ಮೂರು ದಿನ ಶಿವಮೊಗ್ಗ, ಶಿಕಾರಿಪುರ ಪ್ರವಾಸ ಕೈಗೊಂಡ ಮಾಜಿ ಸಿಎಂ

-Yedyurappa-Visit-Shimoga-Helipad

SHIVAMOGGA LIVE NEWS | SHIMOGA TOUR | 29 ಏಪ್ರಿಲ್ 2022 ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೂರು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇವತ್ತು ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಿರುವ ಯಡಿಯೂರಪ್ಪ ಅವರು ಶಿವಮೊಗ್ಗ ಮತ್ತು ಶಿಕಾರಿಪುರದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಯಾವೆಲ್ಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ? ಏಪ್ರಿಲ್ 30ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗ ನಗರದಲ್ಲಿ ಖಾಸಗಿ ಆಸ್ಪತ್ರೆಯೊಂದರ ಉದ್ಘಾಟನೆ ಮಾಡಲಿದ್ದಾರೆ. ಸಂಜೆ ಶಿಕಾರಿಪುರಕ್ಕೆ ತೆರಳಲಿದ್ದಾರೆ. ಮೇ 1ರಂದು ಬೆಳಗ್ಗೆ 10.30ಕ್ಕೆ ಶಿಕಾರಿಪುರದ ಉಡುಗಣಿಗೆ … Read more

ಶಿವಮೊಗ್ಗಕ್ಕೆ ಯಡಿಯೂರಪ್ಪ ಆಗಮನ, ಭದ್ರಾವತಿಯಲ್ಲಿ ಗೆಲುವು ಸಾಧಿಸಲು ವಿಶೇಷ ಪ್ರಯತ್ನದ ಸುಳಿವು

Yedyurappa-Speaks-to-media-at-Shimoga-Helipad

SHIVAMOGGA LIVE NEWS | SHIMOGA | 29 ಏಪ್ರಿಲ್ 2022 ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರಾವತಿ ಕ್ಷೇತ್ರವನ್ನು ಸಹ ಗೆಲ್ಲಲಿದ್ದೇವೆ. ಅದಕ್ಕಾಗಿ ವಿಶೇಷ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿವಮೊಗ್ಗ ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಮುಂದಿನ ಚುನಾವಣೆಯಲ್ಲಿ 150 ಕ್ಷೇತ್ರ ಗೆಲ್ಲುವ ಗುರಿ ಹೊಂದಿದ್ದೇವೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರವನ್ನು ಈ ಭಾರಿ ಗೆಲ್ಲುತ್ತೇವೆ. ಅದಕ್ಕಾಗಿ ವಿಶೇಷ ಪ್ರಯತ್ನ ನಡೆಸುತ್ತಿದ್ದೇವೆ ಎಂದರು. ರಾಜ್ಯ ಪ್ರವಾಸ ಪ್ರಾರಂಭವಾಗುತ್ತಿದೆ ವಿಧಾನಸಭೆ ಚುನಾವಣೆಯಲ್ಲಿ 150 … Read more

ಶಿವಮೊಗ್ಗದಲ್ಲೇ ಇದ್ದರು, ಒಂದೇ ಕಾರ್ಯಕ್ರಮಕ್ಕೆ ಬಂದಿದ್ದರು, ಮುಖಾಮುಖಿ ಆಗಲಿಲ್ಲ ಇಬ್ಬರು ನಾಯಕರು

Yedyurappa-Eshwarappa-In-Shimoga-BJP

SHIVAMOGGA LIVE NEWS | SHIMOGA | 15 ಏಪ್ರಿಲ್ 2022 ಶಿವಮೊಗ್ಗದಲ್ಲಿಯೆ ಇದ್ದರೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ಅವರು ಮುಖಾಮುಖಿಯಾಗಲಿಲ್ಲ. ಇದು ಕಾರ್ಯಕರ್ತರ ಮಧ್ಯೆ ಚರ್ಚೆಗೆ ಕಾರಣವಾಯಿತು. ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರು ಇವತ್ತು ಶಿವಮೊಗ್ಗ ನಗರದಲ್ಲಿಯೆ ಇದ್ದರು. ಇಬ್ಬರು ಒಂದೇ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆದರೂ ಮುಖಾಮುಖಿಯಾಗಲಿಲ್ಲ. ಬಿಜೆಪಿ ಕಚೇರಿಗೆ ಭೇಟಿ ಬಿಜೆಪಿ ಜಿಲ್ಲಾ ಕಚೇರಿ ಹಿಂಭಾಗ ನಗರ ಮತ್ತು ಗ್ರಾಮಾಂತರ ಬಿಜೆಪಿಯ ಪ್ರತ್ಯೇಕ ಕಚೇರಿಗಳನ್ನು ಆರಂಭಿಸಲಾಗಿದೆ. ಇವತ್ತು ಇವೆರಡು ಕಚೇರಿಗಳ … Read more

