ಶಿವಮೊಗ್ಗದಲ್ಲಿ ಅಕ್ಕ ಕೆಫೆ ಕ್ಯಾಂಟಿನ್‌, ಮಹಿಳೆಯರಿಂದ ಅರ್ಜಿ ಆಹ್ವಾನ

Akka-cafe-canteen-to-be-established-in-Shimoga.

SHIVAMOGGA LIVE NEWS, 5 DECEMBER 2024 ಸಾಗರ : ಮಹಿಳೆಯರೆ ನಡೆಸುವ ಅಕ್ಕ ಕೆಫೆ (Cafe) ಕ್ಯಾಂಟೀನ್‌ಗಳನ್ನು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಿಳೆಯರೆ ನಡೆಸುವ ಈ ಕ್ಯಾಂಟೀನ್‌ಗಳನ್ನು ಸ್ಥಾಪಿಸಿ ಅವರನ್ನು ಆರ್ಥಿಕವಾಗಿ ಸ್ವಾವಲಂಭಿಯಾಗಿಸುವುದು ಕಾರ್ಯಕ್ರಮದ ಉದ್ದೇಶ. ಡೇ-ನಲ್ಮ್ ಯೋಜನೆಯಡಿ ರಚನೆಯಾದ ಗುಂಪುಗಳು ಅಕ್ಕ ಕೆಫೆ ಹಾಗೂ ಅಕ್ಕ ಬೇಕ್ ಪ್ರಾರಂಭಿಸಬಹುದಾಗಿದೆ. ಆಸಕ್ತರು ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಲ್ಲಿ … Read more

ಶಿವಮೊಗ್ಗದಲ್ಲಿ ಟೀ ಗ್ಲಾಸ್‌ನಿಂದ ಕ್ಯಾಂಟೀನ್‌ ಮಾಲೀಕನ ತಲೆಗೆ ಹೊಡೆದು, ಡಿಚ್ಚಿ ಕೊಟ್ಟ ಗ್ರಾಹಕ, ಕಾರಣವೇನು?

Crime-News-General-Image

SHIVAMOGGA LIVE | 5 AUGUST 2023 SHIMOGA : ಕ್ಯಾಂಟೀನ್‌ನಲ್ಲಿ ಟೀ ಮತ್ತು ಸಿಗರೇಟ್‌ನ ಹಣ ಕೇಳಿದ ಮಾಲೀಕನ ಮೇಲೆ ಗ್ರಾಹಕನೊಬ್ಬ ಹಲ್ಲೆ ನಡೆಸಿದ್ದಾನೆ. ಟೀ ಗ್ಲಾಸ್‌ನಿಂದಲೇ (Tea Glass) ಕ್ಯಾಂಟೀನ್‌ ಮಾಲೀಕನ ತಲೆಗೆ ಹೊಡೆದು ಗಾಯಗೊಳಿಸಿದ್ದಾನೆ. ಹಳೆ ಮಂಡ್ಲಿಯ ಅಮೃತ ರೈಸ್‌ ಮಿಲ್‌ ಸಮೀಪ ಇರುವ ಸಯ್ಯದ್‌ ನಜರುಲ್ಲಾ ಎಂಬುವವರ ಟೀ ಕ್ಯಾಂಟೀನ್‌ನಲ್ಲಿ ಘಟನೆ ಸಂಭವಿಸಿದೆ. ಅಜೀಜ್‌ ಖಾನ್‌ ಎಂಬಾತ ಕ್ಯಾಂಟೀನ್‌ಗೆ ಬಂದು ಟೀ ಕುಡಿದು, ಸಿಗರೇಟ್‌ ಪಡೆದು ಸೇದಿದ್ದಾನೆ. ಹಣ ಕೇಳಿದಾಗ ಮಾಲೀಕ … Read more

ಶಿವಮೊಗ್ಗ ಕೃಷ್ಣ ಕೆಫೆ ಬಳಿ ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿ ಹೌಹಾರಿದ ಕಾಂಗ್ರೆಸ್‌ ನಿಯೋಗ

