ಶಿವಮೊಗ್ಗ ಜೈಲಿನಲ್ಲಿ ಕೈದಿಗಳ ಬ್ಯಾರೆಕ್‌ನಲ್ಲಿ ಮೊಬೈಲ್‌ ಚಾರ್ಜರ್‌, ಚಿಲುಮೆ, ಬೀಡಿ, ಸಿಗರೇಟ್‌..!

Shimoga-Central-Jail-Building

SHIMOGA , 30 AUGUST 2024 : ನಟ ದರ್ಶನ್‌ ಸಹಚರರು ಆಗಮನಕ್ಕು ಮುನ್ನ ಶಿವಮೊಗ್ಗ ಕೇಂದ್ರ ಕಾರಾಗೃಹದ (Jail) ಮೇಲೆ ನೂರಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭ ಬೀಡಿ, ಸಿಗರೇಟ್‌ ಜೊತೆಗೆ ನಗದು, ತಂಬಾಕು ಪ್ಯಾಕೆಟ್‌, ಚಾರ್ಜರ್‌ಗಳು ಪತ್ತೆಯಾಗಿವೆ. ಈ ಸಂಬಂಧ ಪೊಲೀಸರು ತುಂಗಾ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದಾರೆ. ಕಾರಾಗೃಹ ಅಧಿನಿಯಮದ ಅಡಿಯಲ್ಲಿ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಇದನ್ನೂ ಓದಿ ⇒ ಯಶಸ್ಸಿಗೆ … Read more

ಹುಲ್ಲು, ಪ್ಲಾಸ್ಟಿಕ್‌ನಿಂದ ಸುತ್ತಿದ್ದ ಅನುಮಾನಾಸ್ಪದ ವಸ್ತು ಪತ್ತೆ

Shimoga-Central-Jail-Building

SHIMOGA, 12 AUGUST 2024 : ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಮತ್ತೊಮ್ಮೆ ಅನುಮಾನಾಸ್ಪದ (Suspicious) ವಸ್ತುಗಳು ಪತ್ತೆಯಾಗಿದೆ. ಈ ಸಂಬಂಧ ಜೈಲು ಸಿಬ್ಬಂದಿ ದೂರು ನೀಡಿದ್ದಾರೆ. ಸೋಗಾನೆಯಲ್ಲಿರುವ ಕಾರಾಗೃಹದ ಶರಾವತಿ ವಿಭಾಗದ ಬಳಿ ಹಸಿರು ಹುಲ್ಲು ಸುತ್ತಿದ ರೀತಿಯಲ್ಲಿ ವಸ್ತು ಪತ್ತೆಯಾಗಿದೆ. ಮತ್ತೊಂದು ಕಡೆ ಕಪ್ಪು ಬಣ್ಣದ ಪ್ಲಾಸ್ಟಿಕ್‌ ಕವರ್‌ನಲ್ಲಿ ಮತ್ತೊಂದು ವಸ್ತು ಪತ್ತೆಯಾಗಿದೆ. ಇದನ್ನು ಪರಿಶೀಲಿಸಿದ ಕಾರಾಗೃಹ ಸಿಬ್ಬಂದಿ ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ. ಕಾರಾಗೃಹ ಸಮೀಪಕ್ಕೆ ಬಂದು ಅನುಮಾನಾಸ್ಪದ ವಸ್ತುಗಳನ್ನು ಹೊರಗಿನಿಂದ ಎಸೆದಿದ್ದಾರೆ ಎಂದು … Read more

ಶಿವಮೊಗ್ಗ ಜೈಲ್‌ ಕೊಠಡಿಯೊಳಗೆ ಹುಟ್ಟುಹಬ್ಬ ಆಚರಿಸಿ, ಮೊಬೈಲ್‌ನಲ್ಲಿ ಫೋಟೊ ತೆಗೆದುಕೊಂಡ ಕೈದಿಗಳು

