ಆಯನೂರು ಹತ್ಯೆ ಕೇಸ್‌, ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ? ಸತೀಶನ ಕಾಲಿಗೆ ಗುಂಡು ಹಾರಿಸಿದ್ದೇಕೆ? ಕಂಪ್ಲೀಟ್‌ ಮಾಹಿತಿ

Ayanuru-Murder-Case-three-arrest

SHIVAMOGGA LIVE | 6 JUNE 2023 SHIMOGA : ಆಯನೂರಿನ ಬಾರ್‌ ಕ್ಯಾಶಿಯರ್‌ ಸಚಿನ್‌ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ (Arrest). ಪ್ರಮುಖ ಆರೋಪಿ ಸತೀಶ್‌ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯು ಸಮೀಪದ ಕಾಡಿನಲ್ಲಿ ಅವಿತುಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಬಂಧಿಸಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆಯೆ ದಾಳಿ ನಡೆಸಿದ್ದ. ಮೂವರು ಆರೋಪಿಗಳು ಅರೆಸ್ಟ್‌ ಬಾರ್‌ ಕ್ಯಾಶಿಯರ್‌ ಸಚಿನ್‌ (27) ಹತ್ಯೆ ಪ್ರಕರಣದ ಆರೋಪಿಗಳಾದ ಸತೀಶ್‌, ಅಶೋಕ್‌ … Read more

ಆಯನೂರಿನಲ್ಲಿ ಮಧ್ಯರಾತ್ರಿ ಕೊಲೆ, ಎದೆಗೆ ಡ್ರ್ಯಾಗರ್‌ ಚುಚ್ಚಿ ವ್ಯಕ್ತಿ ಹತ್ಯೆ, ಕಾರಣವೇನು? ಹೇಗಾಯ್ತು ಘಟನೆ?

Bar-Casher-Attacked-Ayanuru-Navarathna-bar

SHIVAMOGGA LIVE | 5 JUNE 2023 SHIMOGA : ಕ್ಷುಲಕ ವಿಚಾರಕ್ಕೆ ಬಾರ್‌ ಕ್ಯಾಶಿಯರ್‌ಗೆ ಮಧ್ಯರಾತ್ರಿ ಡ್ರ್ಯಾಗರ್‌ನಿಂದ ಚುಚ್ಚಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಕ್ಯಾಶಿಯರ್‌ (cashier) ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಆಯನೂರು ನವರತ್ನ ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಘಟನೆ ಸಂಭವಿಸಿದೆ. ಕ್ಯಾಶಿಯರ್‌ (cashier) ಸಚಿನ್‌ (27) ಹತ್ಯೆಯಾಗಿದ್ದಾನೆ. ಕಿರಿಕ್‌ ಮಾಡಿದ ಮೂವರು ಬಾರ್‌ ಬಂದ್‌ ಮಾಡುವ ಸಮಯವಾದರು ಆಯನೂರು ತಾಂಡಾದ ಮೂವರು ಮದ್ಯ ಸೇವಿಸುತ್ತಿದ್ದರು. ಬಾರ್‌ ಸಿಬ್ಬಂದಿ ಸಮಯವಾಗಿದೆ ಎಂದಿದ್ದಾರೆ. ಆದರೆ ತಾವು ಇನ್ನೂ ಮದ್ಯ … Read more

ಶಿವಮೊಗ್ಗದ ಚಿನ್ನಾಭರಣ ಶೋ ರೂಂನಲ್ಲಿ ಲಕ್ಷ ಲಕ್ಷ ವಂಚನೆ ಆರೋಪ, ಸಿಬ್ಬಂದಿ ವಿರುದ್ಧವೇ ಕೇಸ್, ಏನಿದು ವಂಚನೆ?

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟೆಂಬರ್ 2021 ಶಿವಮೊಗ್ಗ ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯ ಮೂವರು ಸಿಬ್ಬಂದಿ ವಿರುದ್ಧ ಅದೆ ಮಳಿಗೆಯ ಬ್ರಾಂಚ್ ಮ್ಯಾನೇಜರ್ ದೂರು ದಾಖಲಿಸಿದ್ದಾರೆ. ಹಣ ದುರುಪಯೋಗವಾದ ಬಗ್ಗೆ ಆರೋಪ ಹೊರಿಸಿದ್ದಾರೆ. ದುರ್ಗಿಗುಡಿ ಬಳಿ ಇರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಲ್ಲಿ ಇಬ್ಬರು ಕ್ಯಾಷಿಯರ್’ಗಳು ಮತ್ತು ಒಬ್ಬ ಅಕೌಂಟೆಂಟ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಏನಿದು ಪ್ರಕರಣ? ಚಿನ್ನಾಭರಣ ಮಳಿಗೆಯಲ್ಲಿ ಇಂಟರ್’ನಲ್ ಆಡಿಟಿಂಗ್ ಮಾಡಲಾಗಿದೆ. ಈ ವೇಳೆ 28 ಲಕ್ಷ ರೂ. … Read more