ಶಿವಮೊಗ್ಗ ಈದ್ಗಾ ಮೈದಾನಕ್ಕೆ ಸಿಸಿಟಿವಿ ಕ್ಯಾಮರಾ ಕಣ್ಗಾವಲು, ಎಷ್ಟು ಕ್ಯಾಮರಾ ಅಳವಡಿಸಲಾಗಿದೆ?

CCTV-Cameras-installed-at-Shimoga-Edga-maidan

ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಎದುರಿನ ಈದ್ಗಾ ಮೈದಾನಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈದ್ಗಾ ಮೈದಾನದ ಸುತ್ತಲು CCTV ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಈದ್ಗಾ ಮೈದಾನದ ಮಾಲೀಕತ್ವ ವಿವಾದದ ಬೆನ್ನಿಗೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಈದ್ಗಾ ಮೈದಾನಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಇಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ಈಗ ಈದ್ಗಾ ಮೈದಾನದ ಸುತ್ತಲು CCTV ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮೈದಾನದ ಸುತ್ತಲು ಒಟ್ಟು 14 ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮಹಾನಗರ ಪಾಲಿಕೆ ಮತ್ತು ಪೊಲೀಸ್‌ ಅಧಿಕಾರಿಗಳು ಇದನ್ನು ಪರಿಶೀಲಿಸುತ್ತಿದ್ದಾರೆ. … Read more

ಶಿವಮೊಗ್ಗ ದಸರಾದಲ್ಲಿ ನೂರು ವರ್ಷ ಹಳೆಯ ಕ್ಯಾಮರಾ, ಫೋಟೊಗಳ ಪ್ರದರ್ಶನ

Camera-display-in-Shimoga-Dasara

DASARA NEWS, 4 OCTOBER 2024 : ನೂರು ವರ್ಷದ ಕ್ಯಾಮರಾಗಳು. ಕಣ್ಮನ ಸೆಳೆಯುವ ಛಾಯಚಿತ್ರಗಳು. ಹೊಟ್ಟೆ ಹುಣ್ಣಾಗಿಸುವಷ್ಟು ನಗು ತರಿಸುವ ವ್ಯಂಗ್ಯಚಿತ್ರಗಳು. ಈ ಬಾರಿ ದಸರಾದಲ್ಲಿ ಕ್ಯಾಮರಾಗಳು, ಛಾಯಚಿತ್ರಗಳು, ವ್ಯಂಗ್ಯ ಚಿತ್ರಗಳ ಪ್ರದರ್ಶನ (Exhibition) ಆಯೋಜಿಸಲಾಗಿದೆ. ಡಾ. ಅಂಬೇಡ್ಕರ್‌ ಭವನದ ಆವರಣದಲ್ಲಿ ಕ್ಯಾಮರಾ, ಫೋಟೊ ಮತ್ತು ಕಾರ್ಟೂನ್‌ ಪ್ರದರ್ಶನ ಆಯೋಜಿಸಲಾಗಿದೆ. » ಹಳೆಯ ಕ್ಯಾಮರಾಗಳ ಪ್ರದರ್ಶನ ಶಿವಮೊಗ್ಗದ ಹಿರಿಯ ಛಾಯಾಗ್ರಾಹಕ ಪ್ರದೀಪ್‌ ಅವರು ನೂರಕ್ಕೂ ಹೆಚ್ಚು ಕ್ಯಾಮರಾಗಳನ್ನು ಪ್ರದರ್ಶಿಸಿದ್ದಾರೆ. ನೂರು ವರ್ಷ ಹಳೆಯ ಬೆಲ್ಲೋಸ್‌ ಕ್ಯಾಮರಾ, … Read more

3 ಕ್ಯಾಮರಾ ಬಾಡಿಗೆಗೆ ಪಡೆದ, 7 ದಿನವಾದರು ಮರಳಲಿಲ್ಲ, ಮನೆ ಬಳಿ ಹೋದ ಫೋಟಗ್ರಾಫರ್‌ಗೆ ಕಾದಿತ್ತು ಆಘಾತ

Doddapete-Police-Station.

