ಫೇಸ್‌ಬುಕ್‌ನಲ್ಲಿ ರಿಲ್ಸ್‌ ಹಾಕಿದ್ದವನ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

facebook-general-image.webp

SHIVAMOGGA LIVE NEWS | 27 JANUARY 2024 SHIMOGA : ಆಯೋಧ್ಯೆ ರಾಮ ಮಂದಿರ ಉದ್ಘಾಟನೆ ಸಂಭ್ರಮಾಚರಣೆ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಅಲ್ಲಾ ಹು ಅಕ್ಬರ್‌ ಘೋಷಣೆ ಕೂಗಿದ್ದರು. ಅಶ್ಲೀಲ ಪದ ಬಳಿಸಿ ಇದರ ವಿಡಿಯೋ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿ ಸಾಮಾಜಿಕ ಸ್ವಾಸ್ಥ್ಯ ಕದಡಲು ಯತ್ನಿಸಿದ ಆರೋಪದ ಹಿನ್ನೆಲೆ ಫೇಸ್‌ಬುಕ್‌ ಖಾತೆ ಒಂದರ ವಿರುದ್ದ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಜ.22ರಂದು ಶಿವಪ್ಪನಾಯಕ ಸರ್ಕಲ್‌ನಲ್ಲಿ ಸಂಭ್ರಮಾಚರಣೆ ವೇಳೆ … Read more

ಒಕ್ಕೂಟಗಳ ಬಂದ್ ಕರೆಗೆ ಶಿವಮೊಗ್ಗದಲ್ಲಿ ಮುಸ್ಲಿಂ ಸಮುದಾಯದ ಬೆಂಬಲ, ಅಂಗಡಿ, ಮುಂಗಟ್ಟು ಕ್ಲೋಸ್

Muslim-Shops-Closed-in-Shimoga-City-MKK-Road

SHIVAMOGGA LIVE NEWS | 17 ಮಾರ್ಚ್ 2022 ಮುಸ್ಲಿಂ ಒಕ್ಕೂಟಗಳು ರಾಜ್ಯಾದ್ಯಂತ ಬಂದ್’ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಸಮುದಾಯ ವ್ಯಾಪಾರ, ವಹಿವಾಟು ಸ್ಥಗಿತಗೊಳಿಸಿದೆ. ಶಿವಮೊಗ್ಗ ನಗರದಾದ್ಯಂತ ಮುಸ್ಲಿಂ ಸಮುದಾಯದವರ ಒಡೆತನದ ಅಂಗಡಿಗಳು, ಉದ್ಯಮಗಳನ್ನು ಬಂದ್ ಮಾಡಲಾಗಿದೆ. ಎಲ್ಲೆಲ್ಲಿ ಹೇಗಿದೆ ಬಂದ್? ಶಿವಮೊಗ್ಗದ ಕೆ.ಆರ್.ಪುರಂ, ಎಂಕೆಕೆ ರಸ್ತೆ, ಕಸ್ತೂರ ಬಾ ರಸ್ತೆ, ಗಾಂಧಿ ಬಜಾರ್, ನೆಹರೂ ರಸ್ತೆ, ಬಿ.ಹೆಚ್.ರಸ್ತೆ, ಬೈಪಾಸ್ ರಸ್ತೆ, ಮಂಡ್ಲಿಯಿಂದ ಆಲ್ಕೊಳ ಸಂಪರ್ಕಿಸುವ ಬೈಪಾಸ್ ಸೇರಿದಂತೆ ನಗರಾದ್ಯಂತ ಅಂಗಡಿಗಳು ಬಂದ್ … Read more

ಶಿವಮೊಗ್ಗದ ಮತ್ತೊಂದು ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ, ಬಿಗುವಿನ ವಾತಾವರಣ