ಶಿವಮೊಗ್ಗ ವಿಮಾನ ನಿಲ್ದಾಣ ಹೆಸರು ಸಂಬಂಧ ಭದ್ರಾವತಿ ತಹಶೀಲ್ದಾರ್ ಮೂಲಕ ಸಿಎಂಗೆ ಮನವಿ

Veerashaiva-Maha-Sabha-at-Bhadravathi-about-Airport-Name

SHIVAMOGGA LIVE NEWS | 17 ಮಾರ್ಚ್ 2022 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ವೀರಶೈವ-ಲಿಂಗಾಯಿತ ಸಮುದಾಯದ ಮುಖಂಡರು ಮನವಿ ಸಲ್ಲಿಸಿದ್ದಾರೆ. ಭದ್ರಾವತಿ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಗ್ರೇಡ್-2 ರಂಗಮ್ಮ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ದಕ್ಷ ಆಡಳಿತ ನೀಡಿದ್ದಾರೆ. ಅಭಿವೃದ್ಧಿಯ ಹರಿಕಾರರಾಗಿ ಸಾಮಾಜಿಕ ನ್ಯಾಯ ನೀಡಿದ್ದಾರೆ. ಅವರ ಶ್ರಮದ ಫಲವಾಗಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಅವರ ಕೀರ್ತಿ … Read more

ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರು ಕುರಿತು ಜಿಲ್ಲೆಯ ಜನ ಪ್ರತಿನಿಧಿಗಳಿಂದ ಸಿಎಂಗೆ ಮನವಿ

MLA-MP-Memorandum-to-CM

SHIVAMOGGA LIVE NEWS | 11 ಮಾರ್ಚ್ 2022 ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ನಿಯೋಗ, ಮನವಿ ಪತ್ರ ಸಲ್ಲಿಸಿತು. ಗ್ರಾಮೀಣಾಭಿವೃದ್ಧಿ ಸಚಿವ  ಕೆ.ಎಸ್.ಈಶ್ವರಪ್ಪ ನೇತೃತ್ವದ ನಿಯೋಗ ಸಿಎಂ ಭೇಟಿ ಮಾಡಿತು. ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಕೆ.ಬಿ.ಅಶೋಕ್ ನಾಯ್ಕ್, … Read more

ಹರ್ಷ ಮನೆಗೆ ಯಡಿಯೂರಪ್ಪ ಭೇಟಿ, ಚೆಕ್ ವಿತರಣೆ, ಅಲ್ಲಿ ಹೇಳಿದ 4 ಪ್ರಮುಖ ಸಂಗತಿಗಳೇನು?

Yedyurappa-Visit-Harsha-House-in-Shimoga

SHIVAMOGGA LIVE NEWS | 6 ಮಾರ್ಚ್ 2022 ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇವತ್ತು ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಸರ್ಕಾರದ ವತಿಯಿಂದ 25 ಲಕ್ಷ ರೂ. ಮೊತ್ತದ ಚೆಕ್ ವಿತರಣೆ ಮಾಡಿದರು. ಸೀಗೆಹಟ್ಟಿಯಲ್ಲಿ ಇರುವ ಹರ್ಷ ಮನೆಗೆ ಯಡಿಯೂರಪ್ಪ ಅವರು ಭೇಟಿ ನೀಡಿ, ಕುಟುಂಬದವರ ಜೊತೆ ಕೆಲ ಹೊತ್ತು ಚರ್ಚೆ ನಡೆಸಿದರು. ಯಡಿಯೂರಪ್ಪ ಹೇಳಿದ್ದೇನು? » ‘ಹರ್ಷ, ಜನರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡು ಹಿಂದೂ ಯುವ ಮುಖಂಡನಾಗಿ ಬೆಳೆಯುತ್ತಿದ್ದ. … Read more

ಭಯಾನಕವಾಗುತ್ತಿದೆ ಶಿವಮೊಗ್ಗದ ಬೈಪಾಸ್ ರಸ್ತೆ, ಇಲ್ಲಿ ಯಾರ ಪ್ರಾಣಕ್ಕೂ ಗ್ಯಾರಂಟಿ ಇಲ್ಲ

shimoga-Bypass-Road.

