ಶಿವಮೊಗ್ಗ ಜಿಲ್ಲೆಯ 3 ಗ್ರಾಮ ಪಂಚಾಯಿತಿಯ 4 ಸ್ಥಾನಕ್ಕೆ ಉಪ ಚುನಾವಣೆ, ದಿನಾಂಕ ನಿಗದಿ

shimoga dc office

SHIVAMOGGA LIVE NEWS | 3 FEBRUARY 2023 SHIMOGA : ವಿವಿಧ ಕಾರಣಕ್ಕೆ ತೆರವಾಗಿರುವ ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ಉಪ ಚುನಾವಣೆ (By Election) ನಡೆಸಲು ದಿನಾಂಕ ನಿಗದಿಯಾಗಿದೆ. ಫೆ.25ರಂದು ಮತದಾನ ನಡೆಯಲಿದೆ. ಜಿಲ್ಲೆಯ ಮೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 4 ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಯಾವ್ಯಾವ ಗ್ರಾ. ಪಂನಲ್ಲಿ ಚುನಾವಣೆ? ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿಯ ಒಂದು ಸ್ಥಾನ, ನಾಗೋಡಿ (ನಿಟ್ಟೂರು) ಗ್ರಾಮ ಪಂಚಾಯಿತಿಯ ಎರಡು ಸ್ಥಾನ, ಭದ್ರಾವತಿ … Read more

ಉಪ ಚುನಾವಣೆ ಮತದಾನ, ಕುರುಮನೆಯಲ್ಲಿ ಜಾತ್ರೆ, ಸಂತೆ ನಿಷೇಧ

sagara graphics

SHIMOGA | ಅರಲಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಮನೆ ಗ್ರಾಮ ಪಂಚಾಯಿತಿ ಕ್ಷೇತ್ರಕ್ಕೆ ಅ.28ರಂದು ಉಪ ಚುನಾವಣೆ (BY POLL) ನಡೆಯಲಿದೆ. ಈ ಹಿನ್ನೆಲೆ ಮತದಾನದ ದಿನದಂದು ಸಂತೆ, ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಕ್ಲಿಕ್ ಮಾಡಿ ಇದನ್ನೂ ಓದಿ | ಗ್ರಾಮ ಪಂಚಾಯಿತಿ ಒಂದು ಸ್ಥಾನಕ್ಕೆ ಉಪ ಚುನಾವಣೆ, ಶಿವಮೊಗ್ಗ ಡಿಸಿಯಿಂದ ಅಧಿಸೂಚನೆ ಅ.28ರಂದು ಚುನಾವಣೆ ನಡೆಯಲಿದೆ. ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಚುನಾವಣೆ ಕ್ಷೇತ್ರದ ವ್ಯಾಪ್ತಿಯಲ್ಲಿ ಜಾತ್ರೆ, ಸಂತೆಗಳನ್ನು ನಿಷೇಧಿಸಲಾಗಿದೆ. … Read more

ವಿಜಯೇಂದ್ರ ವೈಭವೀಕರಣಕ್ಕೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಆಕ್ಷೇಪ

KS-Eshwarappa-DC-Office-Meeting

ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020 ಶಿರಾ ಉಪ ಚುನಾವಣೆ ಗೆಲುವಿನ ಸಂಬಂಧ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಮಾಧ್ಯಮಗಳಲ್ಲಿ ವೈಭವೀಕರಿಸಲಾಗುತ್ತಿದೆ. ಇದಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ‍್ವರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಉಪ ಚುನಾವಣೆಯಲ್ಲಿ ವಿಜಯೇಂದ್ರ ಅವರೊಬ್ಬರೆ ಕೆಲಸ ಮಾಡಿದ್ದಾ. ಮಾಧ್ಯಮಗಳಲ್ಲಿ ವಿಜಯೇಂದ್ರ ಅವರನ್ನು ವೈಭವೀಕರಿಸಲಾಗುತ್ತಿದೆ. ಇದು ಸರಿಯಲ್ಲ ಎಂದರು. ಅವರೊಬ್ಬರಿಗೆ ಜವಾಬ್ದಾರಿ ಕೊಟ್ಟಿರಲಿಲ್ಲ ಉಪ ಚುನಾವಣೆಯಲ್ಲಿ ವಿಜಯೇಂದ್ರ ಅವರಿಗೂ ಜವಾಬ್ದಾರಿ ನೀಡಲಾಗಿತ್ತು. ಹಾಗೆ ಉಪ ಮುಖ್ಯಮಂತ್ರಿ … Read more

SHIMOGA | ಶಿವಮೊಗ್ಗ ಬಿಜೆಪಿಯಲ್ಲಿ ಸಂಭ್ರಮವೋ ಸಂಭ್ರಮ, ಸಿಎಂ ಮನೆ ಮುಂದೆ ಪಟಾಕಿ, ಪಕ್ಷದ ಕಚೇರಿ ಬಳಿ ಸಿಹಿ

ಶಿವಮೊಗ್ಗ ಲೈವ್.ಕಾಂ | SHIMOGA | 09 ಡಿಸೆಂಬರ್ 2019 ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಶಿವಮೊಗ್ಗ ಬಿಜೆಪಿ ಕಚೇರಿ ಮುಂದೆ ಸಂಭ್ರಮಾಚರಣೆ ನಡೆಸಲಾಯಿತು. ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರು ಖುಷಿಪಟ್ಟರು. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಪರವಾಗಿ ಕಾರ್ಯಕರ್ತರು ಘೋಷಣೆ ಕೂಗಿದರು. ಈ ಸಂದರ್ಭ ಮಹಿಳೆಯರು ನೃತ್ಯ ಮಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ರಾಜ್ಯ ಉಪಾಧ್ಯಕ್ಷ ಎಂ.ಬಿ.ಭಾನುಪ್ರಕಾಶ್, ಮೇಯರ್ … Read more