Shimoga-Central-Jail-Building

SHIVAMOGGA LIVE NEWS | 7 AUGUST 2023 SHIMOGA : ಕೇಂದ್ರ ಕಾರಾಗೃಹದ (Central Jail) ಒಳಗೆ ಹುಟ್ಟುಹಬ್ಬ ಆಚರಿಸಿ, ಮೊಬೈಲ್‌ನಲ್ಲಿ ಫೋಟೊ, ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ಈ ಸಂಬಂಧ ಆರು ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸೋಗಾನೆಯಲ್ಲಿರುವ ಶಿವಮೊಗ್ಗ ಕೇಂದ್ರ ಕಾರಾಗೃಹದ (Central Jail) ಕೊಠಡಿ ಸಂಖ್ಯೆ 30ರಲ್ಲಿ ಮೊಹಮ್ಮದ್‌ ಅಲಿ ಎಂಬ ಕೈದಿಯ ಹುಟ್ಟುಹಬ್ಬ ಆಚರಿಸಲಾಗಿದೆ. ಶಾಹಿದ್‌ ಅಲಿಯಾಸ್‌ ಬಚ್ಚನ್‌, ಶಶಿ ಪೂಜಾರಿ, ಸಿರಾಜ್‌, ನಿಶಾಕ್‌ ಪೂಜಾರಿ, ಸಚಿನ್‌ ಶೆಟ್ಟಿ ವಿರುದ್ಧ ತುಂಗಾ … Read more

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟವನ ವಿರುದ್ಧ ಶಿವಮೊಗ್ಗದಲ್ಲಿ ಕೇಸ್, ಏನಿದು ಪ್ರಕರಣ? ಯಾರು ಈತ?

Mangalore-Airport-Bomb-Planter-Aditya-Rao-in-Shimoga-jail

SHIVAMOGGA LIVE | 2 JUNE 2023 SHIMOGA : ಮಂಗಳೂರು ವಿಮಾನ ನಿಲ್ದಾಣಕ್ಕೆ (Airport) ಬಾಂಬ್‌ ಇಟ್ಟ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಆದಿತ್ಯ ರಾವ್‌ ವಿರುದ್ಧ ಶಿವಮೊಗ್ಗದ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಉಂಟು ಮಾಡಿದ ಆರೋಪದ ಹಿನ್ನೆಲೆ ಶಿವಮೊಗ್ಗದ ಕೇಂದ್ರ ಕಾರಾಗೃಹದ ಚೀಫ್‌ ಸೂಪರಿಂಟೆಂಡೆಂಟ್‌ ಅವರು ದೂರು ನೀಡಿದ್ದಾರೆ. ಏನಿದು ಪ್ರಕರಣ? ಶಿವಮೊಗ್ಗ ಕೇಂದ್ರ ಕಾರಾಗೃಹದ ಶಿಕ್ಷಾ ಬಂಧಿ ಆದಿತ್ಯ ರಾವ್‌ ಮೇ 31ರಂದು ಮಧ್ಯಾಹ್ನ ಜೈಲಿನ ವಿಡಿಯೋ ಕಾನ್ಫರೆನ್ಸ್‌ … Read more

ಶಿವಮೊಗ್ಗದ ಸೆಂಟ್ರಲ್ ಜೈಲ್ ಮೇಲೆ ಪೊಲೀಸರಿಂದ ದಿಢೀರ್ ದಾಳಿ

Shimoga-Central-Jail-Building

SHIVAMOGGA LIVE NEWS | 20 MARCH 2023 SHIMOGA : ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಪೊಲೀಸರು ದಿಢೀರ್ ದಾಳಿ (Raid) ನಡೆಸಿ ಪರಿಶೀಲನೆ ನಡೆಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ದಿಢೀರ್ ದಾಳಿ ಸೋಗಾನೆ ಬಳಿ ಇರುವ ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಇಂದು ಬೆಳಗ್ಗೆ ದಿಢೀರ್ ದಾಳಿ (Raid) ನಡೆಸಲಾಯಿತು. ಕಾರಾಗೃಹದಲ್ಲಿರುವ ಪ್ರತಿ ಸೆಲ್ ನಲ್ಲಿಯು ಪೊಲೀಸರು ತಪಾಸಣೆ ಮಾಡಿದರು. ಆದರೆ ಜೈಲಿನಲ್ಲಿ ಯಾವುದೆ ಅಕ್ರಮ ವಸ್ತುಗಳು … Read more