ATNC students protest against hijab

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಫೆಬ್ರವರಿ 2022 ಶಿವಮೊಗ್ಗದ ಮತ್ತೊಂದು ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ಶುರುವಾಗಿದೆ. ಇದರಿಂದ ಕಾಲೇಜು ಮುಂಭಾಗ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ATNC ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ಆರಂಭವಾಗಿದೆ. ವಿದ್ಯಾರ್ಥಿಗಳ ಒಂದು ಗುಂಪು ಬುರ್ಖಾ ಧರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರೆ, ಮತ್ತೊಂದು ಗುಂಪು ಯುನಿಫಾರಂ ಕಡ್ಡಾಯಗೊಳಿಸಬೇಕು, ಇಲ್ಲವಾದಲ್ಲಿ ಕೇಸರಿ ಶಾಲು ಧರಿಸಿ ತರಗತಿಗೆ ಬರುತ್ತೇವೆ ಎಂದು ಪಟ್ಟು ಹಿಡಿದರು. ಕ್ಯಾಂಪಸ್ಸಿನಲ್ಲಿ ಬಿಗುವಿನ … Read more

ತೀರ್ಥಹಳ್ಳಿಯಲ್ಲೂ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳಿಗೆ ತರಗತಿ ಪ್ರವೇಶ ನಿರಾಕರಣೆ

070221 Thirthahalli Balebailu Government College Saffron shwal row

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 7 ಫೆಬ್ರವರಿ 2022 ಗೃಹ ಸಚಿವರ ಕ್ಷೇತ್ರದಲ್ಲಿಯು ಹಿಜಾಬ್, ಕೇಸರಿ ಶಾಲು ಸಂಘರ್ಷ ಶುರುವಾಗಿದೆ. ತೀರ್ಥಹಳ್ಳಿ ತಾಲೂಕಿನ ಪ್ರಥಮ ದರ್ಜೆ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಬಾಳೆಬೈಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇವತ್ತು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ತರಗತಿ ಪ್ರವೇಶ ನಿರಾಕರಣೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ತರಗತಿ ಪ್ರವೇಶಿಸದಂತೆ ಪ್ರಾಂಶುಪಾಲರು, ಉಪನ್ಯಾಸಕರು ತಡೆದರು. ಹಾಗಾಗಿ ಕಾಲೇಜು ಆವರಣದಲ್ಲೆ … Read more

ಶಿವಮೊಗ್ಗ – ಭದ್ರಾವತಿ KSRTC ಬಸ್ ದಿಢೀರ್ ತಪಾಸಣೆ, ಮಹಿಳೆ ಬಳಿಯಿದ್ದ ಖಾಕಿ ಪ್ಯಾಕೆಟ್ ತೆರದ ಪೊಲೀಸರಿಗೆ ಶಾಕ್

ಶಿವಮೊಗ್ಗ ಲೈವ್.ಕಾಂ | 9 ಮೇ 2019 ಶಿವಮೊಗ್ಗ – ಭದ್ರಾವತಿ ನಡುವೆ ಸಂಚರಿಸುವ ಕೆಎಸ್ಆರ್’ಟಿಸಿ ಬಸ್’ನಲ್ಲಿ ಏಳು ಕೆ.ಜಿ. ಗಾಂಜಾ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಡಿಸಿಐಬಿ ಪೊಲೀಸರು, ಗಾಂಜಾ ಸಾಗಿಸುತ್ತಿದ್ದ ಮಹಿಳೆಯನ್ನು ಬಂಧಿಸಿದ್ದಾರೆ. ಗಾಂಜಾ ಸಾಗಿಸುತ್ತಿರುವ ಬಗ್ಗೆ ಪೊಲೀಸರಿಗೆ ಲಭ್ಯವಾಗಿದ್ದ ಮಾಹಿತಿ ಮೇರೆಗೆ, ಭದ್ರಾವತಿ ಬೈಪಾಸ್ ಬಳಿಯ ಬಿಳಕಿಯಲ್ಲಿ KSRTC ಬಸ್ ತಡೆದಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಮಹಿಳೆಯೊಬ್ಬರ ಬಳಿ ಇದ್ದ ಪ್ಯಾಕೆಟನ್ನು ವಶಕ್ಕೆ ಪಡೆದು, ಪ್ರಶ್ನಿಸಿದ್ದಾರೆ. … Read more