ಶಿವಮೊಗ್ಗ ಜೈಲಿನಲ್ಲಿರುವ ಧರ್ಮಸ್ಥಳದ ಮಾಸ್ಕ್‌ ಮ್ಯಾನ್‌ಗೆ ಜಾಮೀನು

Mask-Man-chinnaiah-shifted-to-Shimoga-prison

ಶಿವಮೊಗ್ಗ: ಧರ್ಮಸ್ಥಳದ ಬುರುಡೆ ಕೇಸ್‌ನ ಮಾಸ್ಕ್‌ ಮ್ಯಾನ್‌ ಚಿನ್ನಯ್ಯಗೆ ಜಾಮೀನು ಮಂಜೂರಾಗಿದೆ. 79 ದಿನದ ಬಳಿಕ ಚಿನ್ನಯ್ಯಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ. ಸದ್ಯ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರುಪಾಯಿ ಷೂರಿಟಿ, ಸೇರಿ 12 ಷರತ್ತುಗಳನ್ನು ಹಾಕಿ ಜಾಮೀನು ಮಂಜೂರು ಮಾಡಲಾಗಿದೆ. ಶಿವಮೊಗ್ಗ ಜೈಲಿನಲ್ಲಿದ್ದಾನೆ ಚಿನ್ನಯ್ಯ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಸದ್ಯ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಭದ್ರತೆಯ … Read more

BREAKING NEWS – ಶಿವಮೊಗ್ಗದ ಸೆಂಟ್ರಲ್‌ ಜೈಲು ಕೈದಿ ಸಾವು, ಕಾರಣವೇನು?

Shimoga-Central-Jail-Prison

ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಿವಮೊಗ್ಗ ಸೆಂಟ್ರಲ್‌ ಜೈಲಿನ (Central Jail) ಕೈದಿಯೊಬ್ಬ ಅನಾರೋಗ್ಯದ ಹಿನ್ನೆಲೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಮೂಲದ ಬಾಬು.ಕೆ.ಪಿ ಅಲಿಯಾಸ್‌ ಸಜಿ ಬಾಬು ಮೃತ ಕೈದಿ. ಇಂದು ಬೆಳಗಿವ ಜಾವ ಕೊನೆಯುಸಿರು ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಬುನನ್ನು ನ.10ರಂದು ಬೆಳಗ್ಗೆ 5 ಗಂಟೆಗೆ ಮೆಗ್ಗಾನ್‌ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ 5.40ರ ಹೊತ್ತಿಗೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರಿನಲ್ಲೇ ಶಸ್ತ್ರಚಿಕಿತ್ಸೆ ಆಗಿತ್ತು … Read more

ಬಿಸ್ಕೇಟ್‌ ಪ್ಯಾಕೆಟ್‌ನಲ್ಲಿ ಗಾಂಜಾ, ಸಿಗರೇಟುಗಳು, ಶಿವಮೊಗ್ಗದಲ್ಲಿ ಸಿಕ್ಕಿಬಿದ್ದರು ಇಬ್ಬರು, ಆಗಿದ್ದೇನು?

Shimoga-Central-Jail-Prison

ಶಿವಮೊಗ್ಗ: ಬಿಸ್ಕೇಟ್‌ ಪ್ಯಾಕೆಟ್‌ನಲ್ಲಿ (Biscuit Packet) ಗೌಪ್ಯವಾಗಿ ಗಾಂಜಾ, ಸಿಗರೇಟ್‌ ಇರಿಸಿ ವಿಚಾರಣಾಧೀನ ಖೈದಿಗೆ ನೀಡಲು ಬಂದಿದ್ದ ಮೂವರನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ವಿಚಾರಣಾಧೀನ ಖೈದಿ ಮಹಮ್ಮದ್‌ ಗೌಸ್‌ ಅಲಿಯಾಸ್‌ ಜಂಗ್ಲಿ ಎಂಬಾತನನ್ನು ಮಾತನಾಡಿಸಲು ಭದ್ರಾವತಿ ನಿವಾಸಿಗಳಾದ ರಾಹಿಲ್‌ (19) ಮತ್ತು ತಸೀರುಲ್ಲಾ (19) ಎಂಬುವವರು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಬಂದಿದ್ದರು. ಮಹಮ್ಮದ್‌ ಗೌಸ್‌ಗೆ ನೀಡಲು ಮೂರು ಪ್ಯಾಕೆಟ್‌ ಬಿಸ್ಕೇಟ್ ತಂದಿದ್ದರು. ಜೈಲು ಭದ್ರತೆಗೆ ಕೆಎಸ್‌ಐಎಸ್‌ಎಫ್‌ ಪಡೆ ಸಿಬ್ಬಂದಿ ಬಿಸ್ಕೇಟ್‌ ಪ್ಯಾಕೆಟ್‌ … Read more

