ಬಂಗಾರು ಅಡಿಗಳಾರ್‌ ನಿಧನ, ಶಿವಮೊಗ್ಗ ಸಂಸದ ರಾಘವೇಂದ್ರ ಸಂತಾಪ

201023-Tamilnadu-spiritual-guru-Bangaru-Adigalar.webp

SHIVAMOGGA LIVE NEWS | 20 OCTOBER 2023 SHIMOGA : ತಮಿಳು ಸಮುದಾಯದ ಆರಾಧ್ಯ ದೇವರು ಮೇಲ್ಮರವತ್ತೂರಿನ ಓಂ ಶಕ್ತಿ (Spiritual Leader) ಆದಿ ಪರಾಶಕ್ತಿ ದೇವಸ್ಥಾನದ ಸಂಸ್ಥಾಪಕಿ ಬಂಗಾರು ಅಡಿಗಳಾರ್ ಗುರುವಾರ ನಿಧನರಾಗಿದ್ದಾರೆ. ಅವರ ಸಾವಿಗೆ ಸಂಸದ ಬಿ.ವೈ.ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ. ಮಹಿಳೆಯರಿಗೆ ಶಕ್ತಿ ದೇವತೆಯ ದೇವಾಲಯಗಳ ಗರ್ಭಗುಡಿಯೊಳಗೆ ಪ್ರವೇಶ ದೊರಕಿಸಿಕೊಡುವ ಮೂಲಕ ಬಂಗಾರು ಅಡಿಗಳಾರ್ ಕ್ರಾಂತಿಯೊಂದಕ್ಕೆ ನಾಂದಿ ಹಾಡಿದ್ದರು ಎಂದು ಬಿ.ವೈ.ರಾಘವೇಂದ್ರ ಬಣ್ಣಿಸಿದ್ದಾರೆ. ಇದನ್ನೂ ಓದಿ- ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ, ಯಾವಾಗ … Read more

ಶಿವಮೊಗ್ಗ – ಬೆಂಗಳೂರು ಮಧ್ಯೆ ಸಂಚರಿಸುತ್ತಾ ವಂದೇ ಭಾರತ್‌ ರೈಲು? ಸಂಸದ ರಾಘವೇಂದ್ರ ಮೀಟಿಂಗ್‌, ಏನೇನು ಚರ್ಚೆಯಾಯ್ತು?

MP-BY-Raghavendra-urges-for-Vande-Bharat-Express

SHIVAMOGGA LIVE NEWS | 24 MAY 2023 HUBBALLI : ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ರೈಲ್ವೆ ಯೋಜನೆಗಳ (Railway Projects) ಕುರಿತು ಸಂಸದ ಬಿ.ವೈ.ರಾಘವೇಂದ್ರ ಹುಬ್ಬಳ್ಳಿಯ ನೈಋತ್ಯ ರೈಲ್ವೆ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು. ನೈಋತ್ಯ ರೈಲ್ವೆಯ ಮಹಾ ಪ್ರಬಂಧಕ ಸಂಜೀವ್‌ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಏನೇನೆಲ್ಲ ಚರ್ಚೆಯಾಯ್ತು? ನೂರು ಕೋಟಿ ರೂ. ಅನುದಾನ ತಾಳಗುಪ್ಪ, ಶಿವಮೊಗ್ಗ ನಗರ, ಸಾಗರ ರೈಲ್ವೆ ನಿಲ್ದಾಣಗಳ ಆಧುನೀಕರಣಕ್ಕೆ ಸಂಸದ ರಾಘವೇಂದ್ರ ಒತ್ತಾಯಿಸಿದ್ದರು. ಇದರ ಫಲವಾಗಿ … Read more