ಸಿಗಂದೂರು ಸಮೀಪದ ಸರ್ಕಾರಿ ಶಾಲೆಗೆ ತಹಶೀಲ್ದಾರ್ ಭೇಟಿ, ಪರಿಶೀಲನೆ, ಭೂಮಿ ಮಂಜುರಾತಿ ಬಗ್ಗೆ ಮಹತ್ವದ ಚರ್ಚೆ

301221 Tahasildhar Visit tumari Govt School

ಶಿವಮೊಗ್ಗದ ಲೈವ್.ಕಾಂ | TUMARI NEWS |  30 ಡಿಸೆಂಬರ್ 2021 ಸಿಗಂದೂರು ಸಮೀಪದ ತುಮರಿ ಸರ್ಕಾರಿ ಶಾಲೆಯ ಭವಿಷ್ಯಕ್ಕೆ ಅಗತ್ಯವಾಗಿರುವ ಭೂಮಿ ಮಂಜೂರಾತಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಾಗರ ತಹಸೀಲ್ದಾರ್‌ ಚಂದ್ರಶೇಖರ ನಾಯ್ಕ ಹೇಳಿದರು. ಹಿರಿಯ ಪಾಥಮಿಕ ಶಾಲೆಯ ಜಾಗದ ಖಾತೆ ಬದಲಾವಣೆ ಹಿನ್ನೆಲೆಯಲ್ಲಿ ಜಾಗ ಮಂಜೂರಾತಿ ಭಾಗವಾಗಿ ಬುಧವಾರ ತುಮರಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಹೋರಾಟ ಸಮಿತಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರ ಜತೆ ಚರ್ಚೆ ನಡೆಸಿ ಮಾತನಾಡಿ, ಶಾಲಾ ಕಟ್ಟಡ ಮತ್ತು … Read more

ಬ್ಯಾಕೋಡು ಜೋಡಿ ಕೊಲೆ ಘಟನಾ ಸ್ಥಳಕ್ಕೆ ಕಾಗೋಡು ತಿಮ್ಮಪ್ಪ ಭೇಟಿ

111020 Kagodu Thimmappa General Image 1

ಶಿವಮೊಗ್ಗ ಲೈವ್.ಕಾಂ | SAGARA NEWS | 30 JUNE 2021 ಸಾಗರ ತಾಲೂಕು ಬ್ಯಾಕೋಡಿನಲ್ಲಿ ವೃದ್ಧ ದಂಪತಿ ಕೊಲೆ ಪ್ರಕರಣ ಆರೋಪಿಗಳ ಬಂಧನವಾಗದೆ ಇರುವುದಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರೂರು ಹೋಬಳಿಯ ದ್ವೀಪದಲ್ಲಿ ಘಟನೆ ನಡೆದ ಮನೆಗೆ ಭೇಟಿ ನೀಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಜೋಡಿ ಕೊಲೆ ತನಿಖೆ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ | ಕತ್ತು ಕೊಯ್ದು ವೃದ್ಧ ದಂಪತಿಯ ಬರ್ಬರ ಹತ್ಯೆ, … Read more

ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ನೊಟೀಸ್ ಜಾರಿ

Siganduru-Temple-General-Image

ಶಿವಮೊಗ್ಗ ಲೈವ್.ಕಾಂ | SAGARA NEWS | 26 MARCH 2021 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವಶಕ್ಕೆ ಪಡೆಯುವ ಸಂಬಂಧ ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನಕ್ಕೆ ನೊಟೀಸ್‌ ಜಾರಿ ಮಾಡಲಾಗಿದೆ. ಇದನ್ನೂ ಓದಿ  | ಸಿಗಂದೂರು ದೇವಸ್ಥಾನಕ್ಕೆ ಸರ್ಕಾರದ ಸಮಿತಿ, ರದ್ದುಗೊಳಿಸುವಂತೆ ನಿಯೋಗದ ಮನವಿ ದೇವಸ್ಥಾನದ ನಿರ್ವಹಣೆ ಸರಿಯಿಲ್ಲ. ಹಣ ದುರುಪಯೋಗವಾಗಿದೆ ಎಂದು ಸಾರ್ವಜನಿಕರು ನೀಡಿದ ದೂರಿನ ಹಿನ್ನೆಲೆಯಲ್ಲಿ, ದೇವಸ್ಥಾನವನ್ನು ಘೋಷಿತ ಸಂಸ್ಥೆ ಎಂದು ಘೋಷಿಸುವ ಸಲುವಾಗಿ ಆಕ್ಷೇಪಣೆಗಳು ಇದ್ದರೆ ತಿಳಿಸುವಂತೆ ಈ ಹಿಂದೆ … Read more

