ಶಿವಮೊಗ್ಗ ಸಿಟಿಯ ವಿವಿಧೆಡೆ ಬೈಕ್‌ಗಳು ಕಳ್ಳತನ, ಎಲ್ಲೆಲ್ಲಿ? ಹೇಗಾಯ್ತು ಘಟನೆ?

bike theft reference image

SHIVAMOGGA LIVE NEWS, 10 FEBRUARY 2025 ಶಿವಮೊಗ್ಗ : ನಗರದ ವಿವಿಧೆಡೆ ಬೈಕುಗಳ (Bike) ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಒಂದು ವಾರದಿಂದ ಈಚೆಗೆ ವಿವಿಧ ಠಾಣೆಗಳಲ್ಲಿ ಕೇಸ್‌ ದಾಖಲಾಗಿವೆ. ಎಲ್ಲೆಲ್ಲಿ ಬೈಕ್‌ ಕಳ್ಳತನವಾಗಿದೆ? ಶರಾವತಿ ನಗರದ 7ನೇ ಅಡ್ಡರಸ್ತೆಯಲ್ಲಿ ಖಾಸಗಿ ಸಂಸ್ಥೆಯ ಉದ್ಯೋಗಿ ಪ್ರಶಿಕುಮಾರ್‌ ಎಂಬುವವರ ಟಿವಿಎಸ್‌ ವಿಕ್ಟರ್‌ ಬೈಕ್‌ ಕಳ್ಳತನವಾಗಿದೆ. ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಬೆಳಗ್ಗೆ ನಾಪತ್ತೆಯಾಗಿತ್ತು ಎಂದು ಆರೋಪಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನೋಬನಗರದ ಇಂದಿರಾ ಕ್ಯಾಂಟೀನ್‌ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ದಿಢೀರ್ ದಾಳಿ, 646 ಕೇಸ್’ನಲ್ಲಿ ದಂಡ ವಿಧಿಸಿದ ಪೊಲೀಸ್

COTPA-Case-raid-in-Shimoga-district.

SHIVAMOGGA LIVE NEWS | SHIMOGA | 27 ಜುಲೈ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿ (RAID) ಕೋಟ್ಪಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿ, ದಂಡ ವಿಧಿಸಿದೆ. ಜುಲೈ 26ರಂದು ಜಿಲ್ಲೆಯಾದ್ಯಂತ ಶಾಲೆ, ಕಾಲೇಜು ಬಳಿ 100 ಮೀಟರ್ ವ್ಯಾಪ್ತಿಯಲ್ಲಿ ಮತ್ತು ಅಂಗಡಿ, ಹೊಟೇಲ್’ಗಳಲ್ಲಿ ಅಕ್ರಮವಾಗಿ ಬೀಡಿ, ಸಿಗರೇಟ್, ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ (RAID) ನಡೆಸಲಾಗಿದೆ. ದಾಳಿ ವೇಳೆ ಕೋಟ್ಪಾ ಕಾಯ್ದೆ ಅಡಿ 646 ಪ್ರಕರಣಗಳಲ್ಲಿ … Read more

ಸಾಗರದಲ್ಲಿ ಕರೋನಾದ ನಡುವೆ ಮತ್ತೊಂದು ಕಾಯಿಲೆಯ ಸಂಕಷ್ಟ

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 10 JUNE 2021 ಕರೋನ ಆತಂಕದ ನಡುವೆ ಸಾಗರದಲ್ಲಿ ಡೆಂಗ್ಯೂ ಭೀತಿ ಎದುರಾಗಿದೆ. ದಿನೆ ದಿನೆ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಶಾಸಕ ಹಾಲಪ್ಪ ಸೂಚಿಸಿದ್ದಾರೆ. ಡೆಂಡ್ಯೂ ನಿಯಂತ್ರಣ ಸಂಬಂಧ ಸಾಗರ ನಗರಸಭೆ ರಂಗಮಂದಿರ ಆವರಣದಲ್ಲಿ ಶಾಸಕ ಹರತಾಳು ಹಾಲಪ್ಪ ಅವರು ಅಧಿಕಾರಿಗಳ ಸಭೆ ನಡೆಸಿದರು. ತಕ್ಷಣದಿಂದ ಡೆಂಗ್ಯೂ ನಿಯಂತ್ರಣ ಮತ್ತು ಜಾಗೃತಿ ಕಾರ್ಯ ನಡೆಸುವಂತೆ ಸೂಚಿಸಿದರು. ಶಾಸಕರ ಸೂಚನೆಗಳೇನು? ತಾಲೂಕಿನಲ್ಲಿ ಕಳೆದ ತಿಂಗಳು 10 … Read more

