ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಮಧ್ಯರಾತ್ರಿ ಅಂಗಡಿಗೆ ಬೆಂಕಿ ಹಚ್ಚಲು ಯತ್ನ
SHIVAMOGGA LIVE NEWS | 6 ಏಪ್ರಿಲ್ 2022 ನಡುರಾತ್ರಿ ಅಂಗಡಿಗಳಿಗೆ ಬೆಂಕಿ ಹಚ್ಚಲು ಕಿಡಿಗೇಡಿಗಳು ವಿಫಲ ಯತ್ನ ನಡೆಸಿದ್ದಾರೆ. ಗಸ್ತು ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದಂತಾಗಿದೆ. ಶಿವಮೊಗ್ಗ ಬೈಪಾಸ್ ರಸ್ತೆಯ ವಾದಿ-ಎ-ಹುದಾ ಬಡಾವಣೆ ಬಳಿ ಘಟನೆ ಸಂಭವಿಸಿದೆ. ಅಜ್ಮಲ್ ಅಹಮದ್ ಎಂಬುವವರಿಗೆ ಸೇರಿದ ಹಣ್ಣಿನ ಅಂಗಡಿಗೆ ಬೆಂಕಿ ಹಚ್ಚಲು ಕಿಡಿಗೇಡಿಗಳು ಯತ್ನಿಸಿದ್ದಾರೆ. ಬೆಂಕಿ ಹಚ್ಚಿದ ಕಿಡಿಗೇಡಿಗಳು ಸಂಬಂಧಿಯೊಬ್ಬರ ಜಾಗದಲ್ಲಿ ಹಲವು ವರ್ಷದಿಂದ ಅಜ್ಮಲ್ ಅಹಮದ್ ಅವರು ಶೆಡ್ ನಿರ್ಮಿಸಿ, ಹಣ್ಣಿನ ಅಂಗಡಿ ನಡೆಸುತ್ತಿದ್ದಾರೆ. ಏಪ್ರಿಲ್ … Read more