ಮಾಜಿ ಸಚಿವ ಈಶ್ವರಪ್ಪಗೆ ಬೆದರಿಕೆ ಪತ್ರ, ಕಾರಣವೇನು? ಏನಿದೆ ಪತ್ರದಲ್ಲಿ?

Threat-Letter-To-Eshwarappa-in-Shimoga

ಶಿವಮೊಗ್ಗ | ‘ಮುಸ್ಲಿಂ ಗೂಂಡ’ ಹೇಳಿಕೆ ನೀಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (ESHWARAPPA) ಅವರ ನಾಲಗೆ ಕಟ್ ಮಾಡುವುದಾಗಿ ಬೆದರಿಕೆ (THREAT) ಒಡ್ಡಲಾಗಿದೆ. ಅವರ ಮನೆಗೆ ಬೆದರಿಕೆ ಪತ್ರ (LETTER) ಕಳುಹಿಸಲಾಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು (COMPLAINT) ಸಲ್ಲಿಸಲಾಗಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮನೆಗೆ ಬೆದರಿಕೆ ಪತ್ರ ರವಾನಿಸಲಾಗಿದೆ. ಮುಸ್ಲಿಂ ಗೂಂಡಾ ಹೇಳಿಕೆ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪತ್ರದಲ್ಲಿ ಏನಿದೆ? ‘ನಮ್ಮ ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ (TIPPU SULTAN) ಬಗ್ಗೆ … Read more

ಶಿವಮೊಗ್ಗ ಪೊಲೀಸರಿಂದ ಶಂಕಿತ ಉಗ್ರನ ಪತ್ನಿ ಅರೆಸ್ಟ್, ಕಾರಣವೇನು?

231021 CEN Police Station Arrest

ಶಿವಮೊಗ್ಗ ಲೈವ್.ಕಾಂ |SHIMOGA NEWS | 23 ಅಕ್ಟೋಬರ್ 2021 ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿ, ಹಣ ವಸೂಲಿ ಮಾಡಿದ ಪ್ರಕರಣ ಸಂಬಂಧ ಶಂಕಿತ ಉಗ್ರನ ಪತ್ನಿಯನ್ನು ಬಂಧಿಸಲಾಗಿದೆ. ಶಿವಮೊಗ್ಗದ ಸಿಇಎನ್ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಾಹಿರಾ ಬಾನು ಎಂಬಾಕೆಯನ್ನು ಬಂಧಿಸಲಾಗಿದೆ. ಈಕೆಯನ್ನು ವಿಚಾರಣೆಗೆ ಒಳಪಡಿಸಿ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ. ಏನಿದು ಪ್ರಕರಣ? ಶಿವಮೊಗ್ಗದ ಉದ್ಯಮಿಯೊಬ್ಬರಿಗೆ ಜುಲೈ 14ರಂದು ಇಂಟರ್ನೆಟ್ ಕಾಲ್ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಕುಖ್ಯಾತ ರೌಡಿಶೀಟರ್ … Read more