ಗಾಜನೂರು ಸಮೀಪ ಅಬಕಾರಿ ಇಲಾಖೆ ದಾಳಿ, ಜಮೀನಿನಲ್ಲಿ ಬೆಳೆದಿದ್ದ 75 ಸಾವಿರ ಮೌಲ್ಯದ ಗಾಂಜಾ ಗಿಡ ವಶಕ್ಕೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020 ಮಾರಾಟದ ಉದ್ದೇಶದಿಂದ ಜಮೀನಿನಲ್ಲಿ ಬೆಳೆದ ಗಾಂಜಾ ಗಿಡಗಳನ್ನು ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಗಾಜನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಲಮನೆ ಗ್ರಾಮದಲ್ಲಿ ದಾಳಿ ನಡೆಸಲಾಯಿತು. ಮೂಡಲಮನೆ ಟಿ.ಆರ್.ಮಂಜುನಾಥ್ ಎಂಬಾತ ಇಲ್ಲಿನ ಸರ್ವೆ ನಂಬರ್ 27ರಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಹನ್ನೊಂದು ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 75 ಸಾವಿರ ರೂ. ಎಂದು … Read more