ಶಿವಮೊಗ್ಗದಲ್ಲಿ ಮ್ಯಾರಥಾನ್‌, ಉದ್ಗಾಟಿಸಲಿದ್ದಾರೆ ವಿಜಯೇಂದ್ರ, ಗಿನ್ನಿಸ್‌ ದಾಖಲೆ ಸೇರಲಿದೆ ಕಾರ್ಯಕ್ರಮ

Marathon in Shimoga city by BJP Yuva Morcha

ಶಿವಮೊಗ್ಗ: ನಶೆ ಮುಕ್ತ ಭಾರತಕ್ಕಾಗಿ ಸೆ.21ರಂದು ದೇಶದ 100 ನಗರಗಳಲ್ಲಿ ನಮೋ ಯುವ ರನ್‌ ಮ್ಯಾರಾಥಾನ್‌ ನಡೆಯಲಿದೆ. ಅಂದು ಬೆಳಗ್ಗೆ 6.30ಕ್ಕೆ ಶಿವಮೊಗ್ಗ ನಗರದಲ್ಲಿಯು ಮ್ಯಾರಥಾನ್‌ (Marathon) ನಡೆಯಲಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ‍ಧ್ಯಕ್ಷ ಪ್ರಶಾಂತ್‌ ಕುಕ್ಕೆ ತಿಳಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಶಾಂತ್‌ ಕುಕ್ಕೆ, ಅಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 7ಕ್ಕೆ ಮ್ಯಾರಥಾನ್‌ಗೆ ಚಾಲನೆ ನೀಡಲಿದ್ದಾರೆ. ಈ ಮ್ಯಾರಥಾನ್‌ ಗಿನ್ನಿಸ್‌ ದಾಖಲೆಗೆ ಸೇರಲಿದೆ ಎಂದು ತಿಳಿಸಿದರು. ಶಿವಮೊಗ್ಗದ ಶಿವಮೂರ್ತಿ ಸರ್ಕಲ್‌ನಲ್ಲಿ … Read more

ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್‌ ಹಿಡಿದು ಓಡಲು ರೆಡಿಯಾಗಿದ್ದರುʼ

-BY-Vijayendra-Press-meet.

ಶಿವಮೊಗ್ಗ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ಕಾಲ್ತಿಳಿತ (Stampede) ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗ ಪತ್ರ ಬರೆದಿದ್ದಾರೆ. ಇನ್ನೊಂದೆಡೆ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಹೋರಾಟಕ್ಕೆ ಸಜ್ಜಾಗಿದೆ ಎಂದು ತಿಳಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿಜಯೇಂದ್ರ ಹೇಳಿದ್ದೇನು? ಇಲ್ಲಿದೆ ಪ್ರಮುಖಾಂಶ » ಹಠ ಮತ್ತು ಚಟ: ‘ಐಪಿಎಲ್‌ ಪಂದ್ಯಾವಳಿಯಲ್ಲಿ ಆರ್‌ಸಿಬಿ ಗೆಲುವಿನಲ್ಲಿ ಪಾಲು ಪಡೆಯಲು … Read more

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

BJP-President-BY-Vijayendra-Press-meet-in-shimoga.

ಶಿವಮೊಗ್ಗ: ಯೋಧರಿಗೆ ಆತ್ಮಸ್ಥೈರ್ಯ ತುಂಬಲು ಬಿಜೆಪಿಯಿಂದ ತಿರಂಗ ಯಾತ್ರೆ (Tiranga Yatra) ಆಯೋಜಿಸಲಾಗಿದೆ. ಮೇ 14ರಿಂದ ಯಾತ್ರೆ ಆರಂಭವಾಗಲಿದೆ. ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಯಾತ್ರೆ ನಡೆಯಲಿದ್ದು, ಸಾವಿರಾರು ಜನರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಮೇ 14ರಂದು ಬೆಂಗಳೂರಿನಲ್ಲಿ ತಿರಂಗ ಯಾತ್ರೆ ಆರಂಭವಾಗಲಿದೆ ಎಂದರು. ಮೇ 15ರಂದು ಮಂಗಳೂರು, ಬೆಳಗಾವಿ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ನಡೆಯಲಿದೆ. ಮೇ 16ರಂದು ಶಿವಮೊಗ್ಗ ಸೇರಿದಂತೆ ವಿವಿಧ … Read more

Vijayendra’s speech amid heavy rain in Shivamogga

BY-Vijayendra-Speech-at-gopi-circle-in-heavy-rain.

