‘ನಾನೂ ಸಚಿವ ಸ್ಥಾನದ ಅಕಾಂಕ್ಷಿ’, ಮಿನಿಸ್ಟರ್‌ ಪದವಿ ಬಗ್ಗೆ ಬೇಳೂರು ಏನೆಲ್ಲ ಹೇಳಿದರು?

Beluru-Gopalakrishna-Speaks-to-media-in-sagara

ಸಾಗರ: ನಾನು ಸಚಿವ (Minister) ಸ್ಥಾನದ ಪ್ರಬಲ ಆಕಾಂಕ್ಷಿ. ಸಂಪುಟ ವಿಸ್ತರಣೆ ಸಂದರ್ಭ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಪತ್ರಕರ್ತರ ಜೊತೆ ಮಾತನಾಡಿದ ಅವರು, ಸಚಿವ ಸ್ಥಾನ ಕೊಡಿ ಎಂದು ಎಐಸಿಸಿ ಅಧ್ಯಕ್ಷ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಈಡಿಗ ಸಮುದಾಯದ ಪ್ರಮುಖರು ನನಗೆ ಸಚಿವ ಸ್ಥಾನ ಕೊಡಿ ಎಂದು … Read more

‘ನಾನೇನು ಸನ್ಯಾಸಿಯಲ್ಲ, ಮೂರು ಬಾರಿ ಶಾಸಕನಾಗಿದ್ದೇನೆʼ

Beluru-Gopalakrishna-at-Hosanagara about minister post

SHIVAMOGGA LIVE NEWS | 4 DECEMBER 2024 ಹೊಸನಗರ : ನಾನೇನು ಸನ್ಯಾಸಿ ಅಲ್ಲ. ಮೂರು ಬಾರಿ ಶಾಸಕನಾಗಿದ್ದೇನೆ. ಸಚಿವ ಸ್ಥಾನದ (Minister) ಆಕಾಂಕ್ಷಿಯಾಗಿಯೇ ಇರ್ತೇನೆ. ಅವಕಾಶ ಕೊಟ್ಟರೆ ಕೆಲಸ ಮಾಡುತ್ತೇನೆ. ಆದರೆ ಅದಕ್ಕಾಗಿ ಹೈಕಮಾಂಡ್ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಹೊಸನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ನಮ್ಮ ಮುಖಂಡರ ಜೊತೆ ಚರ್ಚೆ ಮಾಡಿದ್ದಾರೆ. ಮಾರ್ಚ್‌ವರೆಗೆ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮತ್ತೊಂದು ಗುಡ್‌ ನ್ಯೂಸ್‌

Indigo-ATR-Flight-in-Shivamogga-Airport-Shimoga-Live-news.webp

SHIMOGA NEWS, 29 OCTOBER 2024 : ಶಿವಮೊಗ್ಗ ವಿಮಾನ ನಿಲ್ದಾಣದ (Airport) ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಅನುದಾನ ಬಿಡುಗಡೆಗೆ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಹೆಚ್ಚುವರಿ ಅನುದಾನ ಬಿಡುಗಡೆಗೆ ಸರ್ಕಾರ ಒಪ್ಪಿಗೆ ನೀಡಿದೆ. ಸೋಗಾನೆಯಲ್ಲಿರುವ ಗ್ರೀನ್‌ ಫೀಲ್ಡ್‌ ವಿಮಾನ ನಿಲ್ದಾಣದ ಅಭಿವೃದ್ಧಿಗೆ 127.4 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ತೀರ್ಮಾನಿಸಿದೆ ಎಂದು ತಿಳಿಸಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್‌ಐಐಡಿಸಿ) ನಿರ್ವಹಣೆ ಮಾಡುತ್ತಿದೆ. … Read more

ಶಾರದಾ ಪೂರ್ಯಾನಾಯ್ಕ್ ರಾಜ್ಯಕ್ಕೆ ಉತ್ತಮ ಸಚಿವೆ ಆಗಲಿದ್ದಾರೆ, ಮಾಜಿ ಸಿಎಂ ಭವಿಷ್ಯ

sharada-pooryanaik-and-HD-Kumaraswamy.

SHIVAMOGGA LIVE NEWS | MINISTER | 22 ಏಪ್ರಿಲ್ 2022 ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಶಾರದಾ ಪೂರ್ಯಾನಾಯ್ಕ್ ಅವರನ್ನು ಗೆಲ್ಲಿಸಿ ಕಳುಹಿಸಿ. ಜೆಡಿಎಸ್ ಸರ್ಕಾರ ಬಂದರೆ ರಾಜ್ಯಕ್ಕೆ ಒಬ್ಬ ಉತ್ತಮ ಸಚಿವೆ ಸಿಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಶಿವಮೊಗ್ಗ ತಾಲೂಕು ಕೂಡ್ಲಿಯಲ್ಲಿ ಜನತಾ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಜೆಡಿಎಸ್ ಪಕ್ಷ 120 ಸೀಟು ಗೆಲ್ಲಬೇಕು ಅಂದುಕೊಂಡಿದ್ದೇವೆ. ಅದಕ್ಕಾಗಿ ಈ ಭಾಗದಿಂದ ಶಾರದಾ ಪೂರ್ಯನಾಯ್ಕ್ ಅವರನ್ನು ಗೆಲ್ಲಿಸಿ ಕಳುಹಿಸಿ. ರಾಜ್ಯಕ್ಕೆ ಉತ್ತಮ ಮಹಿಳಾ … Read more

‘ಬಿಜೆಪಿಯನ್ನು ನಂಬಿ ಬಂದಿರುವ 18 ಅಳಿಯಂದಿರನ್ನು ಮಧ್ಯದಲ್ಲೇ ಕೈ ಬಿಡಲು ಆಗುತ್ತದಾ?’

Eshwarappa MLA 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 5 ಆಗಸ್ಟ್ 2019 ನಮ್ಮ ಪಕ್ಷಕ್ಕೆ 18 ಅಳಿಯಂದಿರು ಬೇರೆ ಬಂದಿದ್ದಾರೆ. ಅವರನ್ನು ತೃಪ್ತಿಪಡಿಸಬೇಕಿದೆ. ನಮ್ಮನ್ನು ನಂಬಿ ಬಂದವರನ್ನು ಅರ್ಧಕ್ಕೆ ಕೈ ಬಿಡಬಾರದಲ್ಲ. ಸಂಪುಟ ರಚನೆ ಕುರಿತು ಪತ್ರಕರ್ತರ ಪ್ರಶ್ನೆಗೆ ಶಾಸಕ ಕೆ.ಎಸ್.ಈಶ್ವರಪ್ಪ ನೀಡಿದ ಉತ್ತರ ಇದು. ಗೋವಿಂದಾಪುರದಲ್ಲಿ ಆಶ್ರಯ ಮನೆಗಳ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಈಶ್ವರಪ್ಪ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನೊಂದು ವಾರದಲ್ಲಿ ಸಚಿವ ಸಂಪುಟ ರಚನೆಯಾಗಲಿದೆ. 18 ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಅವರಿಗೆ … Read more