ನೂತನ ಬೈಪಾಸ್‌ ರಸ್ತೆ, ಹೊಸ ಸತುವೆ ಉದ್ಘಾಟಿಸಿದ ಸಂಸದ ರಾಘವೇಂದ್ರ

Holehonnuru-Ring-road-inaugurated

ಹೊಳೆಹೊನ್ನೂರು: ಚಿಕ್ಕೂಡ್ಲಿ ಬಳಿ ಭದ್ರಾ ನದಿಗೆ ನೂತನವಾಗಿ ನಿರ್ಮಿಸಿರುವ ಸೇತುವೆ ಮತ್ತು ಹೊಳೆಹೊನ್ನೂರು ರಿಂಗ್‌ ರಸ್ತೆಯನ್ನು (Ring Road) ಸಂಸದ ಬಿ.ವೈ.ರಾಘವೇಂದ್ರ ಲೋಕಾರ್ಪಣೆ ಮಾಡಿದರು. ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದರು. ಬೈಪಾಸ್ ರಸ್ತೆ ನಿರ್ಮಾಣ ಹಂತದಲ್ಲಿರುವಾಗಲೇ ಅಪಘಾತಕ್ಕೀಡಾಗಿ ಮೃತಪಟ್ಟ ಪಟ್ಟಣದ ಪುಟ್ಟಪ್ಪ ಅವರ ಮನೆಗೆ ಸಂಸದ ರಾಘವೇಂದ್ರ ಭೇಟಿ ನೀಡಿದ್ದರು. ಕುಟುಂಬಕ್ಕೆ ಸಾಂತ್ವನ ಹೇಳಿದರು. 25 ಸಾವಿರ ರೂ. ನೆರವು ನೀಡಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ … Read more

ತೀರ್ಥಹಳ್ಳಿಯ ಕುರುವಳ್ಳಿ – ಬಾಳೆಬೈಲು ಹೆದ್ದಾರಿಯಲ್ಲಿ ತಡೆಗೋಡೆ ಸಂಪೂರ್ಣ ಕುಸಿತ

revetment-wall-collapse-in-thirthahalli-bypass-road.

SHIVAMOGGA LIVE NEWS | 16 JULY 2024 THIRTHAHALLI : ಕುರುವಳ್ಳಿ – ಬಾಳೆಬೈಲು ನಡುವಿನ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್‌ (Bypass) ರಸ್ತೆಯಲ್ಲಿ ತಡೆಗೋಡೆ ಮುರಿದು ಬಿದ್ದಿವೆ. ಇದರಿಂದ ಮತ್ತಷ್ಟು ಮಣ್ಣು ರಸ್ತೆ ಮೇಲೆ ಬಿದ್ದಿದೆ. ಸಂಜೆ ವೇಳೆಗೆ ಸುರಿದ ಗಾಳಿ, ಮಳೆಗೆ ತಡೆಗೋಡೆ ಕುಸಿದು ಬಿದ್ದಿವೆ. ಸೋಮವಾರ ಧರೆ ಕುಸಿತದಿಂದ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ತೀರ್ಥಹಳ್ಳಿ ಬೈಪಾಸ್‌ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿತ್ತು. ತೀರ್ಥಹಳ್ಳಿಯಲ್ಲಿ ಇವತ್ತು ಕೂಡ ಮಳೆ ಮುಂದುವರೆದಿದ್ದು, … Read more

ಬೈಪಾಸ್‌ ರಸ್ತೆಯಲ್ಲಿ ಬಸ್‌ಗೆ ದಿಢೀರ್‌ ಎದುರು ಬಂದ ಬೈಕ್‌, CCTVಯಲ್ಲಿ ಸೆರೆಯಾಯ್ತು ಅಪಘಾತದ ದೃಶ್ಯ

