ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ತಗುಲಿ ಯುವಕ ಸಾವು

THIRTHAHALLI-NEWS-UPDATE.

ತೀರ್ಥಹಳ್ಳಿ: ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು (Bullet) ತಾಗಿ ಯುಕವನೊಬ್ಬ ಸಾವನ್ನಪ್ಪಿದ್ದಾನೆ. ಬಸವಾನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳುವಾರ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ರಸ್ತೆಗೆ ದಿಢೀರ್ ಬಂದ ನಾಯಿ, ಡಿಕ್ಕಿ ತಪ್ಪಿಸಲು ಹೋಗಿ ನವವಿವಾಹಿತ ಸಾವು ಬಸವಾನಿಯ ಗೌತಮ್‌ (28) ಮೃತ ಯುವಕ. ತನ್ನ ಇಬ್ಬರು ಸ್ನೇಹಿತರೊಂದಿಗೆ ಗೌತಮ್‌ ಶಿಕಾರಿಗೆ ತೆರಳಿದ್ದ ಎಂದು ಆರೋಪಿಸಲಾಗಿದೆ. ಆಗ ಆಕಸ್ಮಿಕವಾಗಿ ನಾಡ ಬಂದೂಕಿನಿಂದ ಹಾರಿದ ಗುಂಡು ತಗುಲಿ ಗೌತಮ್‌ ಮೃತಪಟ್ಟಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ … Read more

ಕಾರು, ಬೈಕ್‌ ಡಿಕ್ಕಿ, ಆಗುಂಬೆ ಗೇಟ್‌ ವಾಚರ್‌ ನಿಧನ

Agumbe-Forest-Gate-guard-succumbed-to-an-accident.webp

SHIVAMOGGA LIVE NEWS | 13 NOVEMBER 2023 THIRTHAHALLI : ಕಾರು ಮತ್ತು ಬುಲೆಟ್‌ ಬೈಕ್‌ ಡಿಕ್ಕಿಯಾಗಿ ಆಗುಂಬೆ ಫಾರೆಸ್ಟ್‌ ಗೇಟ್‌ ವಾಚರ್‌ ರಮೇಶ್‌ (55) ಮೃತಪಟ್ಟಿದ್ದಾರೆ. ತೀರ್ಥಹಳ್ಳಿ – ಆಗುಂಬೆ ಮಾರ್ಗದ ಬಾಳೆಬೈಲು ಸಮೀಪ ಘಟನೆ ಸಂಭವಿಸಿದೆ. ಸ್ವಿಫ್ಟ್‌ ಕಾರು ಮತ್ತು ರಮೇಶ್‌ ಅವರು ಚಲಿಸುತ್ತಿದ್ದ ಬುಲೆಟ್‌ ಬೈಕ್‌ ಅಪಘಾತಕ್ಕೀಡಾಗಿವೆ. ಗಂಭೀರ ಗಾಯಗೊಂಡಿದ್ದ ರಮೇಶ್‌ ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಾರ್ಗ ಮಧ್ಯದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ … Read more

ಬಂದೂಕಿನಿಂದ ಸಿಡಿದ ಗುಂಡು, ವ್ಯಕ್ತಿಗೆ ಗಂಭೀರ ಗಾಯ, ಮಣಿಪಾಲ್‌ ಆಸ್ಪತ್ರೆಗೆ ದಾಖಲು

crime name image

SHIVAMOGGA LIVE | 6 AUGUST 2023 THIRTHAHALLI : ಗುಂಡು ತಗುಲಿ (Bullet) ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ – ಶಿವಮೊಗ್ಗದ 100 ಅಡಿ ರಸ್ತೆಯಲ್ಲಿ ವ್ಯಕ್ತಿಯ ರಾಬರಿ, ವಿಳಾಸ ಕೇಳುವ ನೆಪದಲ್ಲಿ ಅಟ್ಯಾಕ್‌ ತೀರ್ಥಹಳ್ಳಿಯ ಆರಗ ಸಮೀಪದ ದಾಸನಗದ್ದೆಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ರಾಕೇಶ್‌ (32) ಎಂಬುವವರು ಗಾಯಗೊಂಡಿದ್ದಾರೆ. ತೋಟಕ್ಕೆ ಬಂದೂಕು ತೆಗೆದುಕೊಂಡು ಹೋಗಿದ್ದ ವೇಳೆ ಮಿಸ್‌ ಫೈರ್‌ (Bullet) ಆಗಿದೆ ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿ … Read more

BREAKING NEWS – ಆಯನೂರಿನಲ್ಲಿ ಕೊಲೆ, ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸ್‌, ಹೇಗಾಯ್ತು ಘಟನೆ?

