ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 25 ಎಕರೆ, MRS ಸರ್ಕಲ್’ನಿಂದ ರಸ್ತೆ ಅಗಲೀಕರಣ, ಅಲಂಕಾರಿಕ ದೀಪ
SHIVAMOGGA LIVE NEWS | AIRPORT| 08 ಮೇ 2022 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 25 ಎಕರೆ ಭೂಮಿ ಸ್ವಾಧೀನ ಸೇರಿದಂತೆ ರೈತರಿಗೆ ನಿವೇಶನ ಹಾಗೂ ಪರಿಹಾರ ಮಂಜೂರಾತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಸರ್ಕಾರದ ಉನ್ನತಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಭೂಮಿ ಸ್ವಾಧೀನಕ್ಕೆ ಸಂಬಂಧಪಟ್ಟಂತೆ ರೈತರಿಗೆ ಪರಿಹಾರ ನೀಡುವುದು … Read more