ಭದ್ರಾವತಿ ಕಾರೇಹಳ್ಳಿ ಬಳಿ ಬೋನಿಗೆ ಬಿತ್ತು ಚಿರತೆ

241123 Leopard Caught at Karehalli in BHADRAVATHI

SHIVAMOGGA LIVE NEWS | 24 NOVEMBER 2023 BHADRAVATHI : ಅರಣ್ಯ ಇಲಾಖೆ ಇರಿಸಿದ್ದ ಬೋನ್‌ಗೆ ಗಂಡು ಚಿರತೆ ಸೆರೆಯಾಗಿದೆ. ಭದ್ರಾವತಿ ತಾಲೂಕು ಕಾರೇಹಳ್ಳಿಯಲ್ಲಿ ಚಿರತೆ ಸೆರೆ ಸಿಕ್ಕಿದೆ‌. ಮಧ್ಯರಾತ್ರಿ ಚಿರತೆ ಸೆರೆಯಾಗಿದೆ. ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು‌. ಈಚೆಗೆ ಕಾರೇಹಳ್ಳಿಯ ಧನಂಜಯ ಎಂಬುವವರ ಮನೆ ಬಳಿ ಸಾಕು ನಾಯಿ ಮೇಲೆ ಚಿರತೆಯೊಂದು ದಾಳಿ ನಡೆಸಿತ್ತು. ಚೈನ್ ಹಾಕಿ ಕಟ್ಟಲಾಗಿದ್ದ ನಾಯಿಯನ್ನು ಎಳೆದು ಸಾಯಿಸಿ ಅರ್ಧ ತಿಂದು ಬಿಟ್ಟು ಹೋಗಿತ್ತು. ಮಾಹಿತಿ : … Read more

ಶಿವಮೊಗ್ಗದಲ್ಲಿ ಬೋನಿಗೆ ಬಿತ್ತು ಚಿರತೆ, ಸೆರೆ ಹಿಡಿಯಲು ಮೈಸೂರಿನಿಂದ ಬಂದಿತ್ತು ಟಾಸ್ಕ್‌ ಫೋರ್ಸ್‌

Leopard-Caught-at-Bikkonahalli-near-Kunchenahalli-Forest-range

SHIVAMOGGA LIVE NEWS | 19 AUGUST 2023 SHIMOGA : ಗಂಡು ಚಿರತೆಯೊಂದು (Leopard) ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಇಲ್ಲಿಗೆ ಸಮೀಪದಲ್ಲಿ ಹತ್ತು ದಿನದ ಹಿಂದೆ ಚಿರತೆ ದಾಳಿಗೆ ಮಹಿಳೆ ಸಾವನ್ನಪ್ಪಿದ್ದರು. ಲೆಪರ್ಡ್‌ ಟಾಸ್ಕ್‌ ಫೋರ್ಸ್‌ (Task Force) ಮತ್ತು ಅರಣ್ಯ ಇಲಾಖೆ (Forest Department) ಸಿಬ್ಬಂದಿ ಚಿರತೆಯನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ (Kunchenahalli) ಮೀಸಲು ಅರಣ್ಯ ವ್ಯಾಪ್ತಿಯ ಬಿಕ್ಕೋನಹಳ್ಳಿ (Bikkonahalli) ಗ್ರಾಮದಲ್ಲಿ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿತ್ತು. ಸುಮಾರು … Read more

ಶಿವಮೊಗ್ಗದಲ್ಲಿ ಬೋನಿಗೆ ಬಿತ್ತು ಚಿರತೆ, ನಿಟ್ಟುಸಿರು ಬಿಟ್ಟರು ಜನ

Cheetha-Caught-Near-Kommanalu-Village-in-Shimoga

ಶಿವಮೊಗ್ಗ | ಕಳೆದ ಕೆಲವು ತಿಂಗಳಿಂದ ತೀವ್ರ ಆತಂಕ ಮೂಡಿಸಿದ್ದ ಚಿರತೆಯೊಂದು (CHEETAH CAUGHT) ಅರಣ್ಯ ಇಲಾಖೆಯ (FOREST DEPARTMENT) ಬೋನಿಗೆ ಬಿದ್ದಿದೆ. ತಾಲೂಕಿನ ಕೊಮ್ಮನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲದಳ್ಳಿ ಸೋಮಿನಕೊಪ್ಪದಲ್ಲಿ ಹೆಣ್ಣು  ಚಿರತೆ ಸೆರೆಯಾಗಿದೆ. ಬೆಳಗ್ಗೆ ರೈತರೊಬ್ಬರು ಜಮೀನಿಗೆ ಹೋಗಿದ್ದ ಸಂದರ್ಭ ಚಿರತೆ ಬೋನಿಗೆ ಬಿದ್ದಿರುವ ವಿಚಾರ ಗೊತ್ತಾಗಿದೆ. ಕೂಡಲೆ ಅರಣ್ಯ ಇಲಾಖೆ ಮತ್ತು ಸ್ಥಳೀಯರಿಗೆ ವಿಚಾರ ತಿಳಿಸಿದ್ದಾರೆ. ಆತಂಕ ಮೂಡಿಸಿದ್ದ ಚಿರತೆ ಶಿವಮೊಗ್ಗ – ದಾವಣಗೆರೆ ಗಡಿ ಭಾಗದಲ್ಲಿ ಚಿರತೆಯಿಂದ ಆತಂಕ ಉಂಟಾಗಿತ್ತು. … Read more