ಶಿವಮೊಗ್ಗದಲ್ಲಿ ಎಣಿಕೆ ಕೇಂದ್ರದ ಹೊರಗೆ ನೀರವ ಮೌನ, ಸಹ್ಯಾದ್ರಿ ಕಾಲೇಜಿಗೆ ರಾಘವೇಂದ್ರ ಆಗಮನ

BY-RAGHAVENDRA-visit-to-counting-center

SHIVAMOGGA LIVE NEWS | 4 JUNE 2024 RESULT NEWS : ಲೋಕಸಭೆ ಚುನಾವಣೆ ಮತ ಎಣಿಕೆ ಕೇಂದ್ರದ (counting center) ಹೊರಗೆ ಈ ಬಾರಿ ನೀರವ ಮೌನವಿದೆ. ಎಣಿಕೆ ಕೇಂದ್ರದ ಬಳಿ ಪಕ್ಷಗಳ ಕಾರ್ಯಕರ್ತರು, ಅಭ್ಯರ್ಥಿಗಳ ಬೆಂಬಲಿಗರಾರೂ ಕಾಣಿಸುತ್ತಿಲ್ಲ. ಹಾಗಾಗಿ ಹೊರೆಗೆ ಮೈಕ್‌ಗಳ ಮೂಲಕ ಫಲಿತಾಂಶ ಘೋಷಣೆಯು ಇಲ್ಲವಾಗಿದೆ. ಎಣಿಕೆ ಕೇಂದ್ರಕ್ಕೆ ರಾಘವೇಂದ್ರ ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದರು. ಮಾಧ್ಯಮಗಳ ಕ್ಯಾಮರಾಗಳ ಎದುರು ವಿಕ್ಟರಿ ಸಿಂಬಲ್‌ ತೋರಿಸಿ, … Read more

‘ಕಾಂಗ್ರೆಸ್‌ ಪಕ್ಷ ಪ್ರಧಾನಿ ಮೋದಿ ಸಾವು ಬಯಸುತ್ತಿದೆ’, ತಕ್ಷಣ ಕ್ಷಮೆಗೆ ಶಿವಮೊಗ್ಗದಲ್ಲಿ ರಾಘವೇಂದ್ರ ಆಗ್ರಹ

MP-BY-Raghavendra-about-Narendra-Modi

SHIVAMOGGA LIVE NEWS | 2 MAY 2024 ELECTION NEWS : ‘ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದಿಲ್ಲವೆ?ʼ ಅಂತಾ ಶಾಸಕ ರಾಜು ಕಾಗೆ ಹೇಳಿಕೆಗೆ ಸಂಸದ ಬಿ.ವೈ.ರಾಘವೇಂದ್ರ ತಿರುಗೇಟು ನೀಡಿದ್ದಾರೆ. ಇದು ಕೇವಲ ಶಾಸಕ ರಾಜು ಕಾಗೆ ಅವರ ಅಭಿಪ್ರಾಯವಲ್ಲ. ಕಾಂಗ್ರೆಸ್‌ ಪಕ್ಷದ ಅಭಿಪ್ರಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಸದ ರಾಘವೇಂದ್ರ ಹೇಳಿದ್ದೇನು? ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಘವೇಂದ್ರ, ಇದು ಶಾಸಕ ರಾಜು ಕಾಗೆ ಅವರ ಮಾತು ಅನ್ನುವುದಕ್ಕಿಂತಲೂ ಕಾಂಗ್ರೆಸ್‌ ಪಕ್ಷದ ಮನಸ್ಥಿತಿಯನ್ನು ಅವರ … Read more

ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ

bjp-candidate-by-raghavendra-files-nomination

SHIVAMOGGA LIVE NEWS | 18 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಇವತ್ತು ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಲಾಯಿತು. ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ, ಮಾಜಿ ಶಾಸಕ ಕೆ.ಬಿ.ಅಶೋಕ್‌ ನಾಯ್ಕ್‌ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಇದನ್ನೂ ಓದಿ – ಸಾಲು ಸಾಲು ದೇಗುಲಕ್ಕೆ ರಾಘವೇಂದ್ರ ಭೇಟಿ, ನಾಮಪತ್ರಕ್ಕೆ ಪೂಜೆ

ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರಗೆ ಮೈತುಂಬ ಬಣ್ಣ ಬಳಿದ ಯುವಕರು

mp-BY-Raghavendra-during-holi-celebration-in-shimoga

SHIVAMOGGA LIVE NEWS | 26 MARCH 2024 SHIMOGA : ಚನಾವಣಾ ಪ್ರಚಾರದ ಒತ್ತಡದ ನಡುವೆ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೋಳಿ ಆಚರಣೆಯಲ್ಲಿ ಪಾಲ್ಗೊಂಡರು. ಮೈ ತುಂಬ ಬಣ್ಣ ಹಚ್ಚಿಸಿಕೊಂಡು ಯುವಕರ ಜೊತೆಗೆ ಡಾನ್ಸ್‌ ಮಾಡಿದರು. ಗೋಪಿ ಸರ್ಕಲ್‌ನಲ್ಲಿ ಹಿಂದೂ ಕೇಸರಿ ಅಲಂಕಾರ ಸಮಿತಿ ಆಯೋಜಿಸಿದ್ದ ರೈನ್‌ ಡಾನ್ಸ್‌ ಮತ್ತು ಡಿಜೆ ಸಂಭ್ರಮದಲ್ಲಿ ಸಂಸದ ರಾಘವೇಂದ್ರ ಭಾಗವಹಿಸಿದ್ದರು. ಇದೇ ವೇಳೆ ಅಲ್ಲಿ ಸೇರಿದ್ದವರು ಸಂಸದ ರಾಘವೇಂದ್ರ ಅವರಿಗೆ ಬಣ್ಣ ಹಚ್ಚಿ ಸಂಭ್ರಮಿಸಿದರು. ಕಾಲೇಜು ದಿನಗಳು ನೆನಪಾದವು … Read more

ಸಿಗಂದೂರು ಸೇತುವೆ, ರೈಲ್ವೆ ಯೋಜನೆ, ವಿಮಾನ ನಿಲ್ದಾಣ ಬಗ್ಗೆ ಸಂಸದ ರಾಘವೇಂದ್ರ 5 ಪ್ರಮುಖ ವಿಷಯ ಪ್ರಸ್ತಾಪ

BY-Raghavendra-Press-meet-in-Shimoga

SHIVAMOGGA LIVE NEWS | 18 DECEMBER 2023 SHIMOGA : ವಿಮಾನ ನಿಲ್ದಾಣದಲ್ಲಿ ನೈಟ್‌ ಲ್ಯಾಂಡಿಂಗ್‌ ಮತ್ತು ಮಂಜು ಮುಸುಕಿದ ವಾತಾವರಣ ಇದ್ದಾಗಲೂ ಸುಲಭವಾಗಿ ಲ್ಯಾಂಡ್‌ ಆಗಲು ಅಗತ್ಯವಿರುವ ಉಪಕರಣಗಳ ಖರೀದಿಗೆ ಸದ್ಯದಲ್ಲೇ ಸರ್ಕಾರ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ವಿಮಾನಯಾನ, ರೈಲ್ವೆ ಮತ್ತು ರಸ್ತೆ ಸಾರಿಗೆ ಕುರಿತು ಪ್ರಮುಖ ಮಾಹಿತಿ ನೀಡಿದರು. ಪಾಯಿಂಟ್‌ 1 : ವಿಮಾನ ನಿಲ್ದಾಣದ ಕಾಮಗಾರಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ … Read more

ವಿನೋಬನಗರದಲ್ಲಿರುವ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸಿಗರು ಪೊಲೀಸ್‌ ವಶಕ್ಕೆ

Youth-Congress-Protest-in-Shimoga

SHIVAMOGGA LIVE | 6 JULY 2023 SHIMOGA : ಕೇಂದ್ರ ಬಿಜೆಪಿ ಸರ್ಕಾರ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ (Youth Congress) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿನೋಬನಗರದಲ್ಲಿ ಇರುವ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು  ಯತ್ನಿಸಿದರು. ಯುವ ಕಾಂಗ್ರೆಸಿಗರ ಆರೋಪಗಳೇನು? ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸುತ್ತಿದೆ. ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಿರುವ ಜಿಎಸ್‌ಟಿ ಸೇರಿದಂತೆ ವಿವಿಧ ಅನುದಾನ ನೀಡುತ್ತಿಲ್ಲ. ರಾಜ್ಯದ … Read more