SHIVAMOGGA LIVE NEWS | 3 NOVEMBER 2023 SHIMOGA : ಫೋಟೊಗ್ರಾಫರ್‌ ಒಬ್ಬರಿಂದ ಮೂರು ಕ್ಯಾಮರಾಗಳನ್ನು (Camera) ಬಾಡಿಗೆಗೆ ಪಡೆದ ವ್ಯಕ್ತಿ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡು ನಾಪತ್ತೆಯಾಗಿದ್ದಾನೆ. ಈ ಸಂಬಂಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ಬುದ್ದ ನಗರದ ಫೋಟೊಗ್ರಾಫರ್‌ ರುದ್ರೇಶ್‌ ಬಳಿ ಕೆನಾನ್‌ 200ಡಿ, ಕೆನಾನ್‌ 1200ಡಿ ಮತ್ತು ನಿಕಾನ್‌ 7500 ಕ್ಯಾಮರಾಗಳಿದ್ದವು. ಅ.10ರಂದು ಪವನ್‌ ಎಂಬಾತ 7 ದಿನಕ್ಕೆ ಕ್ಯಾಮರಾ ಬಾಡಿಗೆಗೆ ಬೇಕು ಎಂದು ಕೇಳಿದ್ದ. ಆತನ ಆಧಾರ್‌ ಕಾರ್ಡ್‌ ಪಡೆದು 15 … Read more

ಶಿವಮೊಗ್ಗದ ವಾಹನ ಸವಾರರೆ ಹುಷಾರ್, ಇನ್ಮುಂದೆ ಯದ್ವತದ್ವ ಗಾಡಿ ಓಡಿಸಿದರೆ ಕೆಂಗಣ್ಣು ಬೀರಲಿವೆ ಸಿಸಿಟಿವಿ

Signal-Light-and-CCTV-camera-in-Shimoga-city

SHIVAMOGGA LIVE NEWS |6 JANUARY 2023 SHIMOGA : ಸಂಚಾರ ನಿಯಮ (traffic) ಉಲ್ಲಂಘನೆಯನ್ನು ಸಿಸಿಟಿವಿಯಲ್ಲಿ ಗಮನಿಸಿ ನೊಟೀಸ್ ಕಳುಹಿಸುವ ಪ್ರಕ್ರಿಯೆ ಸದ್ಯದಲ್ಲೆ ಪ್ರಾರಂಭವಾಗಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ಮಿಥುನ್ ಕುಮಾರ್ ಅವರು, ಶಿವಮೊಗ್ಗ ನಗರದಲ್ಲಿ ಸಂಚಾರ (traffic) ನಿಯಮ ಉಲ್ಲಂಘಿಸುವವರಿಗೆ ಸಿಸಿಟಿವಿ ಮೂಲಕ ಗಮನಿಸಿ, ನೊಟೀಸ್ ಕಳುಹಿಸುವ ಪ್ರಕ್ರಿಯೆ ಸದ್ಯದಲ್ಲೆ ಆರಂಭವಾಗಲಿದೆ. ಈ ಕುರಿತು ಸ್ಮಾರ್ಟ್ ಸಿಟಿ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದೇವೆ ಎಂದು ತಿಳಿಸಿದರು. … Read more

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣ, ಕಳ್ಳರು, ಅನೈತಿಕ ಚಟುವಟಿಕೆ ಮಾಡುವವರಿಗೆ ಕಾದಿದೆ ಶಾಕ್

Shimoga-Private-Bus-Stand-Board

SHIVAMOGGA LIVE NEWS | 16 DECEMBER 2022 ಶಿವಮೊಗ್ಗ : ಖಾಸಗಿ ಬಸ್ ನಿಲ್ದಾಣದಲ್ಲಿ (Private Bus Stand) ಅಪರಾಧ ಚಟುವಟಿಕೆ ತಡೆಯಲು ಪೊಲೀಸ್ ಇಲಾಖೆ ಬಿಗಿ ಕ್ರಮ ಕೈಗೊಂಡಿದೆ. ಬಸ್ ನಿಲ್ದಾಣದ ವಿವಿಧೆಡೆ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಈ ಕ್ಯಾಮರಾಗಳ ಮೂಲಕ ಪೊಲೀಸ್ ಇಲಾಖೆ ನಿರಂತರ ಮಾನಿಟರಿಂಗ್ ಮಾಡಲಿದೆ. ಖಾಸಗಿ ಬಸ್ ನಿಲ್ದಾಣದಲ್ಲಿ (Private Bus Stand) ಅಪರಾಧ ಚಟುವಟಿಕೆ ಅವ್ಯಾಹತವಾಗಿತ್ತು. ಮೊಬೈಲ್, ಪರ್ಸ್, ಬ್ಯಾಗ್ ಕಳ್ಳತನ, ಗಾಂಜಾ ಅಮಲಿನಲ್ಲಿರುವವರ ಹಾವಳಿ, ಅನೈತಿಕ ಚಟುವಟಿಕೆ ನಡೆಯುತ್ತಿರುವ … Read more

