ಹಲಾಲ್‌ ಬಜೆಟ್‌ ಆರೋಪ, ಶಿವಮೊಗ್ಗದಲ್ಲಿ ಟ್ರ್ಯಾಕ್ಟರ್‌ ಏರಿ ಬಿಜೆಪಿ ಮುಖಂಡರ ಆಕ್ರೋಶ, ಯಾರೆಲ್ಲ ಏನೆಲ್ಲ ಹೇಳಿದರು?

BJP-protest-in-Shimoga-agains-budget.

ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬಜೆಟ್‌ (Budget) ಅನ್ನು ಇಸ್ಲಾಮಿಕರಣಗೊಳಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ಶಿವಮೊಗ್ಗದಲ್ಲಿ ಟ್ರಾಕ್ಟರ್‌ ಜಾಥಾ ನಡೆಸಲಾಯಿತು. ಗೋಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್.ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್‌ ಸೇರಿದಂತೆ ಹಲವರು ಟ್ರಾಕ್ಟರ್‌ ಏರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ದಾರಿ ಉದ್ದಕ್ಕೂ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಯಾರೆಲ್ಲ ಏನೆಲ್ಲ ಹೇಳಿದರು? ರಾಜ್ಯ ಬಜೆಟ್ (Budget) ಭ್ರಮನಿರಸನ ಉಂಟು ಮಾಡಿದೆ. … Read more

ರಾಜ್ಯ ಬಜೆಟ್‌, ಶಿವಮೊಗ್ಗಕ್ಕೆ ಸಿಕ್ಕಿದ್ದೇನು? ಪಟ್ಟಿ ಪ್ರಕಟಿಸಿದ ಮಿನಿಸ್ಟರ್‌ ಮಧು ಬಂಗಾರಪ್ಪ

Minister-Madhu-Bangarappa-Press-meet-about-budget

ಶಿವಮೊಗ್ಗ : ರಾಜ್ಯ ಸರ್ಕಾರದ ಬಜೆಟ್‌ನಲ್ಲಿ (Budget) ಶಿವಮೊಗ್ಗ ಜಿಲ್ಲೆಗೆ ಯಾವುದೇ ಯೋಜನೆ ಘೋಷಣೆಯಾಗಿಲ್ಲ ಎಂದು ಬಿಜೆಪಿ ಆರೋಪಿಸಿದೆ. ಆದರೆ ಬಜೆಟ್‌ ಹೊರತಾಗಿಯು ಜಿಲ್ಲೆಯಲ್ಲಿ ಹಲವು ಯೋಜನೆಗಳು ಜಾರಿಗೆ ಬರಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಚಂದ್ರಗುತ್ತಿ‌ ಅಭಿವೃದ್ಧಿ ಪ್ರಾಧಿಕಾರದ ಹೊರತಾಗಿಯು ಬಜೆಟ್‌ನಲ್ಲಿ (Budget) ಜಿಲ್ಲೆಗೆ ಹಲವು ಯೋಜನೆಗಳ ಲಾಭ ದೊರೆಯಲಿದೆ. ಇನ್ನೊಂದೆಡೆ ಬಜೆಟ್‌ನಲ್ಲಿ ಘೋಷಣೆ ಆಗದಿದ್ದರು ಹಲವು ಯೋಜನೆಗಳನ್ನು ಜಿಲ್ಲೆಯಲ್ಲಿ ಜಾರಿಗೊಳಿಸುವ … Read more

ಅಡಿಕೆ ಎಲೆ ಚುಕ್ಕೆ ರೋಗ, ಬಜೆಟ್‌ನಲ್ಲಿ ಮಹತ್ವದ ಪ್ರಸ್ತಾಪ, ಏನದು?