Congress-President-HS-Sundaresh-Visit-indira-Canteen

SHIVAMOGGA LIVE | 15 JULY 2023 SHIMOGA : ನಗರದ ಇಂದಿರಾ ಕ್ಯಾಂಟೀನ್‌ಗೆ (Indira Canteen) ಕಾಂಗ್ರೆಸ್‌ ಪಕ್ಷದ ನಿಯೋಗ ಭೇಟಿ ಪರಿಶೀಲನೆ ನಡೆಸಿತು. ಈ ವೇಳೆ ಇಂದಿರಾ ಕ್ಯಾಂಟೀನ್‌ನ ಅವಸ್ಥೆ ಕಂಡು ನಿಯೋಗದಲ್ಲಿದ್ದವರು ಹೌಹಾರಿದರು. ಮಹಾನಗರ ಪಾಲಿಕೆ ಆಯುಕ್ತರಿಗೆ ಕರೆ ಮಾಡಿ ಕ್ಯಾಂಟೀನ್‌ಗೆ ಸೂಕ್ತ ಸೌಲಭ್ಯ ಒದಗಿಸುವಂತೆ ತಾಕೀತು ಮಾಡಿದರು. ನಗರದ ಕೃಷ್ಣ ಕೆಫೆ ಎದುರು ಡಿಡಿಪಿಐ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ (Indira Canteen)  ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಅವರ ನೇತೃತ್ವದ … Read more

ಶಿವಮೊಗ್ಗದ ಮೊದಲ ಇಂದಿರಾ ಕ್ಯಾಂಟೀನ್‌ ಈಗ ಹೇಗಿದೆ? ಊಟ, ತಿಂಡಿ ಸಿಕ್ತಿದ್ಯ? ಪ್ರತಿದಿನ ಎಷ್ಟು ಜನ ಬರ್ತಾರೆ?

Shimoga-Indira-Canteen-Vinobanagara-Shivalaya

SHIVAMOGGA LIVE NEWS | 21 MAY 2023 SHIMOGA : ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್‌ಗಳು ಪುನಃ ಚರ್ಚೆಗೆ ಬಂದಿವೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿದ್ದಂತೆ ಇಂದಿರಾ ಕ್ಯಾಂಟೀನ್‌ಗಳಿಗೆ (Indira Canteen) ಜೀವ ಕಳೆ ತುಂಬುವ ಭರವಸೆ ನೀಡಿದ್ದಾರೆ. ಶಿವಮೊಗ್ಗದಲ್ಲಿಯು ನಾಲ್ಕು ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗಿದೆ. ಯಾವ್ಯಾವ ಕ್ಯಾಂಟೀನ್‌ ಹೇಗಿದೆ? ಜನ ಬರುತ್ತಿದ್ದಾರೋ ಇಲ್ಲವೋ ಅನ್ನುವ ಗ್ರೌಂಡ್‌ ರಿಪೋರ್ಟ್‌ ಇಲ್ಲಿದೆ. 2018ರಲ್ಲಿ ಮೊದಲ ಕ್ಯಾಂಟೀನ್‌ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಇಂದಿರಾ ಕ್ಯಾಂಟೀನ್‌ ಯೋಜನೆ ಜಾರಿಗೊಳಿಸಿದರು. … Read more

ಶಿವಮೊಗ್ಗ ವಿದ್ಯಾನಗರದ ಮಿಲಿಟರಿ ಕ್ಯಾಂಟೀನ್ ಮುಂದೆ ಮಾಜಿ ಸೈನಿಕರ ಆಕ್ರೋಶ

280621 Military Canteen Protest By Ex Army 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JUNE 2021 ಮಿಲಿಟರಿ ಕ್ಯಾಂಟೀನ್‍ನಲ್ಲಿ ಸಮರ್ಪಕವಾಗಿ ಸೇವೆ ನೀಡುತ್ತಿಲ್ಲ ಎಂದು ಮಾಜಿ ಸೈನಿಕರು ಆರೋಪಿಸಿದ್ದಾರೆ. ವಿದ್ಯಾನಗರದಲ್ಲಿರುವ ಮಿಲಿಟರಿ ಕ್ಯಾಂಟೀನ್‍ ಮುಂದೆ ಇವತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಳೆ ಬಸ್ ನಿಲ್ದಾಣ ಬಳಿ ಇರುವ ಮಿಲಿಟರಿ ಕ್ಯಾಂಟೀನ್‍ನಲ್ಲಿ ದಿನಸಿ ಮತ್ತು ಮದ್ಯ ಪೂರೈಕೆ ಸಮರ್ಪಕವಾಗಿಲ್ಲ ಎಂದು ಮಾಜಿ ಸೈನಿಕರು ಆರೋಪಿಸಿದ್ದಾರೆ. ಲಾಕ್ ಡೌನ್ ಇದ್ದ ಕಾರಣ ಎರಡು ತಿಂಗಳು ಯಾವುದ ದಿನಸಿ ಮತ್ತು ಮದ್ಯ ವಿತರಣೆ ಮಾಡಿಲ್ಲ. ಈಗಲೂ ಇವುಗಳನ್ನು … Read more