ಸೊರಬ ತಾಲೂಕಿನಲ್ಲಿ ಕರೋನ ಪಾಸಿಟಿವ್, ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಕೇಸ್? ಇಲ್ಲಿದೆ ಡಿಟೇಲ್ಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಸೊರಬ ತಾಲೂಕಿನ ಹಳ್ಳಿ ಹಳ್ಳಿಗೂ ಕರೋನ ವ್ಯಾಪಿಸಿದೆ. ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಕೆಲವು ಕಡೆ ಲಾಕ್ ಡೌನ್ ಮಾಡಲಾಗಿದೆ. ಸೊರಬ ತಾಲೂಕಿನ ಗ್ರಾಮೀಣ ಭಾಗದಲ್ಲಿ 590ಕ್ಕೂ ಹೆಚ್ಚು ಸಕ್ರಿಯ ಕರೋನ ಪ್ರಕರಣಗಳಿವೆ. ಯಾವ್ಯಾವ ಹಳ್ಳಿಯಲ್ಲಿ ಎಷ್ಟಿದೆ ಕೇಸ್? ಸೊರಬ ತಾಲೂಕಿನ ಹಳೆ ಸೊರಬದಲ್ಲಿ 50ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಇನ್ನು, ಆನವಟ್ಟಿ, ತತ್ತೂರು ಯಲ್ಲಿ ಮೂವತ್ತಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಭಾರಂಗಿ, ಚಂದ್ರಗುತ್ತಿ, … Read more

ಸೊರಬದ ಆನವಟ್ಟಿ ಸಂಪೂರ್ಣ ಲಾಕ್ ಡೌನ್, ಮೇ 24ರವರೆಗೆ ಏನಿರುತ್ತೆ? ಏನಿರಲ್ಲ?

ಶಿವಮೊಗ್ಗ ಲೈವ್.ಕಾಂ | SORABA NEWS | 21 MAY 2021 ಕರೋನ ಸೋಂಕಿತರ ಪ್ರಕರಣ ಹೆಚ್ಚಾದ ಹಿನ್ನೆಲೆ ಸೊರಬ ತಾಲೂಕು ಆನವಟ್ಟಿಯಲ್ಲಿ ಕಠಿಣ ಲಾಕ್‍ ಡೌನ್ ಜಾರಿಗೊಳಿಸಲಾಗಿದೆ. ಮೇ 24ರವರೆಗೆ ಜನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಆನವಟ್ಟಿ ಪಟ್ಟಣದಲ್ಲಿ 150ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. 18 ಮಂದಿಯನ್ನು ಕರೋನ ಬಲಿ ಪಡೆದಿದೆ. ಇದೆ ಕಾರಣಕ್ಕೆ ಪಟ್ಟಣದಲ್ಲಿ ಕಠಿಣ ಲಾಕ್‍ ಡೌನ್ ಜಾರಿಗೊಳಿಸಲಾಗಿದೆ. ಪಟ್ಟಣದಲ್ಲಿ ಏನಿರುತ್ತೆ? ಏನಿರಲ್ಲ? ಅಧಿಕೃತ ಡೈರಿಗಳಲ್ಲಿ ಸಂಜೆ 6 ಗಂಟೆವರೆಗೆ ಹಾಲು ಮಾರಾಟಕ್ಕೆ … Read more

ಶಿವಮೊಗ್ಗ ಜಿಲ್ಲೆಯಲ್ಲಿ 26 ಮಂದಿಗೆ ಕರೋನ, ಯಾವ್ಯಾವ ತಾಲೂಕಲ್ಲಿ ಎಷ್ಟು ಮಂದಿಗೆ ಸೋಂಕು ತಗುಲಿದೆ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021 ಶಿವಮೊಗ್ಗದಲ್ಲಿ ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಸಾವಿರ ಜನರಿಗೆ ಐದಾರು ಮಂದಿಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಸೋಂಕು, ಈಗ ದುಪ್ಪಟ್ಟಾಗಿದೆ. ಮಾರ್ಚ್‌ 27ರಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್‌ ಬುಲೆಟಿನ್‌ ಪ್ರಕಾರ, ಜಿಲ್ಲೆಯಲ್ಲಿ 26 ಮಂದಿಗೆ ಕರೋನ ಸೋಂಕು ತಗುಲಿದೆ. 26 ಮಂದಿಗೆ ಪಾಸಿಟಿವ್ ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್ 27ರಂದು 1941 ಸ್ಯಾಂಪಲ್‍ಗಳನ್ನ ಪಡೆಯಲಾಗಿದೆ. 1976 ಸ್ಯಾಂಪಲ್‍ಗಳು ಕರೋನ ನೆಗೆಟಿವ್ ಬಂದಿದೆ. ನಾಲ್ವರು ಕಾಲೇಜು ಸಿಬ್ಬಂದಿ ಸೇರಿ … Read more