Areca-Farm-Adike-tota-in-Shimoga

ಶಿವಮೊಗ್ಗ : ಎಲೆ ಚುಕ್ಕೆ ರೋಗದಿಂದ ಲಕ್ಷಾಂತರ ಅಡಿಕೆ ಬೆಳೆಗಾರರು (ADIKE) ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನೆಲೆ ಸಸ್ಯ ಸಂರಕ್ಷಣೆಗಾಗಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ನಲ್ಲಿ ಎಲೆ ಚುಕ್ಕೆ ರೋಗದ ಕುರಿತು ಪ್ರಸ್ತಾಪಿಸಲಾಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಎಲೆ ಚುಕ್ಕೆ ರೋಗದ ಬಾಧೆಗೆ ತುತ್ತಾಗಿ 2 ಲಕ್ಷಕ್ಕಿಂತಲು ಹೆಚ್ಚು ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ರೋಗ ನಿಯಂತ್ರಿಸಿ ಸಸ್ಯ ಸಂರಕ್ಷಣೆಗೆ 62 ಕೋಟಿ ರೂ. ಒದಗಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ತೋಟಗಾರಿಕೆ … Read more

ಕಿವಿ ಮೇಲೆ ಹೂವು ಇಟ್ಟುಕೊಂಡು ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್, ಕಾರಣವೇನು? ಏನೆಲ್ಲ ತಿಳಿಸಿದರು?

HS-Sundresh-flower-on-ears-press-meet-about-State-Budget

SHIVAMOGGA LIVE NEWS | 20 FEBRURARY 2023 SHIMOGA : ಹಳೆಯ ಯೋಜನೆಗಳನ್ನು ಬಜೆಟ್ ನಲ್ಲಿ (Budget) ಪುನರುಚ್ಚರಿಸಿ, 3 ಲಕ್ಷ ಕೋಟಿಯ ದಾಖಲೆ ಆಯವ್ಯಯ ಮಂಡಿಸಿರುವುದಾಗಿ ರಾಜ್ಯ ಸರ್ಕಾರ ಜನರ ಕಿವಿ ಮೇಲೆ ಹೂವಿಟ್ಟಿದೆ (Flower on Ears) ಎಂದು ಕಿವಿ ಮೇಲೆ ಹೂವು ಇಟ್ಟುಕೊಂಡೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಪತ್ರಿಕಾಗೋಷ್ಠಿ ನಡೆಸಿದರು. ಕಾಂಗ್ರೆಸ್ ಮುಖಂಡರು ಮೊದಲಿಗೆ ಕಿವಿ ಮೇಲೆ ಚಂಡು ಹೂವು ಇಟ್ಟುಕೊಂಡು ಪತ್ರಿಕಾಗೋಷ್ಠಿ ಆರಂಭಿಸಿದರು. ಬಜೆಟ್ ನಲ್ಲಿ (Budget) ಸರ್ಕಾರ ಜನರ … Read more

ಶಿವಮೊಗ್ಗ ಪಾಲಿಕೆ ಬಜೆಟ್ ಮಂಡನೆ ವೇಳೆ ಮೇಯರ್ ಟೇಬಲ್ ಮುಂದೆ ಪ್ರತಿಭಟನೆ, ಕಾರಣವೇನು?

JDS-Congress-Protest-During-Palike-Budget

SHIVAMOGGA LIVE NEWS | 4 ಮಾರ್ಚ್ 2022 ಕಳೆದ ಎರಡು ಬಜೆಟ್’ನಲ್ಲಿ ಘೋಷಿಸಿದ ಯೋಜನೆಗಳನ್ನು ಜಾರಿಗೊಳಿಸದೆ ಹೊಸ ಬಜೆಟ್ ಮಂಡನೆ ಮಾಡುತ್ತಿರುವುದಕ್ಕೆ ಕಾಂಗ್ರೆಸ್, ಜೆಡಿಎಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್ ಮಂಡನೆ ವೇಳೆ ಎರಡೂ ಪಕ್ಷಗಳ ಕಾರ್ಪೊರೇಟರ್’ಗಳು ಪ್ರತಿಭಟನೆ ನಡೆಸಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬಜೆಟ್ ಮಂಡನೆ ವೇಳೆ ಕಾಂಗ್ರೆಸ್, ಜೆಡಿಎಸ್ ಸದಸ್ಯರ ಪ್ರತಿಭಟನೆ ನಡೆಸಿದರು. ಆಡಳಿತ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೇಯರ್ ಟೇಬಲ್ ಮುಂದೆ ಆಕ್ರೋಶ ಆರಂಭದಲ್ಲಿ ತಮ್ಮ ಸ್ಥಾನದಲ್ಲಿ ನಿಂತು ಜೆಡಿಎಸ್, ಕಾಂಗ್ರೆಸ್ … Read more