ಕೈದಿ ನೋಡಲು ಶಿವಮೊಗ್ಗ ಜೈಲಿಗೆ ಬಂದಿದ್ದ ಸ್ನೇಹಿತರು ಜೈಲುಪಾಲು, ಜೀನ್ಸ್ ಪ್ಯಾಂಟು, ಶರ್ಟ್ ಕಾರಣ

shimoga central jail building

ಶಿವಮೊಗ್ಗ | ಕೈದಿಗೆ ನೀಡಲು ತಂದಿದ್ದ ಬಟ್ಟೆ ಬ್ಯಾಗಿನಲ್ಲಿ ಗಾಂಜಾ (GANJA SUPPLY) ಪತ್ತೆಯಾಗಿದೆ. ಪೊಲೀಸರ (POLICE) ಕಣ್ತಪ್ಪಿಸಿ ಕೇಂದ್ರ ಕಾರಾಗೃಹದ (CENTRAL JAIL) ಒಳಗೆ ಗಾಂಜಾ ಸಾಗಣೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗ (SHIMOGA) ಜೆ.ಪಿ.ನಗರದ ಮೊಹಮ್ಮದ್ ಮುಸಿಮಿನ್ (26), ರಾಜೀವ್ ಗಾಂಧಿ ಬಡಾವಣೆಯ ಅಬ್ದುಲ್ ಹಫೀಜ್ (24) ಮತ್ತು ಮೊಹಮ್ಮದ್ ಹುಸೇನ್ (22) ಎಂಬುವವರನ್ನು ಬಂಧಿಸಲಾಗಿದೆ. ಜೀನ್ಸ್ ಪ್ಯಾಂಟು, ಶರ್ಟು, ಬ್ಯಾಗ್ ವಿಚಾರಣಾಧೀನ ಕೈದಿಯೊಬ್ಬನನ್ನು ಭೇಟಿಯಾಗಿ, ಆತನಿಗೆ ಬಟ್ಟೆ ನೀಡಲು ಈ ಮೂವರು … Read more

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ 150 ಪೊಲೀಸರಿಂದ ದಾಳಿ

shimoga central jail building

SHIVAMOGGA LIVE NEWS | SHIMOGA | 24 ಜುಲೈ 2022 ಶಿವಮೊಗ್ಗದ ಕೇಂದ್ರ ಕಾರಾಗೃಹದ (CENTRAL JAIL) ಮೇಲೆ 150ಕ್ಕೂ ಹೆಚ್ಚು ಪೊಲೀಸರು ದಿಢೀರ್ ದಾಳಿ (RAID) ನಡೆಸಿ, ಪರಿಶೀಲನೆ ನಡೆಸಿದರು. ಪ್ರತಿ ಕೈದಿಯ ಕೊಠಡಿಯನ್ನು ಕೂಲಂಕಷವಾಗಿ ಪರಿಶೀಲಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮಿಪ್ರಸಾದ್ ನೇತೃತ್ವದಲ್ಲಿ ಶನಿವಾರ ಪೊಲೀಸರು ದಾಳಿ ನಡೆಸಿ, ಪರಿಶೀಲನೆ ಮಾಡಿದರು. ದಾಳಿಗೆ ಕಾರಣವೇನು? ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ (MOBILE) ಬಳಕೆ, ಗಾಂಜಾ (GANJA) ಉಪಯೋಗ ಸೇರಿದಂತೆ ಹಲವು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ … Read more