ಶಿವಮೊಗ್ಗ ಜೈಲು ಸೇರಿದ ಮೂರೇ ದಿನಕ್ಕೆ ವಿಚಾರಣಾಧೀನ ಕೈದಿ ಸಾವು, ಏನಿದು ಕೇಸ್‌?

Shimoga-Central-Jail-Prison

ಶಿವಮೊಗ್ಗ: ವಿಚಾರಣಾಧೀನ ಕೈದಿಯಾಗಿ (Prisoner) ಶಿವಮೊಗ್ಗ ಜೈಲು ಸೇರಿದ್ದ ವ್ಯಕ್ತಿಯೊಬ್ಬ ಮೂರೇ ದಿನಕ್ಕೆ ಮೃತಪಟ್ಟಿದ್ದಾನೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಇಂದು ಬಳಗ್ಗೆ ಆತ ಸಾವನ್ನಪ್ಪಿದ್ದಾನೆ ಎಂದು ಕಾರಾಗೃಹದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ಟಿಪ್ಪುನಗರದ ನಿವಾಸಿ ಮನ್ಸೂರ್‌ (43) ಮೃತ ವಿಚಾರಣಾಧೀನ ಕೈದಿ. ಸೆ.15ರಂದು ಮನ್ಸೂರ್‌ ಶಿವಮೊಗ್ಗ ಜೈಲು ಸೇರಿದ್ದ. ಅನಾರೋಗ್ಯದ ಹಿನ್ನೆಲೆ ಸೆ.17ರ ಮಧ್ಯರಾತ್ರಿ ಈತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ. ತಂದೆ ಎದೆಗೆ ಕತ್ತರಿ ಚುಚ್ಚಿದ್ದ ಸೆ.14ರಂದು ಮನ್ಸೂರ್‌ ತನ್ನ … Read more

ಶಿವಮೊಗ್ಗ ಜೈಲಿನಿಂದ ಕೋರ್ಟ್‌ಗೆ ಹೊರಟಿದ್ದ ಖೈದಿಯ ಜೇಬಿಗೆ ಕೈ ಹಾಕಿದ ಸಿಬ್ಬಂದಿಗೆ ಕಾದಿತ್ತು ಶಾಕ್‌, ಸಿಕ್ಕಿದ್ದೇನು?

Shimoga-Central-Jail-Prison

ಶಿವಮೊಗ್ಗ: ಖೈದಿಯೊಬ್ಬನ ಹೊಟ್ಟೆಯೊಳಗೆ ಮೊಬೈಲ್‌ ಫೋನ್‌ ಪತ್ತೆಯಾಗಿ ಅಚ್ಚರಿ ಮೂಡಿಸಿತ್ತು. ಇದರ ಬೆನ್ನಿಗೆ ಮತ್ತೊಬ್ಬ ಖೈದಿ ಬಳಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಮ್‌ ಕಾರ್ಡ್‌ (Sim Card) ಮತ್ತು ತಗಡಿನ ವಸ್ತು ಸಿಕ್ಕಿದೆ. ಮೊಬೈಲ್‌ ನುಂಗಿದ್ದ ಖೈದಿ 10 ವರ್ಷ ಶಿಕ್ಷೆಗೆ ಗುರಿಯಾಗಿದ್ದ ಖೈದಿ ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಇದು ಸಾರ್ವಜನಿಕ ವಲಯದಲ್ಲಿ ಅಚ್ಚರಿ ಮೂಡಿಸಿತ್ತು. ಈ ಕುರಿತು ಶಿವಮೊಗ್ಗ ಲೈವ್.ಕಾಂ ಮೊದಲು ಸುದ್ದಿ ಪ್ರಕಟಿಸಿತ್ತು. ಶಿವಮೊಗ್ಗ ಜೈಲಿನ ಖೈದಿಯ … Read more