Rajahamsa bus

SHIVAMOGGA LIVE NEWS | 25 JUNE 2024 SHIMOGA : ನಗರದ ಬೈಪಾಸ್‌ ರಸ್ತೆಯಲ್ಲಿ ಬಸ್‌ ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ರಾಜಹಂಸ ಬಸ್ಸಿನ (Rajahamsa) ಕೆಳಗೆ ಸಿಲುಕಿ ಬೈಕ್‌ ಸವಾರ ಶ್ರೀರಾಮಪುರದ ಸಂತೋಷ್‌ (23) ನಜ್ಜುಗುಜ್ಜಾಗಿದ್ದ. ರಾಜಹಂಸ ಬಸ್ಸು ಎಂಆರ್‌ಎಸ್‌ ಸರ್ಕಲ್‌ನಿಂದ ಬಸ್‌ ನಿಲ್ದಾಣದ ಕಡೆಗೆ ಸಾಗುತ್ತಿತ್ತು. ಈ ಸಂದರ್ಭ ಊರುಗಡೂರು ರಸ್ತೆಯಿಂದ ಬೈಕ್‌ ದಿಢೀರ್‌ ಎಂದು ಬಸ್ಸಿನ ಮುಂದೆ ಬಂದಿದೆ. ಬೈಕ್‌ಗೆ ಡಿಕ್ಕಿ ಆಗುವುದನ್ನು ತಪ್ಪಿಸಲು … Read more

ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಶಾಲೆ ಬಸ್ ಪಲ್ಟಿ, ಮಕ್ಕಳಿಗೆ ಗಾಯ

170224 School bus incident at BHADRAVATHI bypass

SHIVAMOGGA LIVE NEWS | 16 FEBRUARY 2024 BHADRAVATHI : ಖಾಸಗಿ ಶಾಲೆ ಬಸ್ ಪಲ್ಟಿಯಾಗಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಓವರ್ ಟೇಕ್ ಮಾಡುವ ರಭಸದಲ್ಲಿ ಕಾರೊಂದು ಅಡ್ಡಾದಿಡ್ಡಿ ಚಲಿಸಿದೆ. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಶಾಲೆ ಬಸ್, ಪಲ್ಟಿಯಾಗಿದೆ ಎಂದು ಹೇಳಲಾಗುತ್ತಿದೆ. ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಮಕ್ಕಳ ರಕ್ಷಣೆ ಮಾಡಿದ್ದಾರೆ. ಅವರನ್ನು ಸಮೀಪದ ದುರ್ಗ ಕ್ಲಿನಿಕ್‌ಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಇನ್ನು, ವಿಷಯ ತಿಳಿದು ಪೋಷಕರು ಆಸ್ಪತ್ರೆಗೆ … Read more

ಬೈಪಾಸ್‌ ರಸ್ತೆ ಸೇತುವೆ ಉದ್ಘಾಟನೆ, ‘ಅಧಿಕೃತವೋ?, ಅನಧಿಕೃತವೋ?’

Ayanuru-Manjunatha-questions-inaguration-of-bypass-road-bridge

SHIVAMOGGA LIVE NEWS | 19 DECEMBER 2023 SHIMOGA : ಬೈಪಾಸ್‌ ರಸ್ತೆಯಲ್ಲಿ ಸೇತುವೆ ಉದ್ಘಾಟನೆಗೆ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿದೆ. ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್‌, ಉದ್ಘಾಟನೆ ಕಾರ್ಯಕ್ರಮ ಅಧಿಕೃತವೋ ಅನಧಿಕೃತವೋ ಎಂದು ಸಂಸದ ರಾಘವೇಂದ್ರ ಅವರನ್ನು ಪ್ರಶ್ನಿಸಿದ್ದಾರೆ. 4 ಪ್ರಮುಖ ತಕರಾರು ಕಾಮಗಾರಿ ಪೂರ್ಣಗೊಂಡಿರುವ ಪ್ರಮಾಣಪತ್ರ ಇಲ್ಲದೆ, ಲೋಕೋಪಯೋಗಿ ಇಲಾಖೆ, ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿಲ್ಲ. ಸಂಸದ ರಾಘವೇಂದ್ರ ಅವರು ಏಕಾಏಕಿ ಸೇತುವೆ ಉದ್ಘಾಟಿಸಿದ್ದಾರೆ. … Read more

ಶಿವಮೊಗ್ಗ ಬೈಪಾಸ್‌ ರಸ್ತೆಯಲ್ಲಿ ಹೊಸ ಸೇತುವೆ ಉದ್ಘಾಟನೆ, ವಾಹನ ಸಂಚಾರ ಶುರು, ಹೇಗಿದೆ ಸೇತುವೆ?

