ತೀರ್ಥಹಳ್ಳಿ ಶ್ರೇಯಸ್‌ ರಾವ್‌ ಮನೆಗೆ ಯುವ ಕಾಂಗ್ರೆಸ್‌ ಮಾಜಿ ರಾಷ್ಟ್ರೀಯ ಅಧ್ಯಕ್ಷ ಭೇಟಿ, ಆರೋಗ್ಯ ವಿಚಾರಣೆ

Youth-Congress-Former-president-BV-Srinivas-visit-sibanakere-in-Thirthahalli.

ತೀರ್ಥಹಳ್ಳಿ: ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ತೀರ್ಥಹಳ್ಳಿ ಯುವ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ಶ್ರೇಯಸ್‌ ರಾವ್‌ ಮನೆಗೆ ಯುವ ಕಾಂಗ್ರೆಸ್‌ನ ಮಾಜಿ ರಾಷ್ಟ್ರೀಯ (President) ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಭೇಟಿ ನೀಡಿದ್ದರು. ಶ್ರೇಯಸ್‌ ರಾವ್‌ ಆರೋಗ್ಯ ವಿಚಾರಿಸಿದರು. ತೀರ್ಥಹಳ್ಳಿಯ ಸೀಬನಕೆರೆಯಲ್ಲಿರುವ ಶ್ರೇಯಸ್‌ ರಾಜ್‌ ನಿವಾಸಕ್ಕೆ ಭಾನುವಾರ ಭೇಟ ನೀಡಿದ್ದ ಬಿ.ವಿ.ಶ್ರೀನಿವಾಸ್‌, ಶ್ರೇಯಸ್‌ ರಾವ್‌ ಅವರಿಗೆ ಧೈರ್ಯ ಹೇಳಿದರು. ಈ ಸಂದರ್ಭ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆ, ತಾಲೂಕು ಕಾಂಗ್ರೆಸ್ ನಗರ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅಶ್ವಲ್ ಗೌಡ, … Read more

ವಿಐಎಸ್‌ಎಲ್‌, ಭದ್ರಾವತಿಯಲ್ಲಿ ಬಿ.ವಿ.ಶ್ರೀನಿವಾಸ್‌ಗೆ ಮನವಿ

BV-Srinivas-at-Bhadravathi-temple. VISL

SHIVAMOGGA LIVE NEWS | 4 DECEMBER 2024 ಭದ್ರಾವತಿ : ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಪುನಶ್ಚೇತನಗೊಳಿಸಬೇಕು. ಗುತ್ತಿಗೆ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ಕೆಲಸ ಕಲ್ಪಿಸಿ ಅವರ ಹಿತರಕ್ಷಣೆ ಮಾಡುವಂತೆ ಯುವ ಕಾಂಗ್ರೆಸ್‌ನ ಮಾಜಿ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಅವರಿಗೆ ಸುರಗಿತೋಪು ನಿವಾಸಿಗಳು ಮನವಿ ಮಾಡಿದರು. ಸುರಗಿತೋಪು ಚೌಡೇಶ್ವರಿ ದೇವಸ್ಥಾನಕ್ಕೆ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಭೇಟಿ ನೀಡಿ ಚೌಡೇಶ್ವರಿ ದೇವಿಯ ದರ್ಶನ ಪಡೆದರು. ಈ ಸಂದರ್ಭ ಅವರನ್ನು ಭೇಟಿಯಾದ … Read more

ರಾಜ್ಯಸಭೆ, ಎಂಎಲ್’ಸಿ ಟಿಕೆಟ್ ನಿರಾಕರಿಸಿದ ಭದ್ರಾವತಿ ಮೂಲದ ಯುವ ಮುಖಂಡ

Youth-Congress-President-BV-Srinivas

SHIVAMOGGA LIVE NEWS | YOUTH | 30 ಮೇ 2022 ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಗದೆ ಹಲವರು ಮುನಿಸಿಕೊಳ್ಳುತ್ತಾರೆ, ಪಕ್ಷವನ್ನೇ ತೊರೆಯುತ್ತಾರೆ. ಆದರೆ ಭದ್ರಾವತಿ ಮೂಲದ ಯುವ ನಾಯಕನೊಬ್ಬ ಎರಡು ಭಾರಿ ಟಿಕೆಟ್ ನಿರಾಕರಿಸಿದ್ದಾರೆ. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಎರಡು ಭಾರಿ ಟಿಕೆಟ್ ನಿರಾಕರಿಸಿದ್ದಾರೆ. ಇವರ ನಡೆ ಕಾಂಗ್ರೆಸ್ ಪಕ್ಷದಲ್ಲಿ ಹಲವರ ಹುಬ್ಬೇರುವಂತೆ ಮಾಡಿದೆ. ‘ಈಗ ಕೆಲಸ ಮಾಡುವುದಿದೆ’ ಬಿ.ವಿ.ಶ್ರೀನಿವಾಸ್ ಅವರಿಗೆ ಕರ್ನಾಟಕದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವಂತೆ ಪಕ್ಷ ಸೂಚಿಸಿತ್ತು. … Read more