ಶಿವಮೊಗ್ಗ ಜಿಲ್ಲೆಯಲ್ಲಿ ಸಾವಿರ ಸಾವಿರ ಪಡಿತರ ಚೀಟಿ ರದ್ದು, ಯಾಕೆ?
SHIMOGA NEWS, 23 SEPTEMBER 2024 : ಅರ್ಹರಲ್ಲದೆ ಇದ್ದರು ಪಡಿತರ ಚೀಟಿ (Ration Card) ಹೊಂದಿದ್ದವರ ಕಾರ್ಡುಗಳನ್ನು ರದ್ದುಗೊಳಿಸಲಾಗಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಹಾರ ಇಲಾಖೆ ಉಪನಿರ್ದೇಶಕ ಅವಿನ್, ಕಾರ್ಡ್ ರದ್ಧತಿ ಕುರಿತು ಮಾಹಿತಿ ತಿಳಿಸಿದರು. ಆಹಾರ ಇಲಾಖೆ ಅಧಿಕಾರಿ ಹೇಳಿದ್ದೇನು? ಆರು ತಿಂಗಳು ಸತತವಾಗಿ ಪಡಿತರ ಪಡೆಯದ 8 ಸಾವಿರ … Read more