Breaking News Plate

SHIVAMOGGA LIVE | 5 JUNE 2023 SHIMOGA : ಕೊಲೆ ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆಯಾಗಿದೆ. ಈ ವೇಳೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು (Fired) ಹಾರಿಸಿದ್ದು, ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಯನೂರು ಬಾರ್‌ನಲ್ಲಿ ಕಳೆದ ರಾತ್ರಿ ಕ್ಯಾಶಿಯರ್‌ಗೆ ಚಾಕು ಚುಚ್ಚಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಸತೀಶ್‌ ಎಂಬಾತನನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸ್‌ ಸಿಬ್ಬಂದಿ ಪ್ರವೀಣ್‌ ಮತ್ತು ಶಿವರಾಜ್‌ ಅವರು … Read more

ಪೊಲೀಸರಿಂದ ಗುಂಡೇಟು ತಿಂದವನು ಸಾಮಾನ್ಯನಲ್ಲ, ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದ ಖತರ್ನಾಕ್

firing-on-a-Criminal-in-Shimoga-Harshad.

SHIVAMOGGA LIVE NEWS | FIRING | 3 ಜೂನ್ 2022 ಶಿವಮೊಗ್ಗದಲ್ಲಿ ಇವತ್ತು ಬೆಳಗ್ಗೆ ರೌಡಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿ ಹರ್ಷದ್ ಅಲಿಯಾಸ್ ಜಾಮೂನ್ (30) ಎಂಬಾತನ ಬಲಗಾಲಿಗೆ ಗುಂಡು ಹೊಡೆಯಲಾಗಿದೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹರ್ಷದ್ ಸಾಮಾನ್ಯ ಆರೋಪಿಯಲ್ಲ. ಹತ್ತು ವರ್ಷದ ಜೈಲು ಶಿಕ್ಷೆಯಾದ ಪ್ರಕರಣದಲ್ಲಿ, ಸುಪ್ರೀಂ ಕೋರ್ಟ್’ನಿಂದ ಜಾಮೀನು ಪಡೆದು ಬಂದಿದ್ದಾನೆ. ಯಾರಿವನು ಹರ್ಷದ್? ಬುದ್ದಾನಗರ ನಿವಾಸಿ ಹರ್ಷದ್ ಅಲಿಯಾಸ್ ಜಾಮೂನು ಹಲ್ಲೆ, ಮನೆಗಳ್ಳತನ ಮತ್ತು ದರೋಡೆ … Read more

ಶಿವಮೊಗ್ಗದಲ್ಲಿ ರೌಡಿ ಕಾಲಿಗೆ ಗುಂಡು ಹೊಡೆದ ಪೊಲೀಸರು

Breaking News Plate

SHIVAMOGGA LIVE NEWS | BULLET | 3 ಜೂನ್ 2022 ರೌಡಿಯೊಬ್ಬನ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡು ಹಾರಿಸಿದ್ದಾರೆ. ದರೋಡೆಗೆ ಹೊಂಚು ಹಾಕಿದ್ದ ವೇಳೆ ಪೊಲೀಸರು ದಾಳಿ ನಡೆಸಿದಾಗ, ರೌಡಿ ಪ್ರತಿದಾಳಿ ನಡೆಸಿದ್ದಾನೆ. ಈ ವೇಳೆ ಪೊಲೀಸರು ರೌಡಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗದ ಅನುಪಿನಕಟ್ಟೆ ಬಳಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ರೌಡಿ ಅರ್ಷದ್ ಖಾನ್ (24), ದರೋಡೆಗೆ ಹೊಂಚು ಹಾಕಿದ್ದ. ಖಚಿತ ಮಾಹಿತಿ ಮೇರೆಗೆ ತುಂಗಾ ನಗರ ಠಾಣೆ … Read more