ʼಜಾರಕಿಹೊಳಿʼ ಕೈಗೆ ಚೈನ್ ಹಾಕಿ ಗೋಪಿ ಸರ್ಕಲ್‌ನಿಂದ ಎಳೆದು ತಂದರು, ಫೋಟೊಗೆ ಬೆಂಕಿ ಹಚ್ಚಿದರು

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಕಾರಿನ ಮೇಲೆ ಕಲ್ಲು ತೂರಟವನ್ನು ಖಂಡಿಸಿ, ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಶಿವಮೊಗ್ಗದಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಲಾಯಿತು. ಗೋಪಿ ಸರ್ಕಲ್‌ನಿಂದ ಮಹಾವೀರ ಸರ್ಕಲ್‌ವರೆಗೆ ಎನ್‌ಎಸ್‌ಯುಐ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ‘ಜಾರಕಿಹೊಳಿ’ ಕೈಗೆ ಕೋಳ ಪಂಜಿನ ಮೆರವಣಿಗೆಯಲ್ಲಿ ರಮೇಶ್‌ ಜಾರಕಿಹೊಳಿ ಮುಖವಾಡ ಧರಿಸಿದ್ದ ವ್ಯಕ್ತಿಯ ಕೈಗೆ ಚೈನ್‌ ಕಟ್ಟಿ, ಎಳೆದು ತರಲಾಯಿತು. ಮೆರವಣಿಗೆ … Read more

‘ಆ ವಿಚಾರ ಕೇಳಬೇಡಿ, ಮಾತಾಡೋಕೆ ನನಗೆ ವಾಕರಿಗೆ ಬರುತ್ತೆ’, ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021 ರಮೇಶ್ ಜಾರಕಿಹೊಳಿ ಸಿಡಿ ವಿಚಾರ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಈ ನಡುವೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಸಿಡಿ ವಿಚಾರ ಮಾತನಾಡೋಕೆ ತಮಗೆ ವಾಕರಿಗೆ ಬರುತ್ತಿದೆ ಎಂದು ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಸಿಡಿ ವಿಚಾರದ ಬಗ್ಗೆ ತನ್ನನ್ನು ಏನೂ ಕೇಳಬೇಡಿ. ಅದು ಅವರು ಅವರಿಗೆ ಬಿಟ್ಟಿ ವಿಚಾರ.  ಸಿಡಿ ವಿಚಾರ ಮಾತನಾಡಲು ನನಗೆ ವಾಕರಿಗೆ … Read more

‘ನಾನು ಆ ವಿಡಿಯೋ ನೋಡಿಲ್ಲ, ಷಡ್ಯಂತ್ರ ಮುಂದುವರೆದಿದೆ, ಮುಂದುವರೆಯಲಿ’

dk shivakumar in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 MARCH 2021 ರಮೇಶ್ ಜಾರಕಿಹೊಳಿ ಜೊತೆಯಲ್ಲಿ ಸಿಡಿಯಲ್ಲಿ ಕಾಣಿಸಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿರುವ ಯುವತಿ ಬಿಡುಗಡೆ ಮಾಡಿರುವ ವಿಡಿಯೋವನ್ನು ನಾನು ನೋಡಿಲ್ಲ. ಆ ಬಗ್ಗೆ ಚರ್ಚೆ ನಡೆಸಿದ ಬಳಿಕ ಮಾತನಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಯುವತಿ ವಿಡಿಯೋ ಕುರಿತು ಪತ್ರಿಕೆಗಳಲ್ಲಿ ಓದಿದ್ದೇನೆ. ಪೊಲೀಸರು, ಮಹಿಳಾ ಆಯೋಗದವರು ತನಿಖೆ ನಡೆಸಬೇಕು ಎಂದರು. ಸ್ವಯಂ ಪ್ರೇರಿತ ದೂರು ದಾಖಲಿಸಬೇಕಿತ್ತು ಸಿಡಿ ವಿಚಾರವಾಗಿ … Read more

‘ನನ್ನ ಬಳಿ ಸಿಡಿ ಇಲ್ಲ, ಗೋವಾಗೆ ಹೋಗುವ ಶಾಸಕರೆ ಎಚ್ಚರ’

100321 Rajashekar Mulali at shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮಾರ್ಚ್ 2021 ಬೆಳಗಾವಿ ಅಧಿವೇಶನಕ್ಕೆ ಬರುವ ಶಾಸಕರು ಗೋವಾಗೆ ಹೋಗಬಾರದು ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜಶೇಖರ ಮುಲಾಲಿ, ಅಧಿವೇಶನಕ್ಕೆ ಬರುವ ಶಾಸಕರು ಸಮಯ ಇದೆ ಎಂದು ಗೋವಾಗೆ ಹೋಗುತ್ತಾರೆ.ಆ ರೀತಿ ಹೋಗಬಾರದು. ಮುಂದೆ ಸಮಸ್ಯೆ ಆಗಬಹುದು ಎಂದರು. ನನ್ನ ಹತ್ರ ಸಿಡಿ ಇಲ್ಲ ನನ್ನ ಬಳಿ 19 ಸಿಡಿಗಳಿವೆ ಎಂದು ಎಲ್ಲಿಯೂ ಹೇಳಿಲ್ಲ. ಅದೆಲ್ಲ ಮಾಧ್ಯಮಗಳ ಸೃಷ್ಟಿ. ಈ … Read more