ಶಿವಮೊಗ್ಗದ ಎರಡು ಬ್ಯಾಂಕುಗಳ ಮುಂದೆ ನೌಕರರ ಪ್ರತಿಭಟನೆ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

161221 Bank Employees protest in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021 ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಶಿವಮೊಗ್ಗದಲ್ಲಿ ಬ್ಯಾಂಕ್ ಸಿಬ್ಬಂದಿ ಪ್ರತಿಭಟನೆ ನಡೆಸಿದರು. ಬಿ.ಹೆಚ್.ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಕುವೆಂಪು ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಸಿಬ್ಬಂದಿ ಮುಷ್ಕರ ನಡೆಸಿದರು. ದೇಶವ್ಯಾಪಿ ಬ್ಯಾಂಕ್ ನೌಕರರ ಸಂಘಟನೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾರ್ಮಿಕ ವಿರೋಧಿ ನೀತಿಗೆ ಆಕ್ರೋಶ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀಡಿ, … Read more

ಶಿವಮೊಗ್ಗದ ಸೆಂಟ್ರಲ್ ಜೈಲಿನಲ್ಲಿ ನೇಣಿಗೆ ಶರಣಾದ ಸಿಬ್ಬಂದಿ

041121 Jail Warder Suicide at Shimoga Central Prison

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ನವೆಂಬರ್ 2021 ಶಿವಮೊಗ್ಗ ಕೇಂದ್ರ ಕಾರಾಗೃಹದ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೈಲು ಆವರಣದಲ್ಲಿರುವ ಕ್ವಾರ್ಟರ್ಸ್’ನಲ್ಲಿ ಘಟನೆ ಸಂಭವಿಸಿದೆ. ಅಸ್ಪಾಕ್ ಅಲಿ ತೊಗರಿ (25) ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿ. ಜೈಲಿನಲ್ಲಿ ಡಿ ದರ್ಜೆ ನೌಕರನಾಗಿರುವ ಅಸ್ಪಾಕ್ ಅಲಿ ತೊಗರಿ ನಿನ್ನೆ ಬುಧವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣವೇನು? ಅಸ್ಪಾಕ್ ಅಲಿ ತೊಗರಿ ಶಿವಮೊಗ್ಗ ಕೇಂದ್ರ … Read more

ಶಿವಮೊಗ್ಗದ ಸೆಂಟ್ರಲ್ ಜೈಲ್​​ನಲ್ಲಿ ಕೈದಿ ಮೇಲೆ ಸಹ ಕೈದಿಗಳಿಂದ ಹಲ್ಲೆ, ಕಾರಾಗೃಹದ ಗೇಟ್ ಮುಂದೆ ಹೈಡ್ರಾಮಾ, ಕಾರಣವೇನು?

shimoga central jail building

ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021 ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಕೈದಿಯೊಬ್ಬನ ಮೇಲೆ ಸಹ ಕೈದಿಗಳೇ ಹಲ್ಲೆ ಮಾಡಿದ್ದಾರೆ. ಈ ನಡುವೆ ಹಲ್ಲೆಗೊಳಗಾದ ಕೈದಿ ಕೊಲೆಯಾಗಿದ್ದಾನೆ ಎಂದು ಸುದ್ದಿ ಹಬ್ಬಿದ್ದರಿಂದ ಜೈಲು ಗೇಟ್‍ ಮುಂದೆ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಏನಿದು ಕೇಸ್‍? ಹಲ್ಲೆಗೇನು ಕಾರಣ? ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿದ್ದ ಸಲ್ಮಾನ್ ಎಂಬಾತನನ್ನು ಬುಧವಾರ ಸಂಜೆ ಜೈಲಿಗೆ ತಂದು ಬಿಡಲಾಗಿತ್ತು. ಇವತ್ತು ಬೆಳಗ್ಗೆ ಸಲ್ಮಾನ್ ಮೇಲೆ ಸಹ ಕೈದಿಗಳಾದ ಸೂಳೆಬೈಲಿನ ಗೌಸ್‍, ಸಲೀಂ … Read more