ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು | ಸೆಲ್ಫಿ ತೆಗೆಯುವ ವೇಳೆ ನದಿಗೆ ಬಿದ್ದು ಯುವಕ ಮೃತ್ಯು

Five-Year-old-gild-in-pond-bykodu

SHIVAMOGGA LIVE NEWS | 22 MARCH 2024 ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು BYKODU : ಮನೆ ಸಮೀಪದ ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದು ಐದು ವರ್ಷದ ಬಾಲಕಿ ಪ್ರಜ್ಞಾ ಮೃತಪಟ್ಟಿದ್ದಾಳೆ. ಬ್ಯಾಕೋಡು ಸಮೀಪದ ಚಂಗೊಳ್ಳಿಯಲ್ಲಿ ಘಟನೆ ಸಂಭವಿಸಿದೆ. ರವಿಚಂದ್ರ, ವೀಣಾ ದಂಪತಿ ಪುತ್ರಿ ಪ್ರಜ್ಞಾ, ಶಾಲೆಯಿಂದ ಮನೆಗೆ ಬಂದು ತನ್ನ ತಮ್ಮನೊಂದಿಗೆ ಆಟವಾಡುತ್ತಿದ್ದ ಸಂದರ್ಭ ಕೃಷಿ ಹೊಂಡಕ್ಕೆ ಕಾಲು ಜಾರಿ ಇಬ್ಬರೂ ಬಿದ್ದಿದ್ದಾರೆ. ಇವರ ಚೀರಾಟ ಕೇಳಿದ ಮನೆಯವರು ಸ್ಥಳಕ್ಕೆ ಬರುವಷ್ಟರಲ್ಲಿ … Read more

ಕಾಡಿನ ಮಧ್ಯೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಗ್ರಾಮಸ್ಥರ ಶಂಕೆ ಏನು?

unknown-body-at-avige-near-Bykodu-in-Sagara-taluk

SHIVAMOGGA LIVE NEWS | 4 MARCH 2024 BYKODU : ಕಾಡಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿರುವ ಮೃತದೇಹ ಸಂಪೂರ್ಣ ಕೊಳೆತಿದೆ. ಗ್ರಾಮಸ್ಥರು ಕಟ್ಟಿಗೆಗಾಗಿ ಕಾಡಿಗೆ ತೆರಳಿದ್ದಾಗ ಮೃತದೇಹ ಪತ್ತೆಯಾಗಿದೆ. ಸಾಗರ ತಾಲೂಕು ಬ್ಯಾಕೋಡು ಸಮೀಪದ ಆವಿಗೆಯ ಕಾಡಿನಲ್ಲಿ ಮೃತದೇಹ ಪತ್ತೆಯಾಗಿದೆ. ಗ್ರಾಮಸ್ಥರ ದೂರಿನ ಮೇರೆಗೆ ಕಾರ್ಗಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮರಣೋತ್ತರ ಮತ್ತು ಡಿಎನ್‌ಎ ಪರೀಕ್ಷೆಗಾಗಿ ಮೃತದೇಹವನ್ನು ರವಾನಿಸಲಾಗಿದೆ. ಪತ್ನಿ ಕೊಂದವನ ಮೃತದೇಹ ಶಂಕೆ 2024ರ … Read more