SPECIAL REPORT | ಶಿವಮೊಗ್ಗದಲ್ಲಿ ಶೇ.2ಕ್ಕೆ ಕುಸಿದ ಕರೋನ, ಎರಡನೆ ಅಲೆ ಭೀತಿಯಲ್ಲಿ ಆಡಳಿತ, ಕಾರಣಗಳೇನು ಗೊತ್ತಾ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ |SHIMOGA NEWS | 15 NOVEMBER 2020 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿನ ಅಬ್ಬರ ತಗ್ಗಿದೆ. ಪಾಸಿಟಿವ್‍ಗಳ ಸಂಖ್ಯೆ ಇಳಿಮುಖವಾಗಿದೆ. ಸಾವಿನ ಸಂಖ್ಯೆಯು ಕಡಿಮೆಯಾಗಿದೆ. ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಹಾಗೆಂದು ನಿರ್ಲಕ್ಷ್ಯ ವಹಿಸುವಂತಿಲ್ಲ. ಸ್ವಲ್ಪ ಯಾಮಾರಿದರೂ ಕರೋನ ಮತ್ತೆ ಅರ್ಭಟಿಸುವ ಸಾದ್ಯತೆ ಇದೆ. ಶಿವಮೊಗ್ಗ ಜಿಲ್ಲೆ ಕೋವಿಡ್‍ನ ಎರಡನೆ ಅಲೆಗೆ ಸಿಲುಕುವ ಭೀತಿ ಇದೆ. . ಶೇ.2ಕ್ಕೆ ಇಳಿದ ಕರೋನ ಅಬ್ಬರ ಶಿವಮೊಗ್ಗದಲ್ಲಿ ಕರೋನ ಸೋಂಕಿನ ಪ್ರಮಾಣ ತಗ್ಗಿದೆ. ಜಿಲ್ಲೆಯಲ್ಲಿ ಸದ್ಯ ಕರೋನ … Read more

ಮತ್ತಿಬ್ಬರು ಮಹಿಳೆಯರಿಗೆ KFD ಪಾಸಿಟಿವ್, ಕರೋನ ಆತಂಕದ ಮಧ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗ್ತಿದೆ ಕೇಸ್

KFD Van By VDL Lab in Shimoga Mangana Kayale 1

ಶಿವಮೊಗ್ಗ ಲೈವ್.ಕಾಂ | SHIMOGA | 22 ಏಪ್ರಿಲ್ 2020 ಜಿಲ್ಲೆಯಲ್ಲಿ ಮತ್ತಿಬ್ಬರಿಗೆ ಮಂಗನ ಕಾಯಿಲೆ ಪಾಸಿಟಿವ್ ಬಂದಿದೆ. ಇದರಿಂದ ಶಿವಮೊಗ್ಗದಲ್ಲಿ ಸೋಂಕಿತರ ಸಂಖ್ಯೆ 160ಕ್ಕೆ ಏರಿಕೆಯಾಗಿದೆ. ಎಲ್ಲೆಲ್ಲಿ ಸೋಂಕು ಪತ್ತೆಯಾಗಿದೆ? ತೀರ್ಥಹಳ್ಳಿ ತಾಲೂಕಿನ ಕನ್ನಂಗಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗ್ರಾಮವೊಂದರ ಮಹಿಳೆಯೊಬ್ಬರಿಗೆ ಕೆಎಫ್‍ಡಿ ಪಾಸಿಟಿವ್ ಬಂದಿದೆ. ಮತ್ತೊಂದೆಡೆ ಸಾಗರ ತಾಲೂಕು ಹೆನ್ನಿ ಗ್ರಾಮದ ಮಹಿಳೆಯೊಬ್ಬರಲ್ಲಿ ಕೆಎಫ್‍ಡಿ ಸೋಂಕು ಪತ್ತೆಯಾಗಿದೆ. 160ಕ್ಕೆ ಏರಿದ ಸೋಂಕಿತರ ಸಂಖ್ಯೆ ಕೆಎಫ್‍ಡಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಲೆ ಇದೆ. ತೀರ್ಥಹಳ್ಳಿ ತಾಲೂಕಿನಲ್ಲಿ … Read more

ಐದೇ ತಿಂಗಳಲ್ಲಿ ರಾಘವೇಂದ್ರ ಆಸ್ತಿಮೌಲ್ಯ 12 ಕೋಟಿ ಹೆಚ್ಚಳ, ಎಲ್ಲೆಲ್ಲಿ ಜಮೀನು, ಶೇರು ಹೊಂದಿದ್ದಾರೆ, ಎಷ್ಟು ಕೇಸ್’ಗಳಿವೆ ಗೊತ್ತಾ?

b y raghavendra about press meet

ಶಿವಮೊಗ್ಗ ಲೈವ್.ಕಾಂ | 29 ಮಾರ್ಚ್ 2019 ಐದೇ ತಿಂಗಳಲ್ಲಿ, ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಕುಟುಂಬದ ಆಸ್ತಿ ಮೌಲ್ಯ 12 ಕೋಟಿ ರೂ. ಏರಿಕೆಯಾಗಿದೆ. 2014ರ ವಿಧಾನಸಭೆ ಉಪ ಚುನಾವಣೆಗೆ ಹೋಲಿಕೆ ಮಾಡಿದರೆ ಅವರ ಆಸ್ತಿಯು ಮೂರು ಪಟ್ಟು ಹೆಚ್ಚಳವಾಗಿದೆ. 2014ರಲ್ಲಿ 18.34 ಕೋಟಿ ರೂ. ಚರ ಮತ್ತು 15.22 ಕೋಟಿ ರೂ. ಸ್ಥಿರಾಸ್ತಿ ಇತ್ತು.  ಅಕ್ಟೋಬರ್’ನಲ್ಲಿ ನಡೆದ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ 32.09 ಕೋಟಿ … Read more