ನಟ ದರ್ಶನ್‌ ಕೇಸ್‌, ಶಿವಮೊಗ್ಗ ಜೈಲಿನಿಂದ ಮತ್ತೊಬ್ಬ ಆರೋಪಿ ರಿಲೀಸ್‌

-Renukaswamy-Case-Actor-Darshan-fan-Auto-Driver-jagdish-released-from-jail.

SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಜಗದೀಶ್‌ ಅಲಿಯಾಸ್‌ ಜಗ್ಗು ಇವತ್ತು ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ (Release). ಶೂರಿಟಿ ಸಿಗುವುದು ವಿಳಂಬವಾದ ಹಿನ್ನೆಲೆ ಒಂದು ದಿನ ತಡವಾಗಿ ಜೈಲಿನಿಂದ ಹೊರ ಬಂದಿದ್ದಾನೆ. ಆತನನ್ನು ಕರೆದೊಯ್ಯಲು ಕುಟುಂಬದವರು ಜೈಲು ಬಳಿ ಆಗಮಿಸಿದ್ದರು. ಜಗದೀಶ ಚಿತ್ರದುರ್ಗದಲ್ಲಿ ಆಟೋ ಚಾಲಕನಾಗಿದ್ದ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದೊಯ್ದ ತಂಡದಲ್ಲಿದ್ದ. ಹಾಗಾಗಿ ಪ್ರಕರಣದಲ್ಲಿ ಜಗದೀಶ್‌ 6ನೇ ಆರೋಪಿಯಾಗಿದ್ದಾನೆ. ಇದನ್ನೂ ಓದಿ » ನಟ … Read more

ನಟ ದರ್ಶನ್‌ ಚಾಲಕ ಶಿವಮೊಗ್ಗ ಜೈಲಿಂದ ರಿಲೀಸ್‌, ಓಡೋಡಿ ಹೋಗಿ ಕಾರು ಹತ್ತಿದ ಆರೋಪಿ

Actor-Darshan-Car-Drivers-lakshman-released-from-Shimoga-Jail

SHIVAMOGGA LIVE NEWS | 17 DECEMBER 2024 ಶಿವಮೊಗ್ಗ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಏಳು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಶಿವಮೊಗ್ಗ ಜೈಲಿನಲ್ಲಿದ್ದ 12ನೇ ಆರೋಪಿ ಲಕ್ಷ್ಮಣ್‌ ಇವತ್ತು ಬಿಡುಗಡೆಯಾಗಿದ್ದಾನೆ (Released). ಮತ್ತೊಬ್ಬ ಆರೋಪಿಗೆ ಇವತ್ತೂ ಬಿಡುಗಡೆ ಭಾಗ್ಯವಿಲ್ಲವಾಗಿದೆ. ಜಗದೀಶ್‌ಗೆ ಬಿಡುಗಡೆ ಭಾಗ್ಯವಿಲ್ಲ ಪ್ರಕರಣದ 6ನೇ ಆರೋಪಿ, ಚಿತ್ರದುರ್ಗದ ಆಟೋ ಚಾಲಕ ಜಗದೀಶ್‌ ಅಲಿಯಾಸ್‌ ಜಗ್ಗು ಕೂಡ ಶಿವಮೊಗ್ಗ ಜೈಲಿನಲ್ಲಿದ್ದಾನೆ. ಆತನಿಗು ಜಾಮೀನು ಮಂಜೂರಾಗಿದೆ. ಆದರೆ ಶೂರಿಟಿ ಸಿಗದ ಹಿನ್ನೆಲೆ ಜಗದೀಶ್‌ … Read more

