ಮದುವೆಗೆ ವಾದ್ಯ ನುಡಿಸಲು ತೆರಳುತ್ತಿದ್ದವರಿಗೆ ಬುಳ್ಳಾಪುರ ಬಳಿ ಎದುರಾದ ಜವರಾಯ, ಇಬ್ಬರು ಸಾವು, ಆಗಿದ್ದೇನು?

ACCIDENT-NEWS-GENERAL-IMAGE.

SHIVAMOGGA LIVE NEWS | 3 APRIL 2024 SHIMOGA : ನಗರದ ಕಲ್ಯಾಣ ಮಂಟಪವೊಂದರಲ್ಲಿ ನಡೆಯುತ್ತಿದ್ದ ವಿವಾಹಕ್ಕೆ ವಾದ್ಯ ನುಡಿಸಲು ತೆರೆಳುತ್ತಿದ್ದವರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಬುಳ್ಳಾಪುರದಲ್ಲಿ ಘಟನೆ ಸಂಭವಿಸಿದೆ. ನ್ಯಾಮತಿ ತಾಲೂಕು ಕುರುವ ಗ್ರಾಮದ ರಮೇಶ್‌ (19), ಹೊನ್ನಾಳಿ ತಾಲೂಕು ಸೊರಟೂರು ಗ್ರಾಮದ ಅಜಯ್ (23) ಮೃತರು. ಘಟನೆ ಸಂಭವಿಸಿದ್ದು ಹೇಗೆ? ಶಿವಮೊಗ್ಗದ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ವಾದ್ಯ ನುಡಿಸಲು ರಮೇಶ್‌, ಅಜಯ್‌ ಸೇರಿದಂತೆ ಐವರು ಮೂರು ಬೈಕ್‌ಗಳಲ್ಲಿ ತೆರಳುತ್ತಿದ್ದರು. … Read more

ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

CRIME-NEWS-SHIVAMOGGA-LIVE-NEWS

SHIVAMOGGA LIVE NEWS | 8 MARCH 2023 SHIMOGA : ಮೊಪೆಡ್ ಗೆ KSRTC ಬಸ್ ಡಿಕ್ಕಿಯಾಗಿ (accident) ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕರಿಬಸಪ್ಪ (67) ಎಂಬುವವರು ಮೃತಪಟ್ಟಿದ್ದು, ಬಸವರಾಜು (37) ಎಂಬುವವರಿಗೆ ಗಾಯವಾಗಿದೆ. ಶಿವಮೊಗ್ಗ ತಾಲೂಕು ಬುಳ್ಳಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಟಿವಿಎಸ್ ಮೊಪೆಡ್ ವಾಹನದಲ್ಲಿದ್ದವರು ಬುಳ್ಳಾಪುರ ಗ್ರಾಮದಲ್ಲಿನ ಮನೆಗೆ ತೆರಳುತ್ತಿದ್ದರು. ಈ ವೇಳೆ ಹೊನ್ನಾಳಿ ಕಡೆಯಿಂದ ಬಂದ … Read more

ರಾತ್ರೋರಾತ್ರಿ ಅಡಕೆ ನಾಪತ್ತೆ, CCTV ನುಡಿಯಿತು ಸಾಕ್ಷಿ, ನಡುರಾತ್ರಿ ಸಾಹೇಬರ ಮನೆಗೆ ತಲುಪಿತಂತೆ ಕದ್ದ ಮಾಲು

Areca-Nuts-General-Image

ಶಿವಮೊಗ್ಗ | ಮನೆ ಹಿಂದೆ ಒಣಗಿಸಲು ಹಾಕಿದ್ದ ಸಿಪ್ಪೆಗೋಟು ಅಡಕೆಯನ್ನು (ADIKE THEFT) ನಡುರಾತ್ರಿ ಕಳ್ಳತನ ಮಾಡಲಾಗಿದೆ. ಸಿಸಿಟಿವಿ ಪರಿಶೀಲಿಸಿದಾಗ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದು, ಅವರ ವಿರುದ್ಧ ದೂರು ನೀಡಲಾಗಿದೆ. ಬುಳ್ಳಾಪುರದ (BULLAPURA) ಮಂಜಪ್ಪ ಗೌಡ ಎಂಬುವವರಿಗೆ ಸೇರಿದ ಅಡಕೆ ಕಳ್ಳತನವಾಗಿದೆ. ಮನೆ ಹಿಂಭಾಗ ಸಿಪ್ಪೆಗೋಟು ಅಡಕೆಯನ್ನು ಒಣ ಹಾಕಲಾಗಿತ್ತು. ಬೆಳಗ್ಗೆ ಬಂದು ನೋಡಿದಾಗ ಅಡಕೆ ಇರಲಿಲ್ಲ. ಸಿಸಿಟಿವಿ ನುಡಿದ ಸಾಕ್ಷಿ ಮಂಜಪ್ಪ ಗೌಡ ಅವರು ತಮ್ಮ ಮನೆಯಲ್ಲಿ ಅಳವಡಿಸಿರುವ ಸಿಸಿಟಿವಿಯನ್ನು ಪರಿಶೀಲಿಸಿದ್ದಾರೆ. ಆಗಸ್ಟ್ 28ರ ರಾತ್ರಿ … Read more