ಸಹಕಾರಿ ಬ್ಯಾಂಕ್‌ ಬೀಗ ಒಡೆದು 1.70 ಲಕ್ಷ ರೂ. ಕಳ್ಳತನ, ದಾಖಲೆಗಳು ಚೆಲ್ಲಾಪಿಲ್ಲಿ

BYKODOU-Co-Operative-bank-theft

SHIVAMOGGA LIVE NEWS | 18 DECEMBER 2023 BYKODU : ಸಹಕಾರಿ ಬ್ಯಾಂಕ್‌ನ ಬೀಗ ಒಡೆದು 1.70 ಲಕ್ಷ ರೂ. ನಗದು ಕಳ್ಳತನ ಮಾಡಲಾಗಿದೆ. ಬ್ಯಾಕೋಡು ಸಮೀಪದ ಸಸಿಗೊಳ್ಳಿಯ ನಾರಾಯಣ ಗುರು ಪತ್ತಿನ ಸಹಕಾರಿ ಬ್ಯಾಂಕಿನಲ್ಲಿ ಭಾನುವಾರ ರಾತ್ರಿ ಘಟನೆ ಸಂಭವಿಸಿರುವ ಶಂಕೆ ಇದೆ. ಕಳ್ಳರು ಬ್ಯಾಂಕಿನಲ್ಲಿದ್ದ ದಾಖಲಾತಿ ಚಲ್ಲಾಪಿಲ್ಲಿ ಮಾಡಿದ್ದಾರೆ. ಸೋಮವಾರ ಸಿಬ್ಬಂದಿ ಆಗಮಿಸಿದಾಗ ಬ್ಯಾಂಕ್‌ನಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕಾರ್ಗಲ್ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಪರಿಶೀಲಿಸಿದರು. ಬ್ಯಾಕೋಡು ಭಾಗದಲ್ಲಿ ಕಳ್ಳತನ ಪ್ರಕರಣಗಳು … Read more

ಕೊಟ್ಟಿಗೆಗೆ ಬೆಂಕಿ, ಕಾರು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

251123-Incident-at-kodanavalli-in-Kudaruru.webp

SHIVAMOGGA LIVE NEWS | 25 NOVEMBER 2023 BYKODU : ಕೊಟ್ಟಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿದೆ. ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡನವಳ್ಳಿಯ ಗಣಪತಿ ಎಂಬುವವರ ಅವರ ಕೊಟ್ಟಿಗೆಯಲ್ಲಿ ಘಟನೆ (Incident) ಸಂಭವಿಸಿದೆ. ಹೇಗಾಯ್ತು ಘಟನೆ? ಏನೇನೆಲ್ಲ ನಷ್ಟವಾಗಿದೆ? ಗಣಪತಿ ಅವರ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಅಟ್ಟದಲ್ಲಿ ಸಂಗ್ರಹಿಸಿ ಇಟ್ಟಿದ್ದ 200 ಪಿಂಡಿ ಹುಲ್ಲು, ತಾಮ್ರದ ಹಂಡೆ, ಲಕ್ಷಾಂತರ ಮೌಲ್ಯದ ನಾಟಾ, ಓಮ್ನಿ ಕಾರು, ಪೈಪ್‌, ಕಟ್ಟಿಗೆ ಸೇರಿದಂತೆ ಸುಮಾರು 6 … Read more

ಮೋರಿ ಕಟ್ಟೆ ಮೇಲೆ ಹತ್ತಿದ ಸಿಗಂದೂರು – ಸಾಗರ ಕೆಎಸ್‌ಆರ್‌ಟಿಸಿ ಬಸ್‌, ಘಟನೆಗೇನು ಕಾರಣ?

Bus-mishap-near-kattinakaru-in-Sagara.webp

SHIVAMOGGA LIVE NEWS | 27 OCTOBER 2023 BYKODU : ಸಿಗಂದೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ (Ksrtc bus) ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಕಟ್ಟಿನಕಾರು ಸಮೀಪ ಕೊಡೂರು ಕ್ರಾಸ್‌ ಬಳಿಕ ಘಟನೆ ಸಂಭವಿಸಿದೆ. ಎದುರಿನಿಂದ ಬಂದ ಟಿಟಿ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ರಸ್ತೆ ಬದಿಯ ಮೋರಿ ಕಟ್ಟೆಗೆ ಡಿಕ್ಕಿಯಾಗಿದೆ. ಬಸ್ಸಿನಲ್ಲಿ ಸುಮಾರು 50 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ- ಶಿವಮೊಗ್ಗದಲ್ಲಿ ಟ್ರಾಫಿಕ್‌ ರೂಲ್ಸ್‌ ಪಾಲಿಸಿದ ದಸರಾ ಆನೆಗಳು, … Read more

3 ತಿಂಗಳಿಂದ ಸೇವೆ ಇಲ್ಲ, ತಪ್ಪಲಿಲ್ಲ ಶರಾವತಿ ಹಿನ್ನೀರು ಭಾಗದ ಜನರ ಅಲೆದಾಟ, ಇನ್ನಾದರೂ ಕಣ್ಣು ತೆರೆಯುತ್ತಾ ಆಡಳಿತ?