ತೀರ್ಥಹಳ್ಳಿ ಕಾಂಗ್ರೆಸ್​​​ನ ಇಂದಿರಾ ಕ್ಯಾಂಟೀನ್​​ಗೆ ಡಿಕೆಶಿ ಸಹೋದರ ಡಿ.ಕೆ.ಸುರೇಶ್ ಭೇಟಿ

190621 DK Suresh Visit Thirthahalli Indira Canteen 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 19 JUNE 2021 ಮಾಜಿ ಸಚಿವ ಕಿಮ್ಮನೆ ರತ್ನಾಕರ್‍ ಅವರ ನೇತೃತ್ವದಲ್ಲಿ ತೀರ್ಥಹಳ್ಳಿ ಕಾಂಗ್ರೆಸ್ ವತಿಯಿಂದ ಆರಂಭಿಸಿರುವ ಇಂದಿರಾ ಕ್ಯಾಂಟೀನ್ ಮತ್ತು ಸೇವಾ ಸಿಂಧೂ ಯೋಜನೆ ಈಗ ರಾಜ್ಯದ ಕಾಂಗ್ರೆಸ್ ಮುಖಂಡರ ಗಮನ ಸೆಳದಿದೆ. ತೀರ್ಥಹಳ್ಳಿಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ಅವರು, ಇವರೆಡೂ ಯೋಜನೆಗಳ ಕುರಿತು ಮಾಹಿತಿ ಪಡೆದರು. ಇಂದಿರಾ ಕ್ಯಾಂಟೀನ್‍ ಮತ್ತು ಸೇವಾ ಸಿಂಧೂ ಯೋಜನೆಯ ನಿರ್ವಹಣೆ ಕುರಿತು … Read more

ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಇಂದಿರಾ ಕ್ಯಾಂಟೀನ್

020621 Thirthahalli Indira Canteen by congress Party 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 2 JUNE 2021 ಕರೋನ ಸಂಕಷ್ಟ ಕಾಲದಲ್ಲಿ ಜನರ ಹಸಿವು ನೀಗಿಸಲು ತಾಲೂಕು ಕಾಂಗ್ರೆಸ್ ಘಟಕದ ವತಿಯಿಂದ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಇಂದಿರಾ ಕ್ಯಾಂಟೀನ್‍ಗೆ ಇವತ್ತು ಚಾಲನೆ ನೀಡಿದರು. ಹೈಸ್ಕೂಲ್ ರಸ್ತೆಯಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಬೆಳಗ್ಗೆ ಉಪಹಾರ, ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ 9.30ರವರೆಗೆ ಉಪಹಾರ ಇರುತ್ತದೆ. ಮಧ್ಯಾಹ್ನ 12.30ರಿಂದ 2 ಗಂಟೆವರೆಗೆ ಊಟದ ವ್ಯವಸ್ಥೆ … Read more

ಕಿಮ್ಮನೆ ರತ್ನಾಕರ್ ಶಾಸಕರಾಗಿದ್ದಾಗ ತೀರ್ಥಹಳ್ಳಿಯಲ್ಲಿ ಜಾಗ ಗುರುತು, ಇನ್ನೂ ಶುರುವಾಗದ ಕ್ಯಾಂಟೀನ್, ಆಕ್ರೋಶ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 23 MAY 2021 ತೀರ್ಥಹಳ್ಳಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ತೀರ್ಥಹಳ್ಳಿ ಗ್ರಾಮಾಂತರ ಕಾಂಗ್ರೆಸ್ ಘಟಕದ ಅಧ್ಯಕ್ಷ ಮುಡುಬ ರಾಘವೇಂದ್ರ ಆಗ್ರಹಿಸಿದ್ದಾರೆ. ಲಾಕ್ ಡೌನ್‍ನಿಂದಾಗಿ ಕೂಲಿ ಕಾರ್ಮಿಕರು ಸೇರಿ ಶ್ರಮಿಕ ವರ್ಗದವರು ದುಡಿಮೆ ಇಲ್ಲದೆ ಹೊತ್ತಿನ ಊಟ, ತಿಂಡಿಗೂ ಪರಿತಪಿಸುವಂತಾಗಿದೆ. ಈ ವರ್ಗದವರ ಹಸಿವು ನೀಗಿಸಲು ಕೂಡಲೆ ತೀರ್ಥಹಳ್ಳಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ಮುಡುಬ ರಾಘವೇಂದ್ರ ಒತ್ತಾಯಿಸಿದ್ದಾರೆ. ಕಿಮ್ಮನೆ ಅವಧಿಯಲ್ಲಿ ಸ್ಥಳ ನಿಗದಿಯಾಗಿತ್ತು ಕಿಮ್ಮನೆ … Read more