Shivamogga: Heavy rain disrupted the Janakrosha Yatre in the city. BJP State President B.Y. Vijayendra delivered his speech despite the downpour, expressing outrage against the state government. The BJP’s Janakrosha Yatre procession was held from Ramanashreshti Park to Gopi Circle, where an open meeting was organized. As the event began, rain started lashing the venue. Speech Amid Heavy Rain Despite … Read more

ಶಿವಮೊಗ್ಗದಲ್ಲಿ ಜೋರು ಮಳೆಯಲ್ಲಿ ವಿಜಯೇಂದ್ರ ಭಾಷಣ, ಏನೆಲ್ಲ ಹೇಳಿದರು? ಇಲ್ಲಿದೆ ಪ್ರಮುಖ ಪಾಯಿಂಟ್ಸ್‌

ಶಿವಮೊಗ್ಗ : ನಗರದಲ್ಲಿ ಆಯೋಜಿಸಿದ್ದ ಜನಾಕ್ರೋಶ ಯಾತ್ರೆಗೆ ಭಾರಿ ಮಳೆಯಿಂದ (Rain) ಅಡ್ಡಿಯಾಯಿತು. ಗೋಪಿ ಸರ್ಕಲ್‌ನಲ್ಲಿ ಬಹಿರಂಗ ಸಭೆ ವೇಳೆ ಗುಡುಗು, ಜೋರು ಗಾಳಿ ಸಹಿತ ಮಳೆ ಸುರಿಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸುರಿವ ಮಳೆಯಲ್ಲು ಭಾಷಣ ಮಾಡಿದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಮಣ್ಣಶ್ರೇಷ್ಠಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ಬಿಜೆಪಿಯ ಜನಾಕ್ರೋಶ ಯಾತ್ರೆ ಮೆರವಣಿಗೆ ನಡೆಯಿತು. ಗೋಪಿ ವೃತ್ತದಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿತ್ತು. ಸಭೆ ಆರಂಭವಾಗುತ್ತಿದ್ದಂತೆ ಮಳೆ ಸುರಿಯಿತು. ಸುರಿವ ಮಳೆಯಲ್ಲು ಭಾಷಣ ಜೋರು … Read more

ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ, ಕಾರಣವೇನು?

BJP-President-BY-Vijayendra-protest-in-front-of-Shimoga-dc-office

SHIVAMOGGA LIVE NEWS, 4 JANUARY 2024 ಶಿವಮೊಗ್ಗ : ರಾಜ್ಯದಲ್ಲಿ ಬಾಣಂತಿಯರು ಮತ್ತು ನವಜಾತ ಶಿಶುಗಳ ಸರಣಿ ಸಾವು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಪ್ರತಿಭಟನೆ (Protest) ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಸಿದರು. ರಾಜ್ಯದಲ್ಲಿ ಕಳೆದ 6 ತಿಂಗಳಿಂದ ಈಚೆಗೆ 700ಕ್ಕೂ ಹೆಚ್ಚು ಬಾಣಂತಿಯರು, ಸಾವಿರಕ್ಕೂ ಹೆಚ್ಚು ನವಜಾತ ಶಿಶುಗಳು ಸಾವನ್ನಪ್ಪಿವೆ. ರಾಜ್ಯ ಸರ್ಕಾರ ವ್ಯಾಪಕ ಭ್ರಷ್ಟಾಚಾರ ಮತ್ತು ಕೇಂದ್ರ ಸರ್ಕಾರದ ಯೋಜನೆಗಳನ್ನು … Read more

ಶಿವಮೊಗ್ಗದಲ್ಲಿ ಬಿ.ವೈ.ವಿಜಯೇಂದ್ರ, ಸುದ್ದಿಗೋಷ್ಠಿಯಲ್ಲಿ 3 ಪ್ರಮುಖ ಪಾಯಿಂಟ್‌ ಪ್ರಸ್ತಾಪ, ಏನೇನದು?

BJP-President-BY-Vijayendra-press-meet-in-Shimoga

SHIVAMOGGA LIVE NEWS, 4 JANUARY 2024 ಶಿವಮೊಗ್ಗ : ಬಜೆಟ್‌ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದಲ್ಲಿಯೆ ಚರ್ಚೆಯಾಗುತ್ತಿದೆ. ಇದೆ ಕಾರಣಕ್ಕೆ ಔತಣಕೂಟದ (Dinner Meeting) ಮೂಲಕ ಸಿದ್ದರಾಮಯ್ಯ ರಾಜಕೀಯ ಧಾಳ ಉರುಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಸಚಿವ ಸತೀಶ್‌ ಜಾರಕಿಹೊಳಿ ಮನೆಯಲ್ಲಿನ ಡಿನ್ನರ್‌ ಮೀಟಿಂಗ್‌ ಕುರಿತು ಮಾತನಾಡಿದರು. ವಿಜಯೇಂದ್ರ ಹೇಳಿದ 3 ಪ್ರಮುಖ ಪಾಯಿಂಟ್‌ ಸುದ್ದಿಗೋಷ್ಠಿಯಲ್ಲಿ ಶಾಸಕರಾದ … Read more

ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಶಾಸಕರ ಖರೀದಿಗೆ ಕಾಂಗ್ರೆಸ್‌ ಪಕ್ಷದೊಳಗೆ ಪೈಪೋಟಿ’

BY-Vijayendra-in-Shimoga-speaks-about-Operation.