Karuru-Hobli-nada-kacheri-network-issue-

SHIVAMOGGA LIVE NEWS | 17 AUGUST 2023 BYKODU : ‘ಆಧಾರ ನೀನೆ ಎಂದು ಲೋಕ ನಂಬಿದೆʼ ಎಂಬ ಗೀತೆಯಂತೆ ಎಲ್ಲ ಸರ್ಕಾರಿ ಸೌಲಭ್ಯ ಪಡೆಯಲು ಸರ್ಕಾರ ಆಧಾರ್ ಕಾರ್ಡ್‌ ಕಡ್ಡಾಯಗೊಳಿಸಿದೆ. ಆದರೆ ಆಧಾರ್ ಕಾರ್ಡ್‌ ನೀಡುವ ಜವಾಬ್ದಾರಿ ಹೊತ್ತ ನೋಂದಣಿ ಕೇಂದ್ರಗಳು (Registration Centre) ಮಾತ್ರ ಮೂಲ ಸೌಕರ್ಯದ ಸಮಸ್ಯೆ ಎದುರಿಸುತ್ತಿದೆ. ಹಾಗಾಗಿ ಶರಾವತಿ ಹಿನ್ನೀರು (Sharavati Backwater) ಭಾಗದ ಜನರು ಪರದಾಡುವಂತಾಗಿದೆ. ಕರೂರು ಹೋಬಳಿ ವ್ಯಾಪ್ತಿಯ ಸುಳ್ಳಳ್ಳಿ ಮತ್ತು ತುಮರಿಯಲ್ಲಿ ಆಧಾರ್‌ ನೋಂದಣಿ, … Read more

ಮನೆ ಒಳಗೆ ನುಗ್ಗಿದ ಹುಲಿ, ಗಾಢ ನಿದ್ರೆಯಲ್ಲಿದ್ದ ವ್ಯಕ್ತಿ ಮೇಲೆ ದಾಳಿ, ಬ್ಯಾಕೋಡಿನಲ್ಲಿ ಭೀತಿ

Bykodu-SS-Bhog-Tiger-Attack-on-a-person

SHIVAMOGGA LIVE | 29 JUNE 2023 BYKODU : ನಡುರಾತ್ರಿ ಮನೆಯೊಳಗೆ ನುಗ್ಗಿದ ಹುಲಿಯೊಂದು ಮಲಗಿದ್ದ ವ್ಯಕ್ತಿಯೊಬ್ಬರ ಮೇಲೆ ದಾಳಿ (Tiger Attack) ನಡೆಸಿದೆ. ಗಾಯಾಳುವನ್ನು ಕುಂದಾಪುರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬ್ಯಾಕೋಡು ಸಮೀಪದ ಎಸ್.ಎಸ್.ಬೋಗ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರಾಠಿ ಗ್ರಾಮದ ಕಂಚಿಕೇರಿ ಗಣೇಶ್ (47) ಎಂಬುವವರ ಮೇಲೆ ಹುಲಿ ದಾಳಿ ಮಾಡಿದೆ. ಬುಧವಾರ ಮಧ್ಯರಾತ್ರಿ ಸುಮಾರು 2 ಗಂಟೆ ಹೊತ್ತಿಗೆ ಹುಲಿ ಮನೆಯೊಳಗೆ ನುಗ್ಗಿದೆ. ನಿದ್ರೆಯಲ್ಲಿದ್ದ ಗಣೇಶ್ ಮೇಲೆ ದಾಳಿ (Tiger Attack) … Read more

