ನವುಲೆ ಬಳಿ ರಸ್ತೆ ಡಿವೈಡರ್ ಮೇಲಿನ ಅಲಂಕಾರಿಕ ವಿದ್ಯುತ್ ಬೀದಿ ದೀಪಗಳಿಗೆ ಚಾಲನೆ

020921 Navule Road Light Inauguration

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021 ಶಿವಮೊಗ್ಗದ ನವುಲೆ ಬಳಿ ರಸ್ತೆ ಮಧ್ಯೆ ಅಳವಡಿಸಲಾಗಿರುವ ಅಲಂಕಾರಿಕ ವಿದ್ಯುತ್ ದೀಪಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು. ರಸ್ತೆಯ ಒಂದು ಕಿ.ಮೀ ವ್ಯಾಪ್ತಿಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಶಿವಮೊಗ್ಗದ ಎಲ್.ಬಿ.ಎಸ್ ನಗರದಿಂದ ಒಂದು ಕಿ.ಮೀ.ವರೆಗೆ ರಸ್ತೆಯ ಡಿವೈಡರ್ ಮೇಲೆ ಅಲಂಕಾರಿ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಆಕರ್ಷಕ ವಿದ್ಯುತ್ ದೀಪಗಳಿಗೆ ಇವತ್ತು ಸಂಜೆಯಿಂದ ಚಾಲನೆ ಸಿಕ್ಕಿದೆ. 59 ಲಕ್ಷ ರೂ. ವೆಚ್ಚದಲ್ಲಿ ವಿದ್ಯುತ್ ದೀಪ ಅಳವಡಿಸಲಾಗಿದೆ. … Read more

ಕೊನೆಗೂ ಅನಾವರಣವಾಯ್ತು ಬಸವೇಶ್ವರರ ಪುತ್ಥಳಿ, ಲಂಡನ್ನಲ್ಲಿ ಮಾತ್ರವಿದೆ ಇಂತಹ ಪ್ರತಿಮೆ, ಇದರ ಬಗ್ಗೆ ಗೊತ್ತಿರಬೇಕಾದ 10 ವಿಚಾರ ಇಲ್ಲಿದೆ

240721 Basaveshwara Statue Inauguration in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಲಂಡನ್‍ನಿಂದ ಶಿವಮೊಗ್ಗಕ್ಕೆ ಬಂದಿದ್ದ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಕೊನೆಗೂ ಅನಾವರಣವಾಗಿದೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ವರ್ಚುವಲ್‍ ವಿಡಿಯೋ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಸವೇಶ್ವರ ಪುತ್ಥಳಿಯನ್ನು ಅನಾವರಣಗೊಳಿಸಿದರು. ಇದೆ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಮಾನತೆ, ಸಮ ಸಮಜಾದ ತತ್ವವನ್ನು ಸಾರಿದವರು. ಶ್ರಮಿಕ ಸಮಾಜದವರಿಗೆ ಸಮಾನತೆ ಬಗ್ಗೆ 12ನೇ ಶತಮಾನದಲ್ಲೇ ಜಗತ್ತಿಗೆ ತಿಳಿಸಿದ್ದವರು. ಅವರ ಪ್ರತಿಮೆ ಅನಾವರಣ ಆಗುತ್ತಿರುವುದು ಸಂತೋಷವನ್ನುಂಟು ಮಾಡಿದೆ ಎಂದು ತಿಳಿಸಿದರು. … Read more

ಮುಖ್ಯಮಂತ್ರಿ ಬದಲಾವಣೆ ವಿಚಾರ, ಸಂಸದ ರಾಘವೇಂದ್ರ ಮೊದಲ ಪ್ರತಿಕ್ರಿಯೆ, ಏನೆಂದರು ಶಿವಮೊಗ್ಗ ಎಂಪಿ?

Yedyurappa at Vinobhanagara General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2021 ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸುವ ಸಂಬಂಧ ರಾಜ್ಯದಲ್ಲಿ ದೊಡ್ಡ ಚರ್ಚೆಯಾಗುತ್ತಿದೆ. ಈ ನಡುವೆ ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ ನೀಡಿದ್ದು, ಸಿಎಂ ಬದಲಾವಣೆ ಪರ, ವಿರೋಧ ಚರ್ಚೆ ಕುರಿತು ಹೇಳಿಕೆ ನೀಡಿದ್ದಾರೆ. ಸಂಸದ ರಾಘವೇಂದ್ರ ಹೇಳಿದ್ದೇನು? ಸಿಎಂ ಬದಲಾವಣೆ ವಿಚಾರ ನಮ್ಮ ನಡುವೆ ಎಲ್ಲಿಯೂ ಚರ್ಚೆಯಾಗಿಲ್ಲ. ಮಾಧ್ಯಮಗಳಲ್ಲಿ ಮಾತ್ರ ಈ ವಿಚಾರ ಚರ್ಚೆಯಾಗುತ್ತಿದೆ. ಊಹಾಪೋಹಗಳು ಹುಟ್ಟಿಕೊಂಡಿವೆ. ಮಕ್ಕಳಿಗೆ ಸ್ಥಾನಮಾನಕ್ಕಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಟಿವಿ ಮಾಧ್ಯಮಗಳಲ್ಲಿ … Read more

