ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಯಡಿಯೂರಪ್ಪ 3 ಪ್ರಮುಖ ಕಿವಿ ಮಾತು, ಏನದು?

Yedyurappa-Speaks-to-party-workers-in-PES-Prerana-Sabhangana

SHIVAMOGGA LIVE | 18 JUNE 2023 SHIMOGA : ಈ ಸರ್ಕಾರ ಬಹಳ ಕಾಲ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಕಾರ್ಯಕರ್ತರು (BJP Workers) ಶಕ್ತಿ ಮೀರಿ ಹೋರಾಟ ಮಾಡಿ, ಪಕ್ಷವನ್ನು ಪುನಃ ಅಧಿಕಾರಕ್ಕೆ ತರಬೇಕಿದೆ ಎಂದು ಸಲಹೆ ನೀಡಿದರು. ಶಿವಮೊಗ್ಗದ ಪಿಇಎಸ್‌ ಕಾಲೇಜು ಆವರಣದ ಪ್ರೇರಣಾ ಸಭಾಂಗಣದಲ್ಲಿ ನಡೆದ ಮೋದಿ ಸರ್ಕಾರದ 9 ವರ್ಷದ ಸಾಧನೆ ಸಾರ್ವಜನಿಕ ಸಭೆ ಉದ್ಘಾಟಿಸಿ ಯಡಿಯೂರಪ್ಪ ಮಾತನಾಡಿದರು. ಮಾಜಿ ಸಿಎಂ ಹೇಳಿದ 3 … Read more

ಯಡಿಯೂರಪ್ಪ ಮನೆ ಮೇಲೆ ದಾಳಿ, ಇಡೀ ದಿನ ಪಟ್ಟಣದಲ್ಲಿ ಏನೇನಾಯ್ತು? ಜನರ ಆಕ್ರೋಶಕ್ಕೆ ಕಾರಣವೇನು?

Stone-Pelting-on-Yedyurappa-House-in-Shikaripura

SHIVAMOGGA LIVE NEWS | 28 MARCH 2023 SHIKARIPURA : ಒಳ ಮೀಸಲಾತಿ ವಿರೋಧಿಸಿ ಶಿಕಾರಿಪುರದಲ್ಲಿ ಬಂಜಾರ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (Yedyurappa) ಅವರ ಮನೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಕಲ್ಲು, ಚಪ್ಪಲಿ ತೂರಿದ್ದಾರೆ. ಮನೆಯ ಕಿಟಕಿ ಗಾಜು ಒಡೆದು ಪುಡಿ ಮಾಡಿದರು. ಇಡೀ ದಿನ ಶಿಕಾರಿಪುರ ಪಟ್ಟಣದಲ್ಲಿ ಏನೇನಾಯ್ತು? ಇಲ್ಲಿದೆ ಕಂಪ್ಲೀಟ್ ಮಾಹಿತಿ. ಸಾವಿರ ಸಾವಿರ ಸಂಖ್ಯೆಯ ಜನ ನ್ಯಾ. ಸದಾಶಿವ ಆಯೋಗದ ರಿಪೋರ್ಟ್, ಒಳ … Read more

ಮನೆ ಮೇಲೆ ಕಲ್ಲು ತೂರಾಟ, ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ, ಹೇಳಿಕೆಯ 5 ಪಾಯಿಂಟ್ ಇಲ್ಲಿದೆ

BS-Yedyurappa-Reaction-on-his-house-attack-at-Shikaripura

SHIVAMOGGA LIVE NEWS | 27 MARCH 2023 BENGALURU : ತಮ್ಮ ಮನೆ ಮೇಲೆ ಕಲ್ಲು ತೂರಾಟದ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ (Reaction) ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಯಡಿಯೂರಪ್ಪ ಅವರು ಹೇಳಿದ ಐದು ಪ್ರಮುಖ ಸಂಗತಿ ಇಲ್ಲಿದೆ. ಐದು ಪ್ರಮುಖ ವಿಚಾರ ಬಂಜಾರ ಸಮುದಾಯದವರ ಸಹಕಾರದಿಂದ ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ನಾಳೆ, ನಾಡಿದ್ದು ಶಿಕಾರಿಪುರಕ್ಕೆ ತೆರಳಿ ಅವರೆಲ್ಲರನ್ನು ಕರೆಯಿಸಿ ಮಾತನಾಡುತ್ತೇನೆ. ಸಮಾಜದ ಮುಖಂಡರೊಂದಿಗೆ ಘಟನೆಗೆ ಕಾರಣವೇನು, ಹಿನ್ನಲೆ … Read more