ಶರಾವತಿ ಹಿನ್ನೀರು ಭಾಗದಲ್ಲಿ ಸಾಲು ಸಾಲು ಕಳ್ಳತನ, ರಸ್ತೆ ತಡೆ ಮಾಡಿ ಜನರ ಆಕ್ರೋಶ

031222 Protest at Karuru Hobli in Sagara Sasgolli road

SHIVAMOGGA LIVE NEWS | 3 DECEMBER 2022 ಬ್ಯಾಕೋಡು : ಶರಾವತಿ ಹಿನ್ನೀರಿನ ಕರೂರು ಹೋಬಳಿಯಲ್ಲಿ (karur hobli) ಕಳ್ಳತನ ಪ್ರಕರಣಗಳು ಹೆಚ್ಚಾಗಿದೆ. ಪೊಲೀಸರು ತನಿಖೆ ಚುರುಕುಗೊಳಿಸಿ, ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಬ್ಯಾಕೋಡು ಸಮೀಪ ಸಸಿಗೊಳ್ಳಿಯಲ್ಲಿ ಗ್ರಾಮಸ್ಥರು ವಾಹನ ಸಂಚಾರ ತಡೆದು ಪ್ರತಿಭಟಿಸಿದರು. ಸಾಲು ಸಾಲು ಕಳ್ಳತನವಾಗುತ್ತಿದ್ದರೂ ಆರೋಪಿಗಳ ಬಂಧನವಾಗುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. (karur hobli) ಸಾಲು ಸಾಲು ಕಳ್ಳತನ ಕೇಸ್ … Read more

ಜೋಡಿ ಕೊಲೆ ಕೇಸ್, ಪೊಲೀಸ್ ಇಲಾಖೆ ವೈಫಲ್ಯ ಖಂಡಿಸಿ ಪ್ರತಿಭಟನೆಗೆ ನಿರ್ಧಾರ

meeting-to-protest-against-double-murder.

SAGARA | ಸಾಗರ ತಾಲೂಕು ಬ್ಯಾಕೋಡಿನ ಸುಂದರ ಶೇಟ್ ದಂಪತಿ ಬರ್ಬರ ಕೊಲೆಯಾಗಿ (DOUBLE MURDER) ಎರಡು ವರ್ಷವಾದರೂ ಆರೋಪಿಗಳು ಪತ್ತೆ ಹಚ್ಚಲು ಪೊಲೀಸ್ ಇಲಾಖೆ ವಿಫಲವಾಗಿರುವುದನ್ನು ಖಂಡಿಸಿ  ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಸಮಾಲೋಚನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸೆ.21ರಂದು ಬ್ಯಾಕೋಡಿನಲ್ಲಿ ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ದೇವರಾಜ ಕಪ್ಪದೂರು, ಕೃಷ್ಣ ಭಂಡಾರಿ, ಜಿನೇಂದ್ರ ಜೈನ್‌, ತಿಮ್ಮಪ್ಪ ಹುರುಳಿ, ಲಕ್ಷ್ಮೀಪತಿ ಜೈನ್, ವಿಜಯ ಅಡಗಳಲೆ, ರಘುಪತಿ, ವಿಶ್ವನಾಥ, ಕೃಷ್ಣಮೂರ್ತಿ, ಮಂಜಪ್ಪ, ಸುರೇಶ್‌ ಕೆರೋಡಿ, ಶೇಖರ್ ಇತರರಿದ್ದರು. … Read more

ಸಿಗಂದೂರು ಸಮೀಪ ರಾತ್ರಿ ಭೀಕರ ಅಪಘಾತ, ಮಹಿಳೆ ಸಾವು

Accident-Near-Sigandur-temple-bykodu

SHIVAMOGGA LIVE NEWS | 3 ಮಾರ್ಚ್ 2022 ಸಿಗಂದೂರು ಚೌಡೇಶ್ವರಿ ದೇವಿ ಸನ್ನಿಧಿಗೆ ತೆರಳುತ್ತಿದ್ದ ಭಕ್ತರಿದ್ದ ಕ್ರೂಸರ್ ಪಲ್ಟಿಯಾಗಿ ಕಂದಕ್ಕೆ ಉರುಳಿದೆ. ಮಹಿಳೆಯೊಬ್ಬರು ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ. ಬ್ಯಾಕೋಡು ಸಮೀಪ ಒಕ್ಕೋಡಿ ಬಳಿ ರಸ್ತೆ ಪಕ್ಕದ ಗುಂಡಿಗೆ ಕ್ರೂಸರ್ ಪಲ್ಟಿಯಾಗಿದೆ. ರಾತ್ರಿ 9 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಸ್ಥಳದಲ್ಲೇ ಮಹಿಳೆ ಸಾವು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ 11 ಮಂದಿ ಮುರುಡೇಶ್ವರ ಪ್ರವಾಸ ಮುಗಿಸಿ ಸಿಗಂದೂರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದರು. ಒಕ್ಕೋಡಿ ಬಳಿ ರಸ್ತ ಪಕ್ಕದ … Read more