ಸಿಗಂದೂರಿಗೆ ತೆರಳುತ್ತಿದ್ದ ಕಾರು ಅಪಘಾತ, ಬೆಂಗಳೂರಿನ ಯುವಕ ಸಾವು

Car-incident-near-kumsi-in-Shimoga

SHIMOGA NEWS, 13 OCTOBER 2024 : ಚಾಲಕನ ನಿಯಂತ್ರಣ ತಪ್ಪಿದ ಕಾರು (Car) ಗದ್ದೆಗೆ ಪಲ್ಟಿಯಾಗಿ ಓರ್ವ ಯುವಕ ಸಾವನ್ನಪ್ಪಿದ್ದಾನೆ. ನಾಲ್ವರು ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ ಸಂಭವಿಸಿದೆ. ಬೆಂಗಳೂರು ನೆಲಮಂಗಲದ ಚಂದನ್‌ ಮೃತ ಯುವಕ. ಕೊಡುಗು ಮೂಲದ ನಂದನ್‌, ಕೋಲಾರದ ಕೋದಂಡ, ಹಾಸನದ ಭರತ್‌, ಮಂಡ್ಯ ಜಿಲ್ಲೆಯ ಯೋಗೇಶ್‌ ಎಂಬುವವರು ಗಾಯಗೊಂಡಿದ್ದಾರೆ. ಐವರು ಬೆಂಗಳೂರಿನಲ್ಲಿ ನೆಲೆಸಿದ್ದರು. ಬೆಂಗಳೂರಿನಿಂದ ಸಿಗಂದೂರಿಗೆ ಹೊರಟಿದ್ದರು ರಜೆ ಇದ್ದಿದ್ದರಿಂದ ಐವರು ಯುವಕರು ಬೆಂಗಳೂರಿನಿಂದ ಸಿಗಂದೂರಿಗೆ … Read more