ಬೊಲೇರೋ ಜೀಪಲ್ಲಿ ಬಂದು ಒಂಟಿ ಮನೆಯಲ್ಲಿ ದರೋಡೆಗೆ ಯತ್ನ
SHIVAMOGGA LIVE NEWS | THIRTHAHALLI | 20 ಏಪ್ರಿಲ್ 2022 ಸೋಲಾರ್ ರಿಪೇರಿ ನೆಪದಲ್ಲಿ ಮನೆ ಬಳಿಗೆ ಬಂದವರು ದರೋಡೆ ವಿಫಲ ಯತ್ನ ನಡೆಸಿದ್ದಾರೆ. ಮಹಿಳೆಯರ ಧೈರ್ಯ ಮತ್ತು ಸಮಯ ಪ್ರಜ್ಞೆಯಿಂದ ದರೋಡೆ ತಪ್ಪಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ಹೇಳಿದ್ದಾರೆ. ತೀರ್ಥಹಳ್ಳಿ ತಾಲೂಕು ನೆರಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಬ್ಬಿ ಹೊರಣಿ ಬಳಿ ಸೋಮವಾರ ಸಂಜೆ … Read more