ಶಿವಮೊಗ್ಗ ಸಿಟಿಯಲ್ಲಿ ಸಕ್ರೆಬೈಲು ಆನೆಗಳ ತಾಲೀಮು ಶುರು
ದಸರಾ ಸುದ್ದಿ: ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಆಗಮಿಸಿರುವ ಮೂರು ಆನೆಗಳಿಗೆ (Elephants) ನಗರದಲ್ಲಿ ತಾಲೀಮು ಆರಂಭವಾಗಿದೆ. ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಇವತ್ತು ಆನೆಗಳಿಗೆ ತಾಲೀಮು ನಡೆಸಲಾಯಿತು. ಅಂಬಾರಿ ಹೊರಲಿರುವ ಸಾಗರ, ಬಾಲಣ್ಣ ಮತ್ತು ಬಹದ್ದೂರ್ ಆನೆಗಳು ನಗರದಲ್ಲಿ ತಾಲೀಮು ನಡೆಸಿದವು. ವಾಸವಿ ಶಾಲೆ ಆವರಣದಿಂದ ಹೊರಟ ಆನೆಗಳು ಕೋಟೆ ರಸ್ತೆ, ಗಾಂಧಿ ಬಜಾರ್, ಶಿವಪ್ಪ ನಾಯಕ ಪ್ರತಿಮೆ, ನೆಹರು ರಸ್ತೆ, ದುರ್ಗಿಗುಡಿ, ಜೈಲ್ ರಸ್ತೆ ಮೂಲಕ ಸಾಗಿದವು. ಇದನ್ನೂ ಓದಿ » ವಿಡಿಯೋ ಕರೆಯಲ್ಲೆ ಶಿವಮೊಗ್ಗದ … Read more