SHIMOGA NEWS, 18 NOVEMBER 2024 : ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಏರ್ಪಟ್ಟಿದೆ. ಈ ಪೈಪೋಟಿಯ ಕಾರಣಕ್ಕೆ ಕಾಂಗ್ರೆಸ್‌ನಲ್ಲಿ ಕುದುರೆ ವ್ಯಾಪಾರ (Operation) ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಆಪರೇಷನ್‌ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಶಾಸಕ ರವಿ ಗಾಣಿಗ ಮಾತ್ರವಲ್ಲದೆ ಮುಖ್ಯಮಂತ್ರಿಯವರು ಕೂಡ ಶಾಸಕರ ಖರೀದಿಯ ಕುರಿತು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಮಯ ಹತ್ತಿರವಾಗಿದೆ. ಹಾಗಾಗಿ ಕಾಂಗ್ರೆಸ್‌ ಪಕ್ಷದೊಳಗೇ ಕುದುರೆ … Read more

ಭಾರಿ ಮಳೆಗೆ ಬೆಳೆ ಹಾನಿ, ಶಾಸಕ ವಿಜಯೇಂದ್ರ ಭೇಟಿ

301024 BY Vijayendra visit rain affected areas

SHIKARIPURA REPORT, 30 OCTOBER 2024 : ಈಚೆಗೆ ಸುರಿದ ಭಾರಿ ಮಳೆಗೆ (Rain) ಶಿಕಾರಿಪುರ ತಾಲೂಕಿನ ವಿವಿಧೆಡೆ ಮನೆ ಮತ್ತು ಬೆಳೆ ಹಾನಿಯಾಗಿದೆ. ಶಾಸಕ ಬಿ.ವೈ.ವಿಜಯೇಂದ್ರ ಇವತ್ತು ವಿವಿಧೆಡೆ ತೆರಳಿ ಪರಿಶೀಲಿಸಿದರು. ಭಾರಿ ಮಳೆಗೆ ಭತ್ತ, ಮೆಕ್ಕಜೋಳ, ಅಡಿಕೆ ಸೇರಿದಂತೆ ವಿವಿಧ ಬೆಳೆ ನಾಶವಾಗಿದೆ. ಮನೆಗಳು ಕೂಡ ಹಾನಿಗೀಡಾಗಿವೆ. ಇವುಗಳ ಕುರಿತು ಮಾಹಿತಿ ಪಡೆದು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿವಿಧೆಡೆ ತೆರಳಿ ಪರಿಶೀಲಿಸಿದರು. ರೈತರೊಂದಿಗೆ ಚರ್ಚೆ ನಡೆಸಿದರು. ಬೆಳೆ ನಾಶವಾಗಿವೆ. ಮನೆ ಹಾನಿಗೊಳಗಾಗಿವೆ. ತಕ್ಷಣದ ಪರಿಹಾರವಾಗಿ … Read more

ಶಿವಮೊಗ್ಗ, ಶಿಕಾರಿಪುರ ಟೋಲ್‌, ಸಚಿವರನ್ನು ಭೇಟಿಯಾದ ನಿಯೋಗ

081024-BY-Vijayendra-meets-satish-jarakiholi-in-bangalore.webp

BANGALORE NEWS, 8 OCTOBER 2024 : ಶಿಕಾರಿಪುರ, ಶಿರಾಳಕೊಪ್ಪ ನಡುವೆ ನಿರ್ಮಿಸಿರುವ ಟೋಲ್ ಗೇಟ್ (Toll Gate) ಅನ್ನು ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿ ಶಾಸಕ ಬಿ.ವೈ.ವಿಜಯೇಂದ್ರ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿತು. ಮನವಿಯಲ್ಲಿ ಏನಿದೆ? ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ ನಿಂಬೆಗೊಂದಿ, ಮಂಡಲ ಅಧ್ಯಕ್ಷ ಹನುಮಂತಪ್ಪ, ಮಂಡಲ ರೈತ ಮೋರ್ಚಾ ಅಧ್ಯಕ್ಷ ಯೋಗೇಶ್‌, ಕಾರ್ಯದರ್ಶಿ ಅಶೋಕ್, ಜಗದೀಶ್, ಗಿರೀಶ್ ಧಾರವಾಡ, ಟೋಲ್ ವಿರೋಧಿ ಸಮಿತಿ ಅಧ್ಯಕ್ಷ ಶಿವರಾಜ್ … Read more