New-Bridge-in-Shimoga-bypass-over-tunga-river.

SHIVAMOGGA LIVE NEWS | 17 DECEMBER 2023 SHIMOGA : ತುಂಗಾ ನದಿಗೆ ಅಡ್ಡಲಾಗಿ ನಗರದ ಬೈಪಾಸ್‌ ರಸ್ತೆಯಲ್ಲಿ ನಿರ್ಮಿಸಲಾಗಿರುವ ನೂತನ ಸೇತವೆಯನ್ನು ಸಂಸದ ಬಿ.ವೈ.ರಾಘವೇಂದ್ರ ಲೋಕಾರ್ಪಣೆ ಮಾಡಿದರು. ಇಂದಿನಿಂದ ಸೇತುವೆ ಮೇಲೆ ವಾಹನ ಸಂಚಾರ ಆರಂಭವಾಗಿದೆ. ಹೇಗಿದೆ ಹೊಸ ಸೇತುವೆ? ಬೈಪಾಸ್‌ ರಸ್ತೆಯಲ್ಲಿ ಸೇತುವೆ ಸಮೀಪ ವಾಹನ ದಟ್ಟಣೆ ಹೆಚ್ಚು. ಈ ಹಿನ್ನೆಲೆ ಹಳೆ ಸೇತುವೆ ಪಕ್ಕದಲ್ಲಿಯೇ ಮತ್ತೊಂದು ಸೇತುವೆ ನಿರ್ಮಿಸಲಾಗಿದೆ. 20.16 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ. ವಿಶಾಲವಾದ ರಸ್ತೆ, ಪಾದಚಾರಿಗಳಿಗೆ … Read more

ಭದ್ರಾವತಿಯಲ್ಲಿ ಅಂಗಡಿಗಳ ಮೇಲೆ ದಾಳಿ | ಶಿಕಾರಿಪುರದಲ್ಲಿ ಬೈಪಾಸ್‌ ವಿರುದ್ಧ ಹೋರಾಟ | ಟ್ರಾಕ್ಟರ್‌ ಪಲ್ಟಿ, ವ್ಯಕ್ತಿ ಸಾವು

FATAFAT-NAMMURA-NEWS.webp

SHIVAMOGGA LIVE NEWS | 1 DECEMBER 2023 ಭದ್ರಾವತಿಯಲ್ಲಿ ಅಂಗಡಿಗಳ ಮೇಲೆ ದಾಳಿ BHADRAVATHI : ಉಜ್ಜನಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಯಿತು. 20 ಮಂದಿ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿದೆ. 2 ಸಾವಿರ ರೂ. ದಂಡ ವಿಧಿಸಲಾಗಿದೆ. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ.ಅಶೋಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಆನಂದಮೂರ್ತಿ ಮತ್ತು ತಾಜ್ … Read more

ಶಿವಮೊಗ್ಗದ ವಾಹನ ಸವಾರರೆ ಹುಷಾರ್‌, ಸರ್ಕಲ್‌ನಲ್ಲಿ ಬೃಹತ್‌ ಗುಂಡಿ, ರಸ್ತೆ ತುಂಬೆಲ್ಲ ಹರಡಿದೆ ಜೆಲ್ಲಿ, ಎಲ್ಲಿ ಇದು?

Pot-Holes-in-Shimoga-bypass-road-circle-connecting-NT-Road.