ಶಿಕಾರಿಪುರದಲ್ಲಿ ಈಗ ಹೇಗಿದೆ ಪರಿಸ್ಥಿತಿ? ಸೆಕ್ಷನ್ 144 ಜಾರಿ ಬಗ್ಗೆ ಪೊಲೀಸ್ ಇಲಾಖೆ ಹೇಳಿದ್ದೇನು?

Stone-Pelting-and-Lati-Charge-in-Shikaripura-Yedyurappa-house

SHIVAMOGGA LIVE NEWS | 27 MARCH 2023 SHIKARIPURA : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ (Stone Pelting) ಮಾಡಿದ ಹಿನ್ನೆಲೆ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಪೊಲೀಸ್ ಇಲಾಖೆ ನಿಷೇಧಾಜ್ಞೆ ಜಾರಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮಧ್ಯೆ ಶಿಕಾರಿಪುರ ಪಟ್ಟಣದಲ್ಲಿ ವಾತಾವರಣ ಶಾಂತವಾಗಿದೆ. ಪರಿಶಿಷ್ಟ ಜಾತಿ, ಪಂಡಗದವರಿಗೆ ಮೀಸಲಾತಿ ಪ್ರಮಾಣ ಕಡಿಮೆ ಮಾಡಲಾಗಿದೆ ಎಂದು ಆರೋಪಿಸಿ ಶಿಕಾರಿಪುರದಲ್ಲಿ ಇವತ್ತು ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿತ್ತು. … Read more

ಶಿವಮೊಗ್ಗದ MRS ಸರ್ಕಲ್ ಗೆ ಹೊಸ ಹೆಸರು ನಾಮಕರಣಕ್ಕೆ ಸಿಎಂಗೆ ಮನವಿ, ಯಾರ ಹೆಸರು ಸೂಚಿಸಲಾಗಿದೆ?

SS-Jyothiprakash-memorandum-to-CM-Basavaraja-Bommai

SHIVAMOGGA LIVE NEWS | 19 MARCH 2023 SHIMOGA : ನಗರದ ಎಂ.ಆರ್.ಎಸ್ ಸರ್ಕಲ್ ಗೆ (Circle Name) ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ನಾಮಕರಣ ಮಾಡಬೇಕು ಎಂದು ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ಶುಕ್ರವಾರ ಶಿರಾಳಕೊಪ್ಪಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಎಸ್.ಎಸ್.ಜ್ಯೋತಿ ಪ್ರಕಾಶ್ ಅವರು ಮನವಿ ಸಲ್ಲಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ  ಯಡಿಯೂರಪ್ಪ ಅವರ … Read more

ತಾಲೂಕು ಕೇಂದ್ರದಲ್ಲಿ ಜಿಲ್ಲಾ ಕೇಂದ್ರ ಮಾದರಿಯ ಸುಸಜ್ಜಿತ ಬಸ್ ನಿಲ್ದಾಣ, 20 ಬಸ್ಗಳ ಸಂಚಾರ ಶುರು

Shikaripura-KSRTC-Bus-Stand-Inaugurated

SHIVAMOGGA LIVE NEWS | 18 MARCH 2023 SHIKARIPURA : ಪಟ್ಟಣದಲ್ಲಿ ನಿರ್ಮಿಸಿರುವ ಸುಸಜ್ಜಿತ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ (Bus Stand), ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಅವರು, 4.80 ಕೋಟಿ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ (Bus Stand) ಪೂರ್ಣಗೊಂಡಿದೆ. ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗುವಂತಹ ಬಸ್ ನಿಲ್ದಾಣವನ್ನು ತಾಲೂಕು ಕೇಂದ್ರದಲ್ಲಿ ನಿರ್ಮಿಸಲಾಗಿದೆ. ಇಂದಿನಿಂದಲೇ 20 ನೂತನ ಬಸ್‌ಗಳಿಗೆ ಚಾಲನೆ ನೀಡುತ್ತಿರುವುದು … Read more

ಶಿವಮೊಗ್ಗ ವಿಮಾನ ನಿಲ್ದಾಣ, ಒಳಗೆ ಏನೇನಿದೆ? ಹೇಗಿದೆ? ಯಾವೆಲ್ಲ ಕಟ್ಟಡ ನಿರ್ಮಿಸಲಾಗಿದೆ?