ಸಿಗಂದೂರು ಲಾಂಚ್ ಸಿಬ್ಬಂದಿಗಳ ಮೇಲೆ ಹೊಳೆಬಾಗಿಲಲ್ಲಿ ಪ್ರವಾಸಿಗರಿಂದ ಹಲ್ಲೆ

Sigandur-Launch-General-Image

ಶಿವಮೊಗ್ಗ ಲೈವ್.ಕಾಂ | SAGARA NEWS | 24  MARCH 2021 ಬೆಂಗಳೂರಿನಿಂದ ಬಂದಿದ್ದ ಪ್ರವಾಸಿಗರು ಸಿಗಂದೂರು ಲಾಂಚ್ ಸಿಬ್ಬಂದಿಗಳ ಮೇಲೆ ಹೊಳೆಬಾಗಿಲಿನಲ್ಲಿ ಹಲ್ಲೆ ನಡೆಸಿದ್ದಾರೆ. ತುಮರಿ ಗ್ರಾಮ ಪಂಚಾಯಿತಿ ಹಂಗಾಮಿ ನೌಕರರಾದ ರಾಜೇಶ್ ಮತ್ತು ಶ್ರವಣ್ ಕುಮಾರ್‍ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಗೆ ಕಾರಣವೇನು? ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಗೋವಿಂದ ಕೃಷ್ಣ ಮತ್ತು ರಾಜು ಎಂಬುವವರು ಕ್ಷುಲಕ ಕಾರಣಕ್ಕೆ ಗೇಟ್ ಸಿಬ್ಬಂದಿ ಜೊತೆ ಜಗಳವಾಡಿದ್ದಾರೆ. ಬೆಂಗಳೂರಿನಿಂದ ಬಂದಿದ್ದ ತಮ್ಮ ಟಿಟಿ ವಾಹನವನ್ನು ಲಾಂಚ್‍ಗೆ ಬಿಡಲಿಲ್ಲ  ಎಂಬ … Read more

ಸಾಗರ ತಾಲೂಕು ಬ್ಯಾಕೋಡು ಜೋಡಿ ಕೊಲೆ, ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 3 ಅಕ್ಟೋಬರ್ 2020 ಜೋಡಿ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಭರವಸೆ ನೀಡಿದ್ದಾರೆ. ಸಾಗರ ತಾಲೂಕು ಬ್ಯಾಕೋಡು ಗ್ರಾಮಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ ನೀಡಿದ್ದರು. ಇಲ್ಲಿನ ಉಪಠಾಣೆಗೆ ಭೇಟಿ ನೀಡಿ, ಕೊಲೆ ತನಿಖೆ ಕುರಿತು ಮಾಹಿತಿ ಪಡೆದರು. ಅಲ್ಲದೆ ದಂಪತಿ ಹತ್ಯೆಯಾದ ಮನೆಗೂ ತೆರಳಿದ್ದ ಜಿಲ್ಲಾ ರಕ್ಷಣಾಧಿಕಾರಿ, ದಂಪತಿಯ ಮಕ್ಕಳಿಂದ ಮಾಹಿತಿ ಪಡೆದರು. ಉಪಠಾಣೆ ಮೇಲ್ದರ್ಜೆಗೇರಿಸಿ ಇದೇ ವೇಳೆ ಜಿಲ್ಲಾ ರಕ್ಷಣಾಧಿಕಾರಿ … Read more