ಅಡಿಕೆ ಧಾರಣೆ | 25 OCTOBER 2024 | ಇವತ್ತು ಯಾವ್ಯಾವ ಅಡಿಕೆಗೆ ಎಲ್ಲೆಲ್ಲಿ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ADIKE NEWS, 25 OCTOBER 2024 : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಶಿವಮೊಗ್ಗ ಮಾರುಕಟ್ಟೆ ಗೊರಬಲು 17650 34590 ನ್ಯೂ ವೆರೈಟಿ 45539 49461 ಬೆಟ್ಟೆ 48009 56109 ರಾಶಿ 35069 50189 ಸರಕು 53190 90170 ಶಿಕಾರಿಪುರ ಮಾರುಕಟ್ಟೆ ಕೆಂಪು 38290 48474 ಸಾಗರ ಮಾರುಕಟ್ಟೆ ಚಾಲಿ 28609 28609 ಚಿತ್ರದುರ್ಗ ಮಾರುಕಟ್ಟೆ ಅಪಿ 48600 49000 ಕೆಂಪುಗೋಟು 27000 27400 ಬೆಟ್ಟೆ 32600 33000 ರಾಶಿ 48100 … Read more

ಎಸ್ಸೆಸ್ಸೆಲ್ಸಿ ಪಾಸಾದ ಮಹಿಳೆಯರಿಗೆ ಶಿವಮೊಗ್ಗದಲ್ಲಿ ಸ್ವಯಂ ಉದ್ಯೋಗ ಕುರಿತು ಉಚಿತ ತರಬೇತಿ

one-minute-news-notifications.webp

SHIVAMOGGA LIVE NEWS | 4 OCTOBER 2023 SHIMOGA : ಸ್ವಯಂ ಉದ್ಯೋಗ (Self Employment) ಕೈಗೊಳ್ಳಲು ಇಚ್ಚಿಸುವ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ ಅ.11 ರಿಂದ 20 ರವರೆಗೆ ಶಿವಮೊಗ್ಗದ ಕೈಗಾರಿಕಾ ಕೇಂದ್ರದಲ್ಲಿ ಉಚಿತ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ ಧಾರವಾಡದ ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಸಂಸ್ಥೆಯಿಂದ (ಸಿಡಾಕ್) ಈ ತರಬೇತಿ ನೀಡಲಾಗುತ್ತಿದೆ. ಇದನ್ನೂ ಓದಿ- ಶಿವಮೊಗ್ಗಕ್ಕೆ ಬಂದಿದ್ದ 10 ಸರ್ಕಾರಿ ಹೈಟೆಕ್‌ ಬಸ್‌ಗಳ ಪೈಕಿ 8 ಬಸ್‌ ವಾಪಸ್‌, ಈ ನಿರ್ಧಾರವೇಕೆ? ಅರ್ಹತೆಗಳೇನು? … Read more

ಶಿವಮೊಗ್ಗದ ಖ್ಯಾತ ಉದ್ಯಮಿ ಭಾರದ್ವಾಜ್ ಇನ್ನಿಲ್ಲ, ಅವರ ಬಗ್ಗೆ ಗೊತ್ತಿರಬೇಕಾದ ಟಾಪ್ 4 ಸಂಗತಿ ಇಲ್ಲಿದೆ

M-Bharadawaj-dies-in-Shimoga

SHIVAMOGGA LIVE NEWS | SHIMOGA | 22 ಜೂನ್ 2022 ಶಿವಮೊಗ್ಗ ಜಿಲ್ಲೆಯ ಪ್ರಮುಖ ಉದ್ಯಮಿ, ವಾಣಿಜ್ಯ ಮತ್ತು ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತರಾದ ಎಂ.ಭಾರದ್ವಾಜ್ (89) ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಅವರು ಕೊನೆಯುಸಿರೆಳೆದಿದ್ದಾರೆ. BUSINESS MAN ಎಂ.ಭಾರದ್ವಾಜ್ ಅವರ ನಿಧನಕ್ಕೆ ಶಿವಮೊಗ್ಗದ ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು, ಸಾಂಸ್ಕೃತಿಕ ಕ್ಷೇತ್ರ ಕಂಬನಿ ಮಿಡಿದಿದೆ. ಉದ್ಯಮಿಯಾಗಿ ಉಮದ್ಯಕ್ಕಷ್ಟೆ ಸೀಮಿತಗೊಳ್ಳದೆ ಸಾಂಸ್ಕೃತಿಕ ಕ್ಷೇತ್ರ, ಸಾಮಾಜಿಕ ಚಟುವಟಿಕೆಯಲ್ಲಿಯು ಎಂ. ಭಾರದ್ವಾಜ್ ಅವರು ತೊಡಗಿಸಿಕೊಂಡಿದ್ದರು. ಇದೆ ಕಾರಣಕ್ಕೆ ಶಿವಮೊಗ್ಗದಲ್ಲಿ ಅವರು ಚಿರಪರಿಚಿತರಾಗಿದ್ದರು. ಎಂ. … Read more

ಗಾಂಧಿ ಬಜಾರ್ ವಹಿವಾಟು ಸ್ಥಗಿತ, ಇದರ ಪರಿಣಾಮವೇನು? ಇಲ್ಲಿದೆ ಟಾಪ್ 5 ಪಾಯಿಂಟ್

Police Van Entering Gandhi Bazaar

ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ, ನಂತರದ ಉದ್ವಿಗ್ನ ಪರಿಸ್ಥಿತಿ ಶಿವಮೊಗ್ಗ ನಗರವನ್ನು ಸ್ಥಬ್ಧಗೊಳಿಸಿದೆ. ಗಾಂಧಿ ಬಜಾರ್ ವರ್ತಕರ ಪಾಲಿಗಂತೂ ಈ ಘಟನೆ ಗಾಯದ ಮೇಲೆ ಬರೆ ಎಳದಿದೆ. ವ್ಯಾಪಾರ, ವ್ಯವಹಾರ ಕುದುರುವ ಹೊತ್ತಿಗೆ ವಾರಗಟ್ಟಲೆ ಅಂಗಡಿ ಬಂದ್ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮ ವಹಿವಾಟು ಪುನಃ ಹಳಿಗೆ ಬರಲು ಇನ್ನು ಒಂದು ವರ್ಷ ಕಾಯಬೇಕಾದ ದುಸ್ಥಿತಿ ವ್ಯಾಪಾರಿಗಳಿಗೆ ಎದುರಾಗಿದೆ. ವಾರಗಟ್ಟಲೆ ಗಾಂಧಿ ಬಜಾರ್ ಬಂದ್ ಆಗುವುದರಿಂದ … Read more