ವಿಐಎಸ್ಎಲ್ ಕುರಿತು ಇವತ್ತು ಮಹತ್ವದ ಮೀಟಿಂಗ್, ಸಿಎಂ ಬಳಿ ನಿಯೋಗಕ್ಕೆ ಪ್ಲಾನ್

Shimoga MP BY Raghavendra

SHIVAMOGGA LIVE NEWS | 3 FEBRUARY 2023 SHIMOGA : ವಿಐಎಸ್‌ಎಲ್ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಳಿ ನಿಯೋಗ (Delegation) ಕೊಂಡೊಯ್ಯಲು ಚಿಂತಿಸಲಾಗುತ್ತಿದೆ‌ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸದ್ಯ ಮುಖ್ಯಮಂತ್ರಿ ಅವರು ಬಜೆಟ್ ಸಿದ್ಧತೆಯಲ್ಲಿದ್ದಾರೆ. ಬೆಜೆಟ್ ಬಳಿಕ ನಿಯೋಗ ಕೊಂಡೊಯ್ದು ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದಾಗ ವಿಐಎಸ್ಎಲ್ ವಿಚಾರ ಚರ್ಚೆ ಮಾಡಿದ್ದೇವೆ. ಹಿಂದಿನ ಶ್ರೀಮಂತಿಕೆಯನ್ನು ಮರುಕಳಿಸುವ ಪ್ರಯತ್ನ ನಡೆಸಲಾಗುತ್ತದೆ. ಇವತ್ತು … Read more

ಶಿವಮೊಗ್ಗ ವಿಮಾನ ನಿಲ್ದಾಣ, ಒಳಗೆ ಏನೇನಿದೆ? ಹೇಗಿದೆ? ಯಾವೆಲ್ಲ ಕಟ್ಟಡ ನಿರ್ಮಿಸಲಾಗಿದೆ?

All-about-Shimoga-Airport-Inside-Story.

SHIVAMOGGA LIVE NEWS | 3 DECEMBER 2022 ಶಿವಮೊಗ್ಗ : ಬಹು ನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ಎಲ್ಲವು ಅಂದುಕೊಂಡ ಹಾಗೆ ಆದರೆ, 2023ರ ಫೆಬ್ರವರಿಯಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. (INSIDE SHIMOGA AIRPORT) ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಕೊನೆಯ ಹಂತದ ಕೆಲಸಗಳು … Read more

ಶರಾವತಿ ಸಂತ್ರಸ್ಥರ ವಿಚಾರ, ಕಾಂಗ್ರೆಸ್‌ಗೆ 3 ಪ್ರಶ್ನೆ ಕೇಳಿದ ಸಂಸದ ರಾಘವೇಂದ್ರ

301122 BY Raghavendra press meet in shimoga

SHIVAMOGGA LIVE NEWS | 30 NOVEMBER 2022 ಶಿವಮೊಗ್ಗ : ರಾಜಕೀಯ ಚಟಕ್ಕಾಗಿ ಶರಾವತಿ ಸಂತ್ರಸ್ಥರು, ರೈತರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಸಂಸದ ಬಿ.ವೈ.ರಾಘವೇಂದ್ರ ಹರಿಹಾಯ್ದರು. (Questions to congress) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ ಅವರು, ಶರಾವತಿ ಸಂತ್ರಸ್ಥರ ಹೆಸರಿನಲ್ಲಿ ನಡೆದ ಸಮಾವೇಶದಲ್ಲಿ ರೈತರಿಗಿಂತಲು ಹೆಚ್ಚಾಗಿ ಕಾಂಗ್ರೆಸ್ ಕಾರ್ಯಕರ್ತರೆ ಇದ್ದರು. ಇಷ್ಟು ವರ್ಷ ರೈತರು, ಶರಾವತಿ ಸಂತ್ರಸ್ಥರು, ಬಗರ್ ಹುಕುಂ, ಅರಣ್ಯ ಹಕ್ಕು ಕಾಯ್ದೆ ಹೆಸರಲ್ಲಿ … Read more

‘ಕಳಪೆ ಸ್ಮಾರ್ಟ್ ಸಿಟಿ’ ವಿರುದ್ಧ ಆಕ್ರೋಶ, ಮುಖ್ಯ ರಸ್ತೆ ಬಂದ್ ಮಾಡಿ ಪ್ರತಿಭಟನೆ

Congress-Protest-againt-Shimoga-Smart-City

SHIVAMOGGA LIVE NEWS | PROTEST | 24 ಮೇ 2022 ಒಂದೇ ಒಂದು ಮಳೆಗೆ ಶಿವಮೊಗ್ಗ ನಗರ ಮುಳುಗಿ ಹೋಗಿದೆ. ಕಳಪೆ ಮತ್ತು ಅವೈಜ್ಞಾನಿಕವಾಗಿರುವ ಸ್ಮಾರ್ಟ್ ಸಿಟಿ ಕಾಮಗಾರಿಯೆ ಇದಕ್ಕೆ ಕಾರಣ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಇವತ್ತು ಪ್ರತಿಭಟನೆ ನಡೆಸಿದರು. ಕುವೆಂಪು ರೋಡಲ್ಲಿ ರಸ್ತೆ ತಡೆ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನೆಸಿದರು. ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರ, ಶಾಸಕ, ಸಂಸದರ ವಿರುದ್ಧ ಘೋಷಣೆ ಕೂಗಿದರು. ಒಂದು ದಿನದ … Read more