All-about-Shimoga-Airport-Inside-Story.

SHIVAMOGGA LIVE NEWS | 3 DECEMBER 2022 ಶಿವಮೊಗ್ಗ : ಬಹು ನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ಎಲ್ಲವು ಅಂದುಕೊಂಡ ಹಾಗೆ ಆದರೆ, 2023ರ ಫೆಬ್ರವರಿಯಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. (INSIDE SHIMOGA AIRPORT) ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಕೊನೆಯ ಹಂತದ ಕೆಲಸಗಳು … Read more

‘ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದೊಂದಿಗೆ ಚರ್ಚೆ’

Yedyurappa-With-Nirmalanandanatha-Swamiji

SHIVAMOGGA LIVE NEWS | 3 NOVEMBER 2022 SHIMOGA | ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ (vokkaliga reservation) ಮತ್ತು ಅದರಲ್ಲಿರುವ ಗೊಂದಲ ನಿವಾರಣೆಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು. ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಸಮುದಾಯ ಭವನದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಮೀಸಲಾತಿ (vokkaliga reservation) ಹೆಚ್ಚಳ ಸಂಬಂಧ ಕೇಂದ್ರ ಸರ್ಕಾರದೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು. (vokkaliga reservation) ಮೀಸಲು ಹೆಚ್ಚಳಕ್ಕೆ ಮನವಿ  … Read more

ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 25 ಎಕರೆ, MRS ಸರ್ಕಲ್’ನಿಂದ ರಸ್ತೆ ಅಗಲೀಕರಣ, ಅಲಂಕಾರಿಕ ದೀಪ

Airport-Meeting-in-Bengaluru-With-Minister-Somanna-and-BY-Raghavendra

SHIVAMOGGA LIVE NEWS | AIRPORT| 08 ಮೇ 2022 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 25 ಎಕರೆ ಭೂಮಿ ಸ್ವಾಧೀನ ಸೇರಿದಂತೆ ರೈತರಿಗೆ ನಿವೇಶನ ಹಾಗೂ ಪರಿಹಾರ ಮಂಜೂರಾತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಸರ್ಕಾರದ ಉನ್ನತಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಭೂಮಿ ಸ್ವಾಧೀನಕ್ಕೆ ಸಂಬಂಧಪಟ್ಟಂತೆ ರೈತರಿಗೆ ಪರಿಹಾರ ನೀಡುವುದು … Read more

ವಿಮಾನ ನಿಲ್ದಾಣದ ಹೆಸರಿನ ವಿಚಾರ, ಶಿವಮೊಗ್ಗದಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ಮಹತ್ವದ ಸಭೆ

Swamiji-meeting-about-Shimoga-Airport

SHIVAMOGGA LIVE NEWS | AIRPORT | 30 ಏಪ್ರಿಲ್ 2022 ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನು ಇಡಬೇಕು. ಈ ನಿರ್ಧಾರದಿಂದ ರಾಜ್ಯ ಸರ್ಕಾರ ಯಾವುದೆ ಕಾರಣಕ್ಕೂ ಹಿಂದೆ ಸರಿಯಬಾರದು ಎಂದು ಮಲೆನಾಡು ವೀರಶೈವ, ಲಿಂಗಾಯತ ಮಠಾಧೀಶರ ಪರಿಷತ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಲಾಯಿತು. ನಗರದ ಬೆಕ್ಕಿನಕಲ್ಮಠದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ‘ಯಾರೂ ವಿರೋಧ ಮಾಡಿಲ್ಲ’ ಸಭೆಯ ಸಾನ್ನಿಧ್ಯ ವಹಿಸಿದ್ದ ಮಲೆನಾಡು ವೀರಶೈವ, ಲಿಂಗಾಯ ಮಠಾಧೀಶರ ಪರಿಷತ್ … Read more