ಚೈತ್ರಾ ಕುಂದಾಪುರ ಕೇಸ್‌, ಶಿವಮೊಗ್ಗಕ್ಕೆ ಆರೋಪಿ ಕರೆತಂದ ಸಿಸಿಬಿ ಪೊಲೀಸ್‌, ಕಾರಣವೇನು?

200923-Chaitra-kundapura-case-Gagan-kadur-in-Shimoga.webp

SHIVAMOGGA LIVE NEWS | 20 SEPTEMBER 2023 SHIMOGA : ವಿಧಾನಸಭೆ ಚುನಾವಣೆಗೆ ಟಿಕೆಟ್‌ (Election Ticket) ಕೊಡಿಸುವುದಾಗಿ ನಂಬಿಸಿ ಚೈತ್ರಾ ಕುಂದಾಪುರ ಮತ್ತು ತಂಡ 5 ಕೋಟಿ ರೂ. ವಂಚಿಸಿದ ಪ್ರಕರಣದ ಸಂಬಂಧ ಶಿವಮೊಗ್ಗದಲ್ಲಿ ಮಹಜರ್‌ ನಡೆಸಲಾಯಿತು. ಪ್ರಕರಣದ ಪ್ರಮುಖ ಆರೋಪಿ ಗಗನ್‌ ಕಡೂರ್‌ನನ್ನು ಬೆಂಗಳೂರು ಸಿಸಿಬಿ ಪೊಲೀಸರು ಶಿವಮೊಗ್ಗಕ್ಕೆ ಕರೆತಂದಿದ್ದರು. ಶಿವಮೊಗ್ಗದಲ್ಲಿ ಗೋವಿಂದ ಬಾಬು ಪೂಜಾರಿ ಅವರಿಂದ ಗಗನ್‌ ಕಡೂರು 50 ಲಕ್ಷ ರೂ. ಹಣ ಪಡೆದಿದ್ದ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಆ … Read more

ಗೃಹ ಸಚಿವರ ಹೆಸರಲ್ಲಿ 1.25 ಕೋಟಿ ರೂ. ವಸೂಲಿ ಆರೋಪ, ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಅರೆಸ್ಟ್

Arrest News Graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ನವೆಂಬರ್ 2021 ಇತ್ತೀಚೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೆಸರು ಹೇಳಿಕೊಂಡು ಉದ್ಯಮಿಗಳಿಂದ ಹಣ ವಸೂಲಿ ಮಾಡಿದ ಸಂಬಂಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಗೃಹ ಸಚಿವರ ಹೆಸರು ಹೇಳಿಕೊಂಡು ಹಣ ಸುಲಿಗೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಸಂಬಂಧ ಬೆಂಗಳೂರು ಸಿಸಿಬಿ ಪೊಲೀಸರು ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಭವಾನಿ ರಾವ್ ಮೋರೆ ಬಂಧಿತ. ಈತ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೆಸರು ಹೇಳಿಕೊಂಡು … Read more