ಸಮೀಕ್ಷೆ, ಶಿವಮೊಗ್ಗ ಜಿಲ್ಲೆಯಲ್ಲಿ ಸಹಾಯವಾಣಿ ಆರಂಭ, ಹೆಲ್ಪ್‌ಲೈನ್‌ ಉದ್ದೇಶವೇನು?

dc-gurudatta-hegde-IAS-Shimoga

ಶಿವಮೊಗ್ಗ: ಜಿಲ್ಲೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಆಯಾ ತಾಲ್ಲೂಕಿನಲ್ಲಿ ಸಹಾಯವಾಣಿ (Helpline) ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷಾ ಕಾರ್ಯ ಪ್ರಗತಿಯಲಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ ಶೇ.85ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ. ರಾಜ್ಯ ಸರ್ಕಾರದ ಆದೇಶದಂತೆ ನಿಗದಿತ ಕಾಲಮಿತಿಯಲ್ಲಿ ಸಮೀಕ್ಷೆ  ಪೂರ್ಣಗೊಳ್ಳಲಿದೆ. ಇನ್ನೂ ಹಲವು ಕುಟುಂಬ ಸಮೀಕ್ಷೆಗೆ ಒಳಪಟ್ಟಿಲ್ಲ. … Read more

ಜಾತಿ ಸಮೀಕ್ಷೆ, ಹಿಂದೂ ಧರ್ಮಿಯರಿಗೆ ಶಾಸಕ ಚನ್ನಬಸಪ್ಪ ಸಲಹೆ, ಏನದು? ಇಲ್ಲಿದೆ ಸುದ್ದಿಗೋಷ್ಠಿಯ ಹೈಲೈಟ್ಸ್‌

SN-Channabasappa-Press-meet-in-Shimoga

ಶಿವಮೊಗ್ಗ: ಜಾತಿ ಸಮೀಕ್ಷೆಯಲ್ಲಿ (Caste Survey) ಹಿಂದೂ ಧರ್ಮಿಯರು ಪ್ರತ್ಯಕ್ಷವಾಗಿ ಪಾಲ್ಗೊಳ್ಳಬೇಕು. ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ಬರೆಯಿಸಿ. ಜಾತಿ ಕಾಲಂನಲ್ಲಿ ಆಯಾಯ ಜಾತಿಯ, ಉಪ ಜಾತಿ ಕಾಲಂನಲ್ಲಿ ಉಪ ಜಾತಿಯ ಹೆಸರನ್ನು ಬರೆಯಿಸಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಮನವಿ ಮಾಡಿದರು. ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಎನ್.ಚನ್ನಬಸಪ್ಪ, ವೀರಶೈವ, ಲಿಂಗಾಯತ ಸೇರಿ ಎಲ್ಲ ಸಮುದಾಯದವರು ಧರ್ಮದ ಕಾಲಂನಲ್ಲಿ ಹಿಂದು ಎಂದೇ ಬರೆಯಿಸಬೇಕು. ಇದರಲ್ಲಿ ನಿಜವಾದ ಭಾರತೀಯತೆ ಇದೆ. ಇದು ನಂಬಿಕೆಯ ಪ್ರಶ್ನೆಯಾಗಿದೆ ಎಂದರು. ಎಂಎಲ್‌ಎ ಸುದ್ದಿಗೋಷ್ಠಿಯ … Read more