ಇಂದಿರಾ ಕ್ಯಾಂಟೀನ್ನಲ್ಲಿ ಸಾವಿರ ಜನಕ್ಕೆ ಅಡುಗೆಯಾಗುತ್ತೆ, ಬೆರಳೆಣಿಕೆ ಮಂದಿಗೆ ಊಟ ಸಿಗ್ತಿದೆ, ಭದ್ರಾವತಿಯಲ್ಲಿ ಆಕ್ರೋಶ

150521 Bhadravathi Indira Canteen Food issue 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 MAY 2021 ಇಂದಿರಾ ಕ್ಯಾಂಟೀನ್ ಮೂಲಕ ನಿರ್ಗತಿಕರಿಗೆ ಉಚಿತವಾಗಿ ತಿಂಡಿ, ಊಟ ವಿತರಿಸಬೇಕು ಎಂದು ಸರ್ಕಾರ ಆದೇಶಿಸಿದೆ. ಆದರೆ ಭದ್ರಾವತಿಯ ಇಂದಿರಾ ಕ್ಯಾಂಟೀನ್‍ನಲ್ಲಿ ಆಹಾರವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ತಾಲೂಕು ಬಿಜೆಪಿ ಘಟಕ ಆರೋಪಿಸಿದೆ. ಭದ್ರಾವತಿ ಬಸ್ ನಿಲ್ದಾಣದ ಬಳಿ ಇರುವ ಇಂದಿರಾ ಕ್ಯಾಂಟೀನ್‍ಗೆ ದಿಢೀರ್ ಭೇಟಿ ನೀಡಿದ ಬಿಜೆಪಿ ಕಾರ್ಯಕರ್ತರು, ಆಹಾರ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಇಂದಿರಾ ಕ್ಯಾಂಟೀನ್‍ನಲ್ಲಿ ಪ್ರತಿದಿನ ಸಾವಿರ ಮಂದಿಗೆ ಅಡುಗೆ … Read more

ಭದ್ರಾವತಿಯಲ್ಲಿ ಎರಡು ಇಂದಿರಾ ಕ್ಯಾಂಟೀನ್ ಓಪನ್, ಎಲ್ಲೆಲ್ಲಿ ಸ್ಥಾಪನೆಯಾಗಿವೆ ಗೊತ್ತಾ ಕ್ಯಾಂಟೀನ್’ಗಳು?

ಶಿವಮೊಗ್ಗ ಲೈವ್.ಕಾಂ | BHADRAVATHI | 2 ಅಕ್ಟೋಬರ್ 2019 ಗಾಂಧಿ ಜಯಂತಿಯಂದು ಭದ್ರಾವತಿಯಲ್ಲಿ ಎರಡು ಇಂದಿರಾ ಕ್ಯಾಂಟೀನ್’ಗಳಿಗೆ ಚಾಲನೆ ಸಿಕ್ಕಿದೆ. ಶಾಸಕ ಬಿ.ಕೆ.ಸಂಗಮೇಶ್ವರ ಅವರು ಇವತ್ತು ಇಂದಿರಾ ಕ್ಯಾಂಟೀನ್’ಗಳನ್ನು ಉದ್ಘಾಟನೆ ಮಾಡಿದರು. ಹೊಸ ಸೇತುವೆ ಸಮೀಪ ಮತ್ತು ಸಂತ ಮೈದಾನದ ಬಳಿಕ ಇಂದಿರಾ ಕ್ಯಾಂಟೀನ್’ಗಳನ್ನು ತೆರೆಯಾಗಲಿದೆ. ಕ್ಯಾಂಟೀನ್ ಉದ್ಘಾಟನೆ ಮಾಡಿದ ಶಾಸಕ ಸಂಗಮೇಶ್ವರ ಅವರು ಜನರಿಗೆ ತಿಂಡಿ ಬಡಿಸಿದರು. ಬಳಿಕ ಮಾತನಾಡಿದ ಶಾಸಕ ಸಂಗಮೇಶ್ವರ, ಕಡಿಮೆ ದರದಲ್ಲಿ ಗುಣಮಟ್ಟದ ಊಟ ಮತ್ತು ತಿಂಡಿಯನ್ನು ನೀಡಲಾಗುತ್ತದೆ. ಎಲ್ಲ … Read more