ಶಿವಮೊಗ್ಗ ಪಾಲಿಕೆ ಬಜೆಟ್ ಮಂಡನೆ, ಯಾವ್ಯಾವುದಕ್ಕೆ ಎಷ್ಟು ಮೀಸಲು, ಯಾವ ವಾರ್ಡ್’ಗೆ ಏನೇನು ಸಿಕ್ತು?

mahanagara palike budget anitha ravishankar

SHIVAMOGGA LIVE NEWS | 3 ಮಾರ್ಚ್ 2022 ಶಿವಮೊಗ್ಗ ಮಹಾನಗರ ಪಾಲಿಕೆಯ ಪ್ರಸಕ್ತ ಸಾಲಿನ ಬಜೆಟ್ ಮಂಡನೆಯಾಗಿದೆ. ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್ ಅವರು ಇವತ್ತು ಬಜೆಟ್ ಮಂಡಿಸಿದರು. ಹಿಂದಿನ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆ ಹಲವು ಹೊಸ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ. ಮೇಯರ್ ಸುನೀತಾ ಅಣ್ಣಪ್ಪ ಅಧ್ಯಕ್ಷತೆಯಲ್ಲಿ ಪಾಲಿಕೆ ಸಭಾಂಗಣದಲ್ಲಿ ಬಜೆಟ್ ಮಂಡನೆ ಮಾಡಲಾಯಿತು. ಬಜೆಟ್ ವಿಶೇಷತೆಗಳೇನು? ಪ್ರಣಿಗಳ ಚಿತಾಗಾರ : ನಗರದಲ್ಲಿ ಅಪಘಾತಕ್ಕೀಡಾಗಿ, ಅನಾರೋಗ್ಯಕ್ಕೆ ತುತ್ತಾಗುವ ಪ್ರಾಣಿಗಳ ಔಷಧೋಪಚಾರ ನೀಡಲು ಪ್ರಾಣಿಗಳ ತಂಗುದಾಣ. … Read more

ನಾಳೆ ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್, ಗರಿಗೆದರಿದ ನಿರೀಕ್ಷೆ

Mahanagara-Palike-Shimoga

SHIVAMOGGA LIVE NEWS | 3 ಮಾರ್ಚ್ 2022 ನಾಳೆ ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್ ಮಂಡನೆಯಾಗಲಿದೆ. ಮೇಯರ್ ಸುನೀತಾ ಅಣ್ಣಪ್ಪ ಅವರ ಆಡಳಿತದ ಬಜೆಟ್ ಕುರಿತು ಜನರಲ್ಲಿ ಹಲವು ನಿರೀಕ್ಷೆ ಇದೆ. ಪಾಲಿಕೆ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆಯಾಗಲಿದೆ. ವಿಧಾನ ಸಭೆ ಚುನಾವಣೆಗೂ ಮುನ್ನ ಮಂಡನೆ ಆಗುತ್ತಿರುವ ಬಜೆಟ್ ಆಗಿರುವುದರಿಂದ ಸಹಜವಾಗಿಯೇ ನಿರೀಕ್ಷೆಗಳು ಗರಿಗೆದರಿವೆ. ಸ್ಮಾರ್ಟ್ ಸಿಟಿ ಯೋಜನೆ ವ್ಯಾಪ್ತಿಗೆ ಒಳಪಡದ ವಾರ್ಡ್’ಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ಮತ್ತು ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ … Read more

ರಾಜ್ಯ ಬಜೆಟ್, ಶಿವಮೊಗ್ಗ ಜನರ ಪ್ರಮುಖ ನಿರೀಕ್ಷೆಗಳೇನು?

