUARY 2021 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಫೆಬ್ರವರಿ 28ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಫೆಬ್ರವರಿ 28ರಂದು ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಸೊರಬದ ಆನವಟ್ಟಿಗೆ ಆಗಮಿಸಲಿದ್ದಾರೆ. ಆನವಟ್ಟಿಯ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಮೂಗುರು ಕೆರೆ ತುಂಬಿಸುವ ಯೋಜನೆ ಲೋಕಾರ್ಪಣೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಶಿಕಾರಿಪುರಕ್ಕೆ ಭೇಟಿ … Read more

ಯಡಿಯೂರಪ್ಪ ಆರೋಗ್ಯ ಸುಧಾರಣೆಗೆ ಶಿವಮೊಗ್ಗದಲ್ಲಿ ವಿಶೇಷ ಪೂಜೆ, ಹೋಮ

110820 Special Pooja for Yedyurappa in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೋನದಿಂದ ಗುಣವಾಗಿದ್ದು, ಅವರ ಆರೋಗ್ಯ ಸುಧಾರಿಸಿ, ಯಾವುದೇ ತೊಂದರೆ ಆಗದಂತೆ ಪ್ರಾರ್ಥಿಸಿ ಇವತ್ತು ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕೋಟೆ ‍ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ, ಯಡಿಯೂರಪ್ಪ ಪುತ್ರಿ ಬಿ.ವೈ.ಅರುಣಾದೇವಿ, ಯಡಿಯೂರಪ್ಪ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕಾರ್ಯತರು ಪೂಜೆಯಲ್ಲಿ ಭಾಗಹಿಸಿದ್ದರು. ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಯಾವುದೇ … Read more