ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಡೀ ದಿನ ಉಪವಾಸ ಸತ್ಯಾಗ್ರಹ

ಶಿವಮೊಗ್ಗ ಲೈವ್.ಕಾಂ | SHIMOGA | 12 ಮಾರ್ಚ್ 2020 ಜನವಿರೋಧಿ, ಸಂವಿಧಾನ ವಿರೋಧಿಯಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ, ಎನ್.ಆರ್.ಸಿ ಮತ್ತು ಎನ್.ಪಿ.ಆರ್’ಗಳು ಜಾರಿಗೊಳಿಸಬಾರದು ಎಂದು ಆಗ್ರಹಿಸಿ, ಶಿವಮೊಗ್ಗದಲ್ಲಿ ಇವತ್ತು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಜಾಯಿಂಟ್ ಆಕ್ಷನ್ ಕಮಿಟಿ ಮತ್ತು ಸಂವಿಧಾನ ಉಳಿಸಿ ವೇದಿಕೆ ವತಿಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್’ಗಳ … Read more

ಬಿಗಿ ಬಂದೋಬಸ್ತ್ ನಡುವೆ ಶಿವಮೊಗ್ಗದಲ್ಲಿ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | SHIMOGA | 28 ಡಿಸೆಂಬರ್ 2019 ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಾಯಿಂಟ್ ಆಕ್ಷನ್ ಕಮಿಟಿ ವತಿಯಿಂದ ನಗರದ ಈದ್ಗಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಬಿಗಿ ಭದ್ರತೆ ನಡುವೆ ಸಮಾವೇಶ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಹೈಕೋರ್ಟ್ ವಕೀಲ ಬಾಲನ್, CAA, NPR ಮತ್ತು NRC ಕಾಯ್ದೆಗಳು ಒಂದೇ ನಾಣ್ಯದ ಎರಡು ಮುಖ. ಇದನ್ನು ಜಾರಿ ಮಾಡಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಮಾನವ ವಿರೋಧಿಗಳು, … Read more