Shimoga-City-MRS-Drone-Shot

SHIVAMOGGA LIVE NEWS | 3 ಮಾರ್ಚ್ 2022 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್ ಮಂಡಿಸಲು ಸಿದ್ಧವಾಗುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಜನರಿಗೆ ಈ ಭಾರಿಯ ರಾಜ್ಯ ಬಜೆಟ್ ಮೇಲೆ ಭಾರಿ ನಿರೀಕ್ಷೆ ಮೂಡಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಶಿವಮೊಗ್ಗ ಜಿಲ್ಲೆಗೆ ಸಾವಿರಾರು ಕೋಟಿ ರೂ. ಅನುದಾನ ಹರಿದು ಬಂದಿತ್ತು. ಅಭಿವೃದ್ಧಿ ಕಾರ್ಯಗಳು ಕೂಡ ನಿರಂತರವಾಗಿ ನಡೆದಿವೆ.  ಆದರೂ ಜಿಲ್ಲೆಯ ಅಭಿವೃದ್ದಿ ಸಂಬಂಧ ಹಲವು ಬೇಡಿಕೆಗಳು ಹಾಗೆ ಉಳಿದುಕೊಂಡಿವೆ. ಈ ಬಜೆಟ್’ನಲ್ಲಿ ಇವುಗಳು … Read more

ಕಲ್ಲಹಳ್ಳಿಯಲ್ಲಿ ಕ್ರೀಡಾಂಗಣ, ವಿನೋಬನಗರದಲ್ಲಿ ವಾಣಿಜ್ಯ ಸಂಕೀರ್ಣ, 288 ಕೋಟಿ ಬಜೆಟ್ನಲ್ಲಿ ಏನೆಲ್ಲ ಘೋಷಣೆಯಾಗಿದೆ?

Mahanagara-Palike-Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021 ಎಲ್ಲಾ ವರ್ಗದವರನ್ನು ತೃಪ್ತಿಪಡಿಸಲು ಹಲವು ಹೊಸ ಯೋಜನೆಗಳ ಘೋಷಣೆಯೊಂದಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್ ಮಂಡಿಸಲಾಗಿದೆ. 2021 – 22ನೇ ಸಾಲಿನಲ್ಲಿ  2.81 ಕೋಟಿ ರೂ. ಉಳಿತಾಯ ಬಜೆಟ್ ಇದಾಗಿದೆ. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್ ಅವರು ಬಜೆಟ್ ಮಂಡಿಸಿದರು. ಏನೆಲ್ಲ ಘೋಷಣೆ ಮಾಡಲಾಗಿದೆ? ಒಳಾಂಗಣದ ಕ್ರೀಡಾಂಗಣ | ಹುಡ್ಕೊ ಕಲ್ಲಹಳ್ಳಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ … Read more

ಶಿವಮೊಗ್ಗ ಬಜೆಟ್ ಭಾಷಣ ಅರ್ಧಕ್ಕೆ ಕಟ್, ಸಭಾಂಗಣದಲ್ಲಿ ಘೋಷಣೆಗಳದ್ದೇ ಅಬ್ಬರ, ಗೊಂದಲಕ್ಕೇನು ಕಾರಣ?

Mahanagara-Palike-Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021 ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್ ಮಂಡನೆ ವೇಳೆ ಇವತ್ತು ಗೊಂದಲ, ಗದ್ದಲ ಸೃಷ್ಟಿಯಾಯ್ತು. ಆಡಳಿತ ಮತ್ತು ವಿರೋಧ ಪಕ್ಷದ  ಕಾರ್ಪೊರೇಟರ್‍ಗಳು ಘೋಷಣೆಗಳನ್ನು ಕೂಗಿದರು. ಈ ನಡುವೆ ಬಜೆಟ್ ಪ್ರತಿಯನ್ನ ಪೂರ್ಣವಾಗಿ ಓದಲು ಸಾದ್ಯವಾಗದ ಭಾಷಣ ಅರ್ಧಕ್ಕೆ ಮೊಟಕುಗೊಂಡಿತು. ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್ ಅವರು ಬಜೆಟ್ ಮಂಡಿಸಿದರು. ಬಜೆಟ್ ಪ್ರತಿಯನ್ನು ಓದಲು ಆರಂಭಿಸುತ್ತಿದ್ದಂತೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಆಕ್ಷೇಪ … Read more