ಭರ್ತಿಯಾದ ಅಂಜನಾಪುರಕ್ಕೆ ಬಾಗಿನ, ಹೊಸಳ್ಳಿ ಏತ ನೀರಾವರಿ ಯೋಜನೆ ಶೀಘ್ರ ಪೂರ್ಣ

120721 Bagina For Anjanapura Dam in Shikaripura 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021 ಭರ್ತಿಯಾಗಿರುವ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ.ವೈ.ರಾಘವೇಂದ್ರ, ಪತ್ನಿ ತೇಜಸ್ವಿನಿ ಅವರೊಂದಿಗೆ ಬಾಗಿನ ಅರ್ಪಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಈ ಜಲಾಶಯ ಸುಮಾರು 7 ಸಾವಿರ ಹೆಕ್ಟೇರ್‍ ಪ್ರದೇಶಕ್ಕೆ ನೀರುಣಿಸುತ್ತಿದೆ. ಈ ಭಾಗದ ರೈತರ ಜೀವನಾಡಿಯಾಗಿದೆ. ವಿಶೇಷವಾದ ಗೋಡ್‍ಬೋಲೆ ಗೇಟ್‍ಗಳನ್ನು ಅಂಜನಾಪುರ ಜಲಾಶಯಕ್ಕೆ ಅಳವಡಿಸಲಾಗಿದೆ ಎಂದರು. ಅಕ್ಕಪಕ್ಕದ ಊರಿಗೆ ಪೈಪ್‍ಲೈನ್‍ ಅಂಜನಾಪುರ ಜಲಾಶಯದ ಪಕ್ಕದಲ್ಲಿದ್ದರೂ ಹಾರೋಗೊಪ್ಪ, ಅತ್ತಿಬೈಲು, ತರಲಘಟ್ಟ ಸೇರಿದಂತೆ ಹಲವು ಗ್ರಾಮಗಳಿಗೆ … Read more

ಯತ್ನಾಳ್ ಹಾವು, ಚೇಳು ಹೇಳಿಕೆಗೆ ಶಿವಮೊಗ್ಗದಲ್ಲಿ ಕಗ್ಗದ ಮೂಲಕ ವಿಜಯೇಂದ್ರ ತಿರುಗೇಟು, ಏನು ಹೇಳಿದರು?

160221 Vijayendra in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021 ಹಾವು, ಚೇಳುಗಳು ಯಡಿಯೂರಪ್ಪ ಅವರ ಕುಟುಂಬದಲ್ಲೇ ಇದ್ದಾವೆ ಎಂದು ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಮಂಕುತಿಮ್ಮನ ಕಗ್ಗವನ್ನು ಉಲ್ಲೇಖಿಸಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ,  ನಾನು ಹಾವು ಚೇಳು ಅಂತಾ ಉಲ್ಲೇಖ ಮಾಡಿದ್ದು ರಾಜಕೀಯ ವಿರೋಧಿಗಳಿಗೆ. ಡಿವಿಜಿಯವರು ಕಾಯಲು ಮೇಲೊಬ್ಬನಿರುವಾಗ ಕಾಯಕವಿಲ್ಲದವನ ಕೊಂಕು ಮಾತಿಗೆ ಕೊರಗುವುದೇಕೆ ಎಂದು … Read more

SHIMOGA | ರಿಂಗ್ ರೋಡ್, ಚತುಷ್ಪಥ ರಸ್ತೆಗೆ ಅನುದಾನ ಕೊಡಿ, ಸಾಗರದಲ್ಲಿ ಕಲ್ಚರಲ್ ಸೆಂಟರ್ಗೆ ಸಂಸದ ರಾಘವೇಂದ್ರ ಮನವಿ

040221 Raghavendra Meets Nitin Gadkari 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021 ಶಿವಮೊಗ್ಗ – ತುಮಕೂರು ಚತುಷ್ಪಥ ರಸ್ತೆ ಕಾಮಗಾರಿಯ 4ನೇ ಪ್ಯಾಕೇಜ್‍ನ ಭೂಸ್ವಾಧೀನಕ್ಕೆ ಅಗತ್ಯವಿರುವ ಹಣವನ್ನು ಕೂಡಲೆ ಬಿಡುಗಡೆ ಮಾಡುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದರು. ನವದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದ ಸಂಸದ ಬಿ.ವೈ.ರಾಘವೇಂದ್ರ, ಚತುಷ್ಪಥ ರಸ್ತೆಯ 4ನೇ ಪ್ಯಾಕೇಜ್‍ ಬೆಟ್ಟದಹಳ್ಳಿಯಿಂದ ಶಿವಮೊಗ್ಗದವರೆಗೆ ಭೂ ಸ್ವಾಧೀನಕ್ಕೆ ಅಗತ್ಯವಿರುವ ಹಣವನ್ನು ತಕ್ಷಣ … Read more

SHIMOGA | ನಾಲ್ಕು ರೈಲ್ವೆ ಮೇಲ್ಸೇತುವೆ, ಕೆಳ ಸೇತುವೆ, ಮಾರ್ಚ್‌ನಿಂದ ಕಾಮಗಾರಿ ಶುರು, ಬರ್ತಾರೆ ರೈಲ್ವೆ ಮಿನಿಸ್ಟರ್

b y raghavendra about press meet

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021 ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದೆ. ಆದಷ್ಟು ಬೇಗನೆ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಶಿವಮೊಗ್ಗ … Read more

ಶಿವಮೊಗ್ಗಕ್ಕೆ ಅಮಿತ್ ಷಾ ಭೇಟಿಯ ಡೇಟ್ ಫಿಕ್ಸ್, ಒಂದೂವರೆ ಗಂಟೆ ಕಾರ್ಯಕ್ರಮ, ಪರಿಶೀಲನೆ ನಡೆಸಿದ ಸಂಸದ

090121 MP Raghavendra Visit RAF center 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 09 JANUARY 2021 ಭದ್ರಾವತಿಯ ಬುಳ್ಳಾಪುರದಲ್ಲಿ ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್‍) ಬೆಟಾಲಿಯನ್‍ ಸ್ಥಾಪನೆ ಮಾಡಲಾಗುತ್ತಿದೆ. ಜನವರಿ 17ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಲಾಯಿತು. ಸ್ಥಳ ಪರಿಶೀಲನೆ, ಸಲಹೆ, ಸೂಚನೆ ಬೆಳಗ್ಗೆ ಬುಳ್ಳಾಪುರಕ್ಕೆ … Read more

ವಿಜಯೇಂದ್ರ ವೈಭವೀಕರಣಕ್ಕೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಆಕ್ಷೇಪ

KS-Eshwarappa-DC-Office-Meeting

ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020 ಶಿರಾ ಉಪ ಚುನಾವಣೆ ಗೆಲುವಿನ ಸಂಬಂಧ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಮಾಧ್ಯಮಗಳಲ್ಲಿ ವೈಭವೀಕರಿಸಲಾಗುತ್ತಿದೆ. ಇದಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ‍್ವರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಉಪ ಚುನಾವಣೆಯಲ್ಲಿ ವಿಜಯೇಂದ್ರ ಅವರೊಬ್ಬರೆ ಕೆಲಸ ಮಾಡಿದ್ದಾ. ಮಾಧ್ಯಮಗಳಲ್ಲಿ ವಿಜಯೇಂದ್ರ ಅವರನ್ನು ವೈಭವೀಕರಿಸಲಾಗುತ್ತಿದೆ. ಇದು ಸರಿಯಲ್ಲ ಎಂದರು. ಅವರೊಬ್ಬರಿಗೆ ಜವಾಬ್ದಾರಿ ಕೊಟ್ಟಿರಲಿಲ್ಲ ಉಪ ಚುನಾವಣೆಯಲ್ಲಿ ವಿಜಯೇಂದ್ರ ಅವರಿಗೂ ಜವಾಬ್ದಾರಿ ನೀಡಲಾಗಿತ್ತು. ಹಾಗೆ ಉಪ ಮುಖ್ಯಮಂತ್ರಿ … Read more

ಮಾಜಿ ರಾಷ್ಟ್ರಪತಿ ನಿಧನಕ್ಕೆ ಶಿವಮೊಗ್ಗ ಸಂಸದರಿಂದ ಸಂತಾಪ, ಗೋಪಿ ಸರ್ಕಲ್‌ನಲ್ಲಿ ಯುವ ಕಾಂಗ್ರೆಸಿಂದ ಶ್ರದ್ಧಾಂಜಲಿ ಸಭೆ

310820 Shradanjali for Pranam Mukarji 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಆಗಸ್ಟ್ 2020 ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ. ಮತ್ತೊಂದೆಡೆ ಗೋಪಿ ಸರ್ಕಲ್‍ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಣಮ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸಂಸದ ರಾಘವೇಂದ್ರ ಶ್ರದ್ಧಾಂಜಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನದಿಂದಾಗಿ ಶ್ರೇಷ್ಠ ನೇತಾರರನ್ನು ಕಳೆದುಕೊಂಡ ಅನಾಥಪ್ರಜ್ಞೆ ಉಂಟಾದಂತಾಗಿದೆ. ಅವರ ಕುಟುಂಬದವರಿಗೆ ನೋವು ನೀಗಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಸಂಸದ ರಾಘವೇಂದ್ರ ಸಂತಾಪ … Read more