ಭದ್ರಾವತಿಯಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ, ಚಾಲಕನ ಕಾಲಿಗೆ ಗಂಭೀರ ಗಾಯ

ACCIDENT-NEWS-GENERAL-IMAGE.

ಭದ್ರಾವತಿ: ಕಾರುಗಳು ಮುಖಾಮುಖಿ ಡಿಕ್ಕಿಯಾಗಿ (Collision) ಐದು ಮಂದಿ ಗಾಯಗೊಂಡಿದ್ದಾರೆ. ಒಂದು ಕಾರಿನ ಚಾಲನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿಯ ಪೇಪರ್‌ ಟೌನ್‌ ಸರ್ಕಲ್‌ ಬಳಿ ಘಟನೆ ಸಂಭವಿಸಿದೆ. ಶಿವಕುಮಾರ್‌, ಅಂಬರೀಷ, ಶಿವಶಂಕರ, ಪ್ರದೀಪ, ಮಂಜುನಾಥ ಎಂಬುವವರು ಗಾಯಗೊಂಡಿದ್ದಾರೆ. ಅಂತರಗಂಗೆಯ ಪ್ರದೀಪ, ಅಂಬರೀಷ ಮತ್ತು ಶಿವಕುಮಾರ್‌ ಎಂಬುವವರು ಉಜ್ಜನಿಪುರ ಮಾರ್ಗವಾಗಿ ಕಾರಿನಲ್ಲಿ ತೆರಳುತ್ತಿದ್ದರು. ತರೀಕೆರೆ ಕಡೆಯಿಂದ ಬಂದ ಕಾರೊಂದು ಇವರ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಚಲಾಯಿಸುತ್ತಿದ್ದ ಪ್ರದೀಪ … Read more

ತೀರ್ಥಹಳ್ಳಿ: ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದ ಕಿಯಾ ಕಾರು

Thirthahalli-News-Update

ತೀರ್ಥಹಳ್ಳಿ: ಎರಡು ಕಾರುಗಳು ಮುಖಾಮುಖಿ (head-on) ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಹೊಸ ಅಗ್ರಹಾರ ಸಮೀಪ ಘಟನೆ ಸಂಭವಿಸಿದೆ. ಅಕ್ಲಾಪುರದ ಹುಲ್ಲತ್ತಿಯ ಸುರೇಶ್‌, ಸುರೇಖಾ ಮತ್ತು ರಾಜಕಮಲ್‌ ಎಂಬುವವರು ಗಾಯಗೊಂಡಿದ್ದಾರೆ. ತಮ್ಮೂರಿನಿಂದ ಕಮ್ಮರಡಿಗೆ ಕಾರಿನಲ್ಲಿ ತೆರಳುತ್ತಿದ್ದರು. ಹೊಸ ಅಗ್ರಹಾರ ಬಳಿ ಎದುರಿನಿಂದ ಬಂದ ಕಿಯಾ ಕಾರು ಸುರೇಶ್‌ ಅವರು ಚಲಾಯಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ತೀರ್ಥಹಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಸುರೇಶ್‌ ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ … Read more

ಶೃತಿ ಮೋಟರ್ಸ್’ನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರಿನ ಶೋ ರೂಂನಲ್ಲಿ ಹಲವು ಉದ್ಯೋಗವಕಾಶ

jobs news shivamogga live

SHIVAMOGGA LIVE NEWS | JOBS NEWS | 27 ಮೇ 2022 ಪ್ರತಿಷ್ಠಿತ ಮಾರುತಿ ಕಾರುಗಳ ಶೋ ರೂಂ ಶೃತಿ ಮೋಟರ್ಸ್’ನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ವಿಭಾಗದಲ್ಲಿ ಹಲವು ಉದ್ಯೋಗವಕಾಶವಿದೆ. ಆಸಕ್ತರು ಆರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 08049202408 ನಂಬರ್ ಸಂಪರ್ಕಿಸಬಹುದು.