ಫೋಟೊ ತೆಗೆಯುತ್ತಿದ್ದಾಗಲೇ ಛಾಯಾಗ್ರಾಹಕನಿಗೆ ಹೃದಯಾಘಾತ

sagara graphics

SHIVAMOGGA LIVE NEWS | 12 DECEMBER 2022 ಸಾಗರ : ಧಾರ್ಮಿಕ ಕಾರ್ಯಕ್ರಮ ಒಂದರಲ್ಲಿ ಫೋಟೊ ತೆಗೆಯುತ್ತಿದ್ದಾಗಲೆ ಛಾಯಗ್ರಾಹಕನಿಗೆ (photographer) ಹೃದಯಾಘಾತ ಸಂಭವಿಸಿದೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತ ಮೃತಪಟ್ಟಿದ್ದಾರೆ. ಸಾಗರದ ರಾಮನಗರದ ಚಂದ್ರಶೇಖರ್ (43) ಮೃತರು. ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೈಲಿನ ಸೋಮೇಶ್ವರ ದೇವಸ್ಥಾನದಲ್ಲಿ ಚಂದ್ರಶೇಖರ್ ಅವರು ಫೋಟೊ ತೆಗೆಯುತ್ತಿದ್ದಾಗ ಘಟನೆ ಸಂಭವಿಸಿದೆ. ಇದನ್ನೂ ಓದಿ – ಗಂಡ, ಹೆಂಡತಿ ಜಗಳ ಬಿಡಿಸಿದ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ ಕಾರ್ಯಕ್ರಮದ ಫೋಟೊ (photographer) ತೆಗೆಯುತ್ತಿದ್ದಾಗಲೆ ಚಂದ್ರಶೇಖರ್ ಅವರು … Read more

ಮದುವೆ ಮನೆಯಲ್ಲಿ ಫೋಟೊ ಕ್ಲಿಕ್ಕಿಸುತ್ತಿದ್ದ ಛಾಯಾಗ್ರಾಹಕನ ಮೇಲೆ ಹಲ್ಲೆ, ಕ್ಯಾಮರಾ ಪುಡಿ ಪುಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಮದುವೆ ಮನೆಯಲ್ಲಿ ಫೋಟೊ ತೆಗೆಯುತ್ತಿದ್ದ ಛಾಯಾಗ್ರಾಹಕನ ಮೇಲೆ ಹಲ್ಲೆ ನಡೆಸಿ, ಕ್ಯಾಮರಾವನ್ನು ಪುಡಿ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಡ್ಡೇಕಲ್ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಮುದಾಯ ಭಾವನದಲ್ಲಿ ಘಟನೆ ಸಂಭವಿಸಿದೆ. ಸೋಮಿನಕೊಪ್ಪದ ಗಣೇಶ್ ಅವರು ಇಲ್ಲಿ ನಡೆಯುತ್ತಿದ್ದ ಮದುವೆಯೊಂದರ ಫೋಟೊ ಕ್ಲಿಕ್ಕಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿ ಅವರ ಮೇಲೆ ಹಲ್ಲೆ ಮಾಡಿ, ಕ್ಯಾಮರಾವನ್ನು ಪುಡಿಗಟ್ಟಲಾಗಿದೆ. ಹಲ್ಲೆಗೆ … Read more

ಸಿಸಿಟಿಯಲ್ಲಿ ಸೆರೆಯಾಯ್ತು ತಾಲೂಕು ಕಚೇರಿಯಲ್ಲಿನ ಫೈಲ್ ಕಳ್ಳತನ, ಏನದು ಫೈಲ್? ಕದ್ದಿದ್ಯಾರು? ಕಾರಣವೇನು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 30 ಆಗಸ್ಟ್ 2019 ಪರಿಶೀಲನೆ ಹಂತದಲ್ಲಿದ್ದ ಕಡತವನ್ನು ತಹಶೀಲ್ದಾರ್ ಕಚೇರಿಯಿಂದ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿ ರೈತರೊಬ್ಬರ ವಿರುದ್ಧ ದೂರು ತಾಲೂಕು ಕಚೇರಿ ಶಿರಸ್ತೇದಾರ್ ದೂರು ನೀಡಿದ್ದಾರೆ. ಫೈಲ್ ಕದ್ದೊಯ್ಯುತ್ತಿರುವುದು ಕಚೇರಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪರಿಶೀಲನೆ ಹಂತದಲ್ಲಿದ್ದ ಕಡತವನ್ನು, ದೇವೇಂದ್ರಪ್ಪ ಎಂಬುವವರು ಅಧಿಕಾರಿಗಳ ಗಮನಕ್ಕೆ ಬಾರದ ಹಾಗೆ, ತೆಗೆದುಕೊಂಡು ಹೋಗಿದ್ದಾರೆ. ದೇವೇಂದ್ರಪ್ಪ ಫೈಲ್ ಕೊಂಡೊಯ್ಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಪರಿಶೀಲಿಸಿದ ಬಳಿಕ, ದೇವೇಂದ್ರಪ್ಪ ವಿರುದ್ಧ ಶಿರಸ್ತೇದಾರ್ ಕೃಷ್ಣಮೂರ್ತಿ ಅವರು ಜಯನಗರ … Read more