SHIVAMOGGA LIVE NEWS | 9 NOVEMBER 2023 SHIMOGA : ನಗರದ ಎನ್‌.ಟಿ.ರಸ್ತೆಯಲ್ಲಿರುವ ಬೈಪಾಸ್‌ ರಸ್ತೆಯ ಸರ್ಕಲ್‌ ಗುಂಡಿಮಯವಾಗಿದೆ (Pot Holes). ದ್ವಿಚಕ್ರ ವಾಹನ ಸವಾರರ ಪಾಲಿಗಂತು ಈ ಗುಂಡಿಗಳು ಯಮ ಸ್ವರೂಪಿಯಾಗಿ ಕಾಣಿಸುತ್ತಿವೆ. ಎನ್‌.ಟಿ.ರಸ್ತೆ ಮತ್ತು ಬೈಪಾಸ್‌ ರಸ್ತೆ ಸೇರುವ ಸ್ಥಳದಲ್ಲಿರುವ ಸರ್ಕಲ್‌ನಲ್ಲಿ ಬೃಹತ್‌ ಗುಂಡಿಗಳು ಬಾಯ್ತೆರೆದಿವೆ. ಮೂರು ದಿಕ್ಕಿಂದ ಬರುವ ವಾಹನಗಳು ಈ ಗುಂಡಿಗಳನ್ನು ಹಾದು ಹೋಗಬೇಕಿದೆ. ಇಲ್ಲಿ ಸ್ವಲ್ಪ ಯಾಮಾರಿದರು ಅಪಘಾತ ನಿಶ್ಚಿತ. ಇದನ್ನೂ ಓದಿ – ಅಕೌಂಟ್‌ಗೆ 79 ಸಾವಿರ ರೂ. … Read more

ಶಿವಮೊಗ್ಗ ಬೈಪಾಸ್‌ ರಸ್ತೆಯಲ್ಲಿ ಸ್ಥಳೀಯರ ಪ್ರತಿಭಟನೆ, ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

-Protest-at-By-Pass-Road-in-Shimoga-city

SHIVAMOGGA LIVE NEWS | 20 AUGUST 2023 SHIMOGA : ಶಿಕ್ಷಣ ಸಂಸ್ಥೆಗಳು (Education Institution), ಧಾರ್ಮಿಕ ಶ್ರದ್ಧಾ ಕೇಂದ್ರದ ಸಮೀಪ ಬಾರ್‌ ಅಂಡ್‌ ರೆಸ್ಟೋರೆಂಟ್‌ (Bar and Restaurant) ತೆರೆಯಲು ಅನುಮತಿ ನೀಡಲಾಗಿದೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಬಾರ್‌ ಅಂಡ್‌ ರೆಸ್ಟೋರೆಂಟ್‌ ಅನ್ನು ತೆರವು ಮಾಡಬೇಕು ಎಂದು ಆಗ್ರಹಿಸಿದರು. ಶಿವಮೊಗ್ಗದ ಊರುಗಡೂರು ಸಮೀಪ ಬೈಪಾಸ್‌ ರಸ್ತೆಯಲ್ಲಿ (By Pass Road) ಬಾರ್‌ ಅಂಡ್‌ ರೆಸ್ಟೋರೆಂಟ್‌ ಮುಂದೆ ಸೂಳೆಬೈಲು ಮತ್ತು ಮದಾರಿಪಾಳ್ಯ ನಿವಾಸಿಗಳು … Read more

ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಧಗಧಗ ಹೊತ್ತಿ ಉರಿದ ಕಾರು

Bhadravathi-Bypass-Road-Car

SHIVAMOGGA LIVE NEWS | 30 JANUARY 2023 BHADRAVATHI | ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ (Sudden Fire) ಕಾಣಿಸಿಕೊಂಡಿದ್ದು, ಕೆಲವೆ ಕ್ಷಣದಲ್ಲಿ ಮುಂಭಾಗ ಸಂಪೂರ್ಣ ಸುಟ್ಟು ಹೋಗಿದೆ. ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಉಜ್ಜನಿಪುರದ ಎಂಪಿಎಂ ಬಡಾವಣೆ ಸಮೀಪ ಬೈಪಾಸ್ ರಸ್ತೆಯಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರು ಹಳೇ ನಗರ ನಿವಾಸಿ ಶ್ರೀಕಾಂತ್ ಎಂಬುವವರಿಗೆ ಸೇರಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು. ಇದನ್ನೂ ಓದಿ – ಶಿವಮೊಗ್ಗ – … Read more