ಶಿವಮೊಗ್ಗದ ಲೈವ್.ಕಾಂ | SHIMOGA NEWS |  31 ಡಿಸೆಂಬರ್ 2021 ಘಟನೆ 1 – 30 ಡಿಸೆಂಬರ್ 2021 ರಸ್ತೆ ದಾಟುತ್ತಿದ್ದ ಅಬ್ದುಲ್ ರಶೀದ್ (70) ಅವರಿಗೆ KSRTC ಬಸ್ ಡಿಕ್ಕಿ ಹೊಡೆಯಿತು. ತಲೆ ಭಾಗಕ್ಕೆ ಗಂಭೀರ ಹೊಡೆತ ಬಿದ್ದಿತ್ತು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಜನ ರೊಚ್ಚಿಗೆದ್ದು ರಾತ್ರಿಯೇ ಬಸ್ ತಡೆದು ಪ್ರತಿಭಟನೆ ಮಾಡಿದರು. ಘಟನೆ 2 – ಸೆಪ್ಟೆಂಬರ್ 2021 ಬಸ್ ಇಳಿದು ರಸ್ತೆ ದಾಟಿ ನಂಜಪ್ಪ ಲೇಔಟ್’ನಲ್ಲಿರುವ ಮನೆಗೆ ತೆರಳುತ್ತಿದ್ದ … Read more

ಶಿವಮೊಗ್ಗದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಆರೋಪಿಗಳ ವಿರುದ್ಧ ಕಠಿಣ ಕ್ರಮದ ಭರವಸೆ, ಸಂಪುಟ ವಿಸ್ತರಣೆ ಬಗ್ಗೆ ಏನಂದ್ರು?

191221 Yedyurappa at Shimoga Vinobanagara House

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಡಿಸೆಂಬರ್ 2021 ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮತ್ತು ಗಲಭೆ ಪ್ರಕರಣ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಲಭೆಕೋರರು ಯಾರೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಹಿರಿಯರ ಪುತ್ಥಳಿ ಹಾಳುಗೆಡವಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು. … Read more

ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಸಂಸದ ರಾಘವೇಂದ್ರ ಮತದಾನ

101221 Yedyurappa and Raghavendra voting in shikaripura

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಹಕ್ಕು ಚಲಾಯಿಸಿದರು. ಶಿಕಾರಿಪುರ ಪುರಸಭೆ ಆವರಣದಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಂಸದ ರಾಘವೇಂದ್ರ ಅವರು ಒಟ್ಟಿಗೆ ಬಂದು ಮತದಾನ ಮಾಡಿದರು. ದೇವಸ್ಥಾನದಲ್ಲಿ ವಿಶೇಷ ಪೂಜೆ ಮತದಾನಕ್ಕೂ ಮೊದಲು ಯಡಿಯೂರಪ್ಪ, ಸಂಸದ ರಾಘವೇಂದ್ರ, ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಡಿ.ಎಸ್.ಅರುಣ್ ಅವರೊಂದಿಗೆ ವಿಶೇಷ … Read more

ಮತ್ತೆ ಮುನ್ನಲೆಗೆ ಬಂತು ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಇವತ್ತು ಡಿಸಿಗೆ ಮನವಿ ಸಲ್ಲಿಕೆ

Shimoga Airport Design

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ಆಗ್ರಹಿಸಿ ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗ ಮನವಿ ಸಲ್ಲಿಸಿತು. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಇದಕ್ಕೆ ಯಡಿಯೂರಪ್ಪ  ಅವರೆ ಕಾರಣಿಕರ್ತರು. ಆದ್ದರಿಂದ ಅವರ ಹೆಸರನ್ನೇ ವಿಮಾನ ನಿಲ್ದಾಣಕ್ಕೆ ಇಡುವ ಮೂಲಕ ಮುಂದಿನ ಪೀಳಿಗೆಗೆ ಅವರ ಸಾಧನೆ ಪರಿಚಯಿಸಬೇಕು. ಅವರ ಸಾಧನೆಗೆ ಈ ಮೂಲಕ ಗೌರವ ಸಮರ್ಪಣೆ ಮಾಡಿದಂತಾಗುತ್ತದೆ. ಹಾಗಾಗಿ ವಿಮಾನ … Read more