ಶಿವಮೊಗ್ಗ ಜೈಲು, ಬೀಡಿಗಾಗಿ ಕಲ್ಲು ತೂರಾಟ, ಸ್ಥಳದಲ್ಲೆ ಡಿಐಜಿ ಮೊಕ್ಕಾಂ, ಅಧೀಕಕ್ಷರು ಬದಲಾವಣೆ

Shimoga-Central-Jail-Building

SHIMOGA NEWS, 17 SEPTEMBER 2024 : ಕೇಂದ್ರ ಕಾರಾಗೃಹದಲ್ಲಿ (JAIL) ಬೀಡಿಗಾಗಿ ಕೈದಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಬಂಧಿಖಾನೆ ಸಿಬ್ಬಂದಿಗೆ ಜೀವ ಬೆದರಿಕೆ ಒಡ್ಡಿದ್ದಾರೆ. ಪರಿ‍ಸ್ಥಿತಿ ವಿಕೋಪಕ್ಕೆ ಹೋಗಿರುವ ಹಿನ್ನೆಲೆ ಬಂಧಿಖಾನೆ ಡಿಐಜಿ ಸ್ಥಳಕ್ಕೆ ಭೇಟಿ ನೀಡಿದ್ದು, ಎರಡು ದಿನದಿಂದ ಮೊಕ್ಕಾಂ ಹೂಡಿದ್ದಾರೆ. ಇನ್ನೊಂದೆಡೆ ಕೇಂದ್ರ ಕಾರಾಗೃಹದ ಅಧೀಕ್ಷಕರ ಬದಲಾವಣೆ ಮಾಡಲಾಗಿದೆ.   ಸೆಂಟ್ರಲ್‌ ಜೈಲಿನಲ್ಲಿ ಆಗಿದ್ದೇನು? ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾಥಿತ್ಯ ಪ್ರಕರಣದ ಬೆನ್ನಿಗೆ ಶಿವಮೊಗ್ಗ ಜೈಲಿನಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ. … Read more

ಶಿವಮೊಗ್ಗ ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು

Shimoga-Central-Jail-Building

SHIVAMOGGA LIVE NEWS | 18 NOVEMBER 2023 SHIMOGA : ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಿವಮೊಗ್ಗ ಕೇಂದ್ರ ಕಾರಾಗೃಹದ (Central jail) ಕೈದಿಯೊಬ್ಬ  ಅನಾರೋಗ್ಯದಿಂದ ಗುರುವಾರ ಸಂಜೆ ಮೆಗ್ಗಾನ್ ಆಸ್ಪತೆಯಲ್ಲಿ ಮೃತಪಟ್ಟಿದ್ದಾನೆ. ಮೆಗ್ಗಾನ್‌ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲು ಉಡುಪಿಯ ರಾಜೇಂದ್ರ ನಾಯಕ್ (52) ಮೃತ ಕೈದಿ. ಅನಾರೋಗ್ಯದ ಕಾರಣ ಭಾನುವಾರ ಮೆಗ್ಗಾನ್ ಆಸ್ಪತ್ರೆಗೆ ರಾಜೇಂದ್ರನನ್ನು ಕರೆತಂದಿದ್ದ ಪೊಲೀಸರು ರಕ್ತ ಪರೀಕ್ಷೆ ಬಳಿಕ ವಾಪಸ್ ಕರೆದೊಯ್ದಿದ್ದರು. ಆದರೆ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಮತ್ತೆ ಬುಧವಾರ ಆಸ್ಪತ್ರೆಗೆ … Read more

ಶಿವಮೊಗ್ಗದ ಸೆಂಟ್ರಲ್‌ ಜೈಲ್‌ನಿಂದ ಸ್ನೇಹಿತರಿಗೆ ವಿಡಿಯೋ ಕಾಲ್‌ ಮಾಡಿದ ವಿಚಾರಣಾಧೀನ ಖೈದಿಗಳು

Shimoga-Central-Jail-Prison

SHIVAMOGGA LIVE NEWS | 30 OCTOBER 2023 SHIMOGA : ಕೇಂದ್ರ ಕಾರಾಗೃಹದಿಂದ (Central Jail) ಸ್ನೇಹಿತರಿಗೆ ವಿಡಿಯೋ ಕಾಲ್‌ ಮಾಡಿದ್ದ ಆರೋಪದ ಮೇಲೆ