ಊಟ ಮುಗಿಸಿ ಮನೆಯಿಂದ ಹೊರ ಬಂದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

crime name image

SHIVAMOGGA LIVE NEWS | 28 ಮಾರ್ಚ್ 2022 ರಾತ್ರಿ ಊಟ ಮುಗಿಸಿ ಹೊರ ಬಂದ ಯುವಕನ ಮೇಲೆ ಗುಂಪೊಂದು ದಾಳಿ ಮಾಡಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲು ಮುಂದಾಗಿದೆ ಎಂದು ಆರೋಪಿಸಲಾಗಿದೆ. ಸ್ಥಳೀಯರು ಯುವಕನನ್ನು ರಕ್ಷಣೆ ಮಾಡಿದ್ದಾರೆ. ಘಟನೆ ಸಂಬಂಧ ಹತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತೋಷ್ (23) ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಹೊಸಬುಳ್ಳಾಪುರದಲ್ಲಿ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಹೊಸಬುಳ್ಳಾಪುರದ ಸಂತೋಷ್ ರಾತ್ರಿ ಊಟ ಮುಗಿಸಿ ಮನೆಯಿಂದ … Read more

ಶಿವಮೊಗ್ಗದ ವಿವಿಧೆಡೆ ಓಸಿ ಬಿಡ್ಡರ್’ಗಳು, ಅಕ್ರಮ ಮದ್ಯ ಮಾರಾಟಗಾರರ ಮೇಲೆ ಪೊಲೀಸ್ ದಾಳಿ

police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021 ಓಸಿ ಬಿಡ್ಡರ್’ಗಳು, ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ವಿವಿಧೆಡೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಓಸಿ ಆಡಿಸಲು ಬಳಕೆ ಮಾಡುತ್ತಿದ್ದ ಹಣ, ಚೀಟಿಗಳು, ಅಕ್ರಮವಾಗಿ ಮದ್ಯ ಮಾರಾಟಗಾರರಿಂದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ವಿನೋಬನಗರದಲ್ಲಿ ಪೊಲೀಸ್ ದಾಳಿ ಶಿವಮೊಗ್ಗ ವಿನೋಬನಗರದ ಚಾಲುಕ್ಯ ಬಾರ್ ಸಮೀಪ ಓಸಿ ಆಡಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಓಸಿ ಆಡಿಸುತ್ತಿದ್ದ ಹೊಸಮನೆ … Read more

ತಾಯಿಯ ಕಪಾಳಕ್ಕೆ ಹೊಡೆದು, ಕುತ್ತಿಗೆ ಮೇಲೆ ಕಾಲಿಟ್ಟು ಕೊಲೆ ಮಾಡಿದ ಮಗ

murder graphical image

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021 ತಾಯಿಯ ಕಪಾಳಕ್ಕೆ ಹೊಡೆದು, ಆಕೆಯ ಕುತ್ತಿಗೆಯನ್ನು ತುಳಿದು ಮಗನೇ ಹತ್ಯೆ ಮಾಡಿದ ಭೀಕರ ಘಟನೆ ನಡೆದಿದೆ. ಈ ಸಂಬಂಧ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ವನಜಾಕ್ಷಿ (45) ಮೃತ ಮಹಿಳೆ. ಬುಳ್ಳಾಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ದೇವರಾಜ್ (27) ತನ್ನ ತಂದೆ ಮತ್ತು ತಾಯಿ ಜೊತೆಗೆ ಜಗಳವಾಡಿದ್ದಾನೆ. ಈ ವೇಳೆ ಸಿಟ್ಟಿಗೆದ್ದು ತಾಯಿಯ ಕಪಾಳಕ್ಕೆ ಹೊಡೆದಿದ್ದಾನೆ. ಆಕೆ ಕುಸಿದು ಬೀಳುತ್ತಿದ್ದಂತೆ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದಿದ್ದಾನೆ. … Read more

ಶಿವಮೊಗ್ಗಕ್ಕೆ ಅಮಿತ್ ಷಾ ಭೇಟಿಯ ಡೇಟ್ ಫಿಕ್ಸ್, ಒಂದೂವರೆ ಗಂಟೆ ಕಾರ್ಯಕ್ರಮ, ಪರಿಶೀಲನೆ ನಡೆಸಿದ ಸಂಸದ

090121 MP Raghavendra Visit RAF center 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 09 JANUARY 2021 ಭದ್ರಾವತಿಯ ಬುಳ್ಳಾಪುರದಲ್ಲಿ ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್‍) ಬೆಟಾಲಿಯನ್‍ ಸ್ಥಾಪನೆ ಮಾಡಲಾಗುತ್ತಿದೆ. ಜನವರಿ 17ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಲಾಯಿತು. ಸ್ಥಳ ಪರಿಶೀಲನೆ, ಸಲಹೆ, ಸೂಚನೆ ಬೆಳಗ್ಗೆ ಬುಳ್ಳಾಪುರಕ್ಕೆ … Read more