ಕಾರಿನಲ್ಲಿ ಬಂದು ಹೆದ್ದಾರಿಯಲ್ಲಿ ಕ್ಯಾಂಟರ್‌ ಲಾರಿ ಅಡ್ಡಗಟ್ಟಿ ₹4 ಲಕ್ಷಕ್ಕೆ ಡಿಮಾಂಡ್‌, ಡ್ರೈವರ್‌ ಮೇಲೆ ಹಲ್ಲೆ

Police-Van-Jeep-at-Shimoga-Nehru-Road

ಸೊರಬ: ಅಕ್ಕಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿಯನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿ, ₹4 ಲಕ್ಷಕ್ಕೆ ಬೇಡಿಕೆ ಇಡಲಾಗಿದೆ. ಸೊರಬ ತಾಲೂಕು ಬಿಳುವಾಣಿ ಮತ್ತು ಗೇರುಕೊಪ್ಪ ಮಧ್ಯೆ ಘಟನೆ ನಡೆದಿದೆ. ಕ್ಯಾಂಟರ್‌ ಚಾಲಕ ಉಮೇಶ್‌ ಮೇಲೆ ಹಲ್ಲೆ ನಡೆಸಲಾಗಿದೆ. ಎರಡು ಕಾರುಗಳಲ್ಲಿ ಬಂದ 9 ಮಂದಿ ಕ್ಯಾಂಟರ್‌ ಲಾರಿಯನ್ನು ಅಡ್ಡಗಟ್ಟಿದ್ದರು. ₹4 ಲಕ್ಷ ಹಣ ಕೊಡಿಸುವಂತೆ ತಿಳಿಸಿದ್ದರು. ಅಲ್ಲದೆ ಚಾಲಕ ಉಮೇಶ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಚಾಲಕ ತಪ್ಪಿಸಿಕೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ … Read more

ಆಗುಂಬೆ ಘಾಟಿ ತಿರುವಿನಲ್ಲೇ ಕೆಟ್ಟು ನಿಂತ ಕ್ಯಾಂಟರ್‌, ಟ್ರಾಫಿಕ್‌ ಜಾಮ್‌

Truck-problem-at-Agumbe-Ghat

ತೀರ್ಥಹಳ್ಳಿ: ಕ್ಯಾಂಟರ್‌ ಲಾರಿಯ (Truck) ಆಕ್ಸಲ್‌ ತುಂಡಾಗಿ ಆಗುಂಬೆ ಘಾಟಿಯ ತಿರುವಿನಲ್ಲಿ ನಿಂತಿದ್ದರಿಂದ, ಈ ಭಾಗದಲ್ಲಿ ಕೆಲವು ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು. ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ಕ್ಯಾಂಟರ್‌ ಲಾರಿಯ ಆಕ್ಸಲ್‌ ತುಂಡಾಗಿತ್ತು. ಹಾಗಾಗಿ ವಾಹನಗಳು ತಿರುವು ಪಡೆಯಲಾಗದೆ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದ ಈ ಭಾಗದಲ್ಲಿ ದೊಡ್ಡ ಸಂಖ್ಯೆಯ ಪ್ರಯಾಣಿಕರು ಪರದಾಡುವಂತಾಗಿತ್ತು. ಸದ್ಯ ಕ್ಯಾಂಟರ್‌ ಲಾರಿ ತೆರವು ಮಾಡಲಾಗಿದ್ದು, ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಎಂದಿನಂತಿದೆ. ಇದನ್ನೂ ಓದಿ » ಆಗುಂಬೆ ಸಮೀಪ ಕಾಂತಾರಾ ಸಿನಿಮಾ … Read more

ಬಾಳೆಬರೆಯಲ್ಲಿ ಕ್ಯಾಂಟರ್‌ ಪಲ್ಟಿ, ಧರ್ಮದರ್ಶಿಯ ಕಾರು ಜಖಂ

truc-incident-at-balebare-ghat

HOSANAGARA NEWS, 14 NOVEMBER 2024 : ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್‌ ಲಾರಿ (Lorry) ಬಾಳೆಬರೆಯ ಚಂಡಿಕಾಂಬಾ ದೇವಸ್ಥಾನದ ಮುಂಭಾಗ ಪಲ್ಟಿಯಾಗಿದೆ. ದೇಗುಲದ ಧರ್ಮದರ್ಶಿಯವರ ಬೊಲೇರೋ ವಾಹನ ಜಖಂ ಆಗಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್‌ ಲಾರಿ ದೇವಸ್ಥಾನದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಲಾರಿ ಚಾಲಕ ಆಂಧ್ರದ ಕರ್ನೂಲು ಜಿಲ್ಲೆಯ ಪದ್ದಿಲೇಟಿ ಗಂಭೀರ ಗಾಯಗೊಂಡಿದ್ದಾರೆ. ಧರ್ಮದರ್ಶಿ ಮೋಹನ್‌ ನಂಬಿಯಾರ್‌ ಅವರ ಬೊಲೇರೋ ವಾಹನ ಜಖಂ ಆಗಿದೆ. ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. … Read more

ಹಾಲಿನ ಕ್ಯಾಂಟರ್‌, ಓಮ್ನಿ ಕಾರು ಮುಖಾಮುಖಿ ಡಿಕ್ಕಿ, ಒಬ್ಬ ಸಾವು

car-and-canter-mishap-at-gouthamapura.

SHIVAMOGGA LIVE NEWS | 25 JUNE 2024 SAGARA : ಹಾಲಿನ ಕ್ಯಾಂಟರ್ ಮತ್ತು ಒಮ್ನಿ ಕಾರು (Car) ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಾಗರ ತಾಲೂಕು ಗೌತಮಪುರದಲ್ಲಿ ಘಟನೆ ಸಂಭವಿಸಿದೆ. ಆನಂದಪುರ ಕಡೆಯಿಂದ ಧಾರವಾಡಕ್ಕೆ ಹೋಗುತ್ತಿದ್ದ ನಂದಿನಿ ಹಾಲಿನ ಕ್ಯಾಂಟರ್ ಮತ್ತು ಶಿಕಾರಿಪುದ ಕಡೆಯಿಂದ ಆನಂದಪುರಕ್ಕೆ ಬರುತ್ತಿದ್ದ ಮಾರುತಿ ಓಮ್ಮಿ ಡಿಕ್ಕಿಯಾಗಿವೆ. ಓಮ್ಮಿಯಲ್ಲಿದ್ದ ವೀರಪ್ಪ(55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓಮ್ನಿ ಕಾರಿನಲ್ಲಿದ್ದ ಉಳಿದ ನಾಲ್ವರಿಗೆ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ … Read more

ಆಗುಂಬೆ ಬಳಿ ಅಪಘಾತ, ಒಬ್ಬ ಸಾವು, ಕ್ಯಾಂಟರ್‌ ಜಖಂ

truck-Mishap-near-Agumbe-in-thirthahalli.

SHIVAMOGGA LIVE NEWS | 10 MAY 2024 AGUMBE : ನಿಂತಿದ್ದ ಟಿಪ್ಪರ್‌ ಲಾರಿಗೆ ಕ್ಯಾಂಟರ್‌ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕ್ಯಾಂಟರ್‌ನಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ತಾಲೂಕು ಆಗಂಬೆ ಸಮೀಪ ಘಟನೆ ಸಂಭವಿಸಿದೆ. ಕ್ಯಾಂಟರ್‌ನಲ್ಲಿದ್ದ ದೊಡ್ಡಮನೆಕೇರಿಯ ಸಲ್ಮಾನ್‌ ಮೃತ ದುರ್ದೈವಿ. ಚಾಲಕನಿಗೆ ಗಂಭೀರ ಗಾಯವಾಗಿದೆ. ಆತನನ್ನು ಕೂಡಲೆ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಕ್ಯಾಂಟರ್‌ ಆಗುಂಬೆಯಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕ್ಯಾಂಟರ್‌ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಆಗುಂಬೆ … Read more

ಮನೆಗೆ ಹೊರಟಿದ್ದವನ ಪಾಲಿಗೆ ಜವರಾಯನಂತೆ ಬಂದ ಕ್ಯಾಂಟರ್, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಬೈಕ್ ಸವಾರ

Bhadravathi Name Graphics

BHADRAVATHI | ಕ್ಯಾಂಟರ್ (CANTER) ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾನೆ. ಶಿವಮೊಗ್ಗದ ಮಂಡೇನಕೊಪ್ಪದ ಚಂದುನಾಯ್ಕ (35) ಗಾಯಗೊಂಡಿದ್ದಾರೆ. ಶಿವಮೊಗ್ಗ – ತರೀಕರೆ ರಸ್ತೆಯ ಹೆಚ್.ಕೆ.ಜಂಕ್ಷನ್ ಬಳಿ ಘಟನೆ ಸಂಭವಿಸಿದೆ. ಭದ್ರಾವತಿ ಗೋಣಿ ಬೀಡು ಗ್ರಾಮದಲ್ಲಿ ಪರಿಚಿತರ ಮನೆಗೆ ಚಂದುನಾಯ್ಕ ಭೇಟಿ ನೀಡಿದ್ದರು. ಸೆ. 30ರ ಸಂಜೆ 7.30ರ ಹೊತ್ತಿಗೆ ಶಿವಮೊಗ್ಗದ ಮಂಡೇನಕೊಪ್ಪದಲ್ಲಿರುವ ಮನೆಗೆ ತೆರಳುತ್ತಿದ್ದರು. ಹೆಚ್.ಕೆ.ಜಂಕ್ಷನ್ ಬಳಿ ಕ್ಯಾಂಟರ್ (CANTER) ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಚಾಲಕ … Read more

ಆಯನೂರು ಬಳಿ ರಸ್ತೆ ಅಪಘಾತ, ಕ್ಯಾಂಟರ್, ಬೈಕ್ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ಸಾವು

ಶಿವಮೊಗ್ಗ ಲೈವ್.ಕಾಂ | SHIMOGA | 4 ಫೆಬ್ರವರಿ 2020 ಆಯನೂರು ಬಳಿ ಕ್ಯಾಂಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಯನೂರು ಬಳಿಯ ಚೆನ್ನಹಳ್ಳಿ ಕ್ರಾಸ್’ನಲ್ಲಿ ಘಟನೆ ಸಂಭವಿಸಿದೆ. ಬೈಕ್ ಸವಾರ ಮೋಹನ್ ಕುಮಾರ್ (46) ಸ್ಥಳದಲ್ಲೆ ಮೃತರಾಗಿದ್ದಾರೆ. ಮೋಹನ್ ಕುಮಾರ್ ಅವರು ಆಯನೂರು ಸಮೀಪದ ಚಾಮುಂಡಿಪುರ ನಿವಾಸಿ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ … Read more