ಸಂಸದ ರಾಘವೇಂದ್ರ | ರಾತ್ರೋರಾತ್ರಿ ಹಿಂದೂಗಳನ್ನು ಮನೆಯಿಂದ ಹೊರಗೆ ಹಾಕಿಸಿದವರಿಂದ ಆಡಳಿತ ನಡೆಸುವುದನ್ನು ಕಲಿಯಬೇಕಿಲ್ಲ

b y raghavendra about press meet

ಶಿವಮೊಗ್ಗ ಲೈವ್.ಕಾಂ | SHIMOGA | 21 ಡಿಸೆಂಬರ್ 2019 ತುರ್ತು ಪರಿಸ್ಥಿತಿ, ಸಿಖ್ಖರ ಮೇಲೆ ದಾಳಿ, 1990ರಲ್ಲಿ ಹಿಂದೂಗಳನ್ನು ರಾತ್ರೋರಾತ್ರಿ ಮನೆ ಬಿಡಿಸಿ ಓಡಿಸಿದ ಘಟನೆಗಳೆಲ್ಲ ಯಾರ ಕಾಲದಲ್ಲಿ ಅನ್ನುವುದು ಎಲ್ಲರಿಗು ಗೊತ್ತಿದೆ ಅಂತಾ ಕಾಂಗ್ರೆಸ್ ಪಕ್ಷದ ವಿರುದ್ಧ ಸಂಸದ ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಪೌರತ್ವ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷಗಳು ಜನರಿಗೆ ತಪ್ಪು ಮಾಹಿತಿ ನೀಡಿ, ಗಲಾಟೆಗೆ ಪ್ರಚೋದನೆ ನೀಡುತ್ತಿವೆ. ಇವರಿಂದ ಆಡಳಿತ ನಡೆಸುವುದನ್ನು ಕಲಿಯಬೇಕಿಲ್ಲ ಎಂದು … Read more

ಶಿಕಾರಿಪುರದಿಂದ ಹೊಸ ಕೆಎಸ್‌ಆರ್‌ಟಿಸಿ ಬಸ್ ಶುರು, ಸದ್ಯದಲ್ಲೇ ಡಿಪೋ ಆರಂಭ, ಗ್ರಾಮಗಳಿಗೂ ಬರುತ್ತೆ ಸರ್ಕಾರಿ ಬಸ್

ಶಿವಮೊಗ್ಗ ಲೈವ್.ಕಾಂ | SHIKARIPURA | 8 ನವೆಂಬರ್ 2019 ಶಿಕಾರಿಪುರದಿಂದ ಶ್ರೀ ಕ್ಷೇತ್ರ ಕೊಟ್ಟೂರಿಗೆ ನೂತನ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ತಾಲೂಕಿನಲ್ಲಿ ಈಗಾಗಲೇ ಸಾಕಷ್ಟು ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿವೆ. ಡಿಪೋ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು ಡಿಪೋ ಆದ ಬಳಿಕ ನಮಗೆ ಭಾರಿ ಅನುಕೂಲವಾಗಲಿದೆ. ಗ್ರಾಮಾಂತರ ಭಾಗಗಳಿಗೆ ಇನ್ನೂ ಹೆಚ್ಚಿನ ಬಸ್ ಸೇವೆ ಅಗತ್ಯವಾಗಿದೆ. ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು. ಶಿಕಾರಿಪುರದಿಂದ ವಾಣಿಜ್ಯ ನಗರಗಳಿಗೆ, … Read more

ಆಯನೂರು ಮಂಜುನಾಥ್ ದಾಖಲೆಯನ್ನೇ ಹಿಂದಿಕ್ಕಿದ ರಾಘವೇಂದ್ರ

b y raghavendra about press meet

ಶಿವಮೊಗ್ಗ ಲೈವ್.ಕಾಂ | 23 ಮೇ 2019 ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿ, ಬಿ.ವೈ.ರಾಘವೇಂದ್ರ ಹೊಸ ದಾಖಲೆ ಬರೆದಿದ್ದಾರೆ. ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಅತೀ ಹೆಚ್ಚು ಲೀಡ್ ಪಡೆದು ಗೆಲುವು ಸಾಧಿಸಿದವರ ಸಾಲನಲ್ಲಿ, ಬಿ.ವೈ.ರಾಘವೇಂದ್ರೆ ಎರಡನೆಯವರಾಗಿದ್ದಾರೆ. ಮಧು ಬಂಗಾರಪ್ಪ ವಿರುದ್ಧ ಬಿ.ವೈ.ರಾಘವೇಂದ್ರ 2,23,360 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಯಡಿಯೂರಪ್ಪ ಅವರನ್ನು ಹೊರತುಪಡಿಸಿದರೆ, ಲೋಕಸಭೆ ಚುನಾವಣೆಯಲ್ಲಿ, ಜಿಲ್ಲೆಯ ಯಾವ ರಾಜಕಾರಣಿಯೂ ಇಷ್ಟು ಅಂತರದಲ್ಲಿ ಗೆಲುವು ಸಾಧಿಸಿಲ್ಲ. 2014ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ … Read more

ಮಧು ಬಂಗಾರಪ್ಪ ಗೆಲುವು ನಿಶ್ಚಿತ ಅಂದ್ರು ಬೇಳೂರು ಗೋಪಾಲಕೃಷ್ಣ, ಅಂತರ ಎಷ್ಟು? ಗೆಲುವಿಗೆ ಅವರು ಕೊಟ್ಟ ಕಾರಣಗಳೇನು?

ಶಿವಮೊಗ್ಗ ಲೈವ್.ಕಾಂ | 6 ಮೇ 2019 ಲೋಕಸಭೆ ಚುನಾವಣೆಯಲ್ಲಿ ಮಧು ಬಂಗಾರಪ್ಪ ಗೆಲುವು ಖಚಿತ ಅಂತಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಗೆಲ್ಲುವುದು ನಿಶ್ಚಿತು. 18 ರಿಂದ 20 ಸಾವಿರ ಮತಗಳ ಅಂತರದಲ್ಲಿ ಮಧು ಬಂಗಾರಪ್ಪ ಗೆಲುವು ಸಾಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಲೋಕಸಭೆ ಚುನಾವಣೆ ಸಂದರ್ಭ, ಯಡಿಯೂರಪ್ಪ ಅವರು ಕ್ಷೇತ್ರದಲ್ಲಿ ಪ್ರಚಾರ ನಡೆಸಲು ಸಾಧ್ಯವಾಗಲಿಲ್ಲ. ಎಷ್ಟೋ ಕಡೆ ಮತಗಟ್ಟೆಗಳಲ್ಲಿ … Read more

ಕುಂತಲ್ಲಿ, ನಿಂತಲ್ಲಿ ಹಣ ತಂದೆ ಅಂತಿದಾರೆ, ಪಾದಯಾತ್ರೆ ಮಾಡಿ ಸುಮ್ಮನೆ ಕೂತರೆ ಆಗಲ್ಲ, ಮಧು ವಿರುದ್ಧ ರಾಘವೇಂದ್ರ ಟಾಂಗ್

ಶಿವಮೊಗ್ಗ ಲೈವ್.ಕಾಂ | 23 ಮಾರ್ಚ್ 2019 ಪಾದಯಾತ್ರೆ ಮಾಡಿದಾಕ್ಷಣ ಜವಾಬ್ದಾರಿ ಮುಗಿಯುವುದಿಲ್ಲ. ಪಟ್ಟು ಹಿಡಿದು ಕೆಲಸ ಮಾಡಿಸಬೇಕು ಅಂತಾ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ವಿರುದ್ಧ ಶಿವಮೊಗ್ಗ ಲೋಕಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಟೀಕಿಸಿದ್ದಾರೆ. ಶಿವಮೊಗ್ಗ ಪ್ರೆಸ್‌ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಘವೇಂದ್ರ, ಅಭ್ಯರ್ಥಿಯಾದ ಬಳಿಕ ಕುಂತಲ್ಲಿ, ನಿಂತಲ್ಲಿ ನೀರಾವರಿ ಯೋಜನೆಗೆ ಹಣ ತಂದೆ ಎಂದು ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಪಾದಯಾತ್ರೆ ಮಾಡಿ ಸುಮ್ಮನೆ ಕುಳಿತರೆ ಸಾಲದು ಅಂದರು.‌ ಸರ್ಕಾರದ ಪತ್ರದಲ್ಲೇ‌ ನಮ್ಮನ್ನು … Read more

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್, ಶಿವಮೊಗ್ಗ ಕ್ಷೇತ್ರಕ್ಕೆ ಕ್ಯಾಂಡಿಡೇಟ್ ಘೋಷಣೆ

ಶಿವಮೊಗ್ಗ ಲೈವ್.ಕಾಂ | 21 ಮಾರ್ಚ್ 2019 ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ. ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಅವರಿಗೆ ಟಿಕೆಟ್ ನೀಡಲಾಗಿದೆ. ಅಭ್ಯರ್ಥಿ ಘೋಷಣೆಯಾಗುತ್ತಿದ್ದಂತೆ, ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಅವರಿಗೆ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ರುದ್ರೇಗೌಡ, ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಮೂರ್ತಿ, ಡಿ.ಎಸ್.ಅರುಣ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು. ಆಕಾಂಕ್ಷಿಗಳೇ ಇರಲಿಲ್ಲ … Read more

‘ಈ ಯೋಜನೆಗೆ ಕೈ ಹಾಕಿದ್ರೆ ರಕ್ತಪಾತವಾಗುತ್ತೆ ಅನ್ನೋದನ್ನ ಯಡಿಯೂರಪ್ಪ, ಅವರ ಮಗ ನೆನಪಿಟ್ಟುಕೊಳ್ಳಲಿ’

ಶಿವಮೊಗ್ಗ ಲೈವ್.ಕಾಂ | 30 ನವೆಂಬರ್ 2018 ಯಡಿಯೂರಪ್ಪ ಮತ್ತು ಅವರ ಮಗ, ಈ ಯೋಜನೆ ಮಾಡಲು ಬಿಡೋದಿಲ್ಲ. ಒಂದು ವೇಳೆ ಯೋಜನೆಗೆ ಕೈ ಹಾಕಿದ್ರೆ ರಕ್ತಪಾತವಾಗುತ್ತೆ. ಹೀಗಂತ ಖಡಕ್ ಎಚ್ಚರಿಕೆ ನೀಡಿದ್ದಾರೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ಶಿಕಾರಿಪುರದಲ್ಲಿ ಇವತ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಕಲ್ಲೋಡ್ಡು ನೀರಾವರಿ ಯೋಜನೆಗೆ ಮಾಡೋಕೆ ಬಿಡೋದಿಲ್ಲ. ಯೋಜನೆ ಮಾಡೋಕೆ ಮುಂದಾದರೆ ರಕ್ತಪಾತವಾಗುತ್ತೆ ಅನ್ನೋದನ್ನ ಯಡಿಯೂರಪ್ಪ ಮತ್ತವರ ಮಗ ನೆನಪಿಟ್ಟುಕೊಳ್ಳಬೇಕು ಅಂತಲೂ ಎಚ್ಚರಿಕೆ ನೀಡಿದ್ದಾರೆ. ‘ಯೋಜನೆ ಮಾಡೋಕೆ ರೆಡಿ’ ಮತ್ತೊಂದೆಡೆ … Read more