ಗಜಾನನ ಸಾರಿಗೆ ಸಂಸ್ಥೆಯಲ್ಲಿ ಗುಂಪುಗಳ ನಡುವೆ ಹೊಡೆದಾಟ, ಇಬ್ಬರಿಗೆ ಗಾಯ, ಗಲಾಟೆಗೇನು ಕಾರಣ?
ಶಿವಮೊಗ್ಗ ಲೈವ್.ಕಾಂ | SAGARA NEWS | 8 ಸೆಪ್ಟಂಬರ್ 2020 ಗಜಾನನ ಸಾರಿಗೆ ಸಂಸ್ಥೆಯ ಎರಡು ಗುಂಪುಗಳ ನಡುವೆ ಹೊಡೆದಾಟ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಈ ಸಂಬಂಧ ಸಾಗರ ನಗರ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಗಲಾಟೆಗೆ ಕಾರಣವೇನು? ಲಾಕ್ಡೌನ್ ಹಿನ್ನೆಲೆ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಸೋಮವಾರದಿಂದ ಹಲವು ಮಾರ್ಗದಲ್ಲಿ ಬಸ್ ಸಂಚಾರ ಪುನಾರಂಭವಾಗಲಿದೆ ಎಂಬ ಮಾಹಿತಿ ಹಿನ್ನೆಲೆ ಕಾರ್ಮಿಕರು ಕಂಪನಿಗೆ ಆಗಮಿಸಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಮುಸುಕಿನ ಗುದ್ದಾಟ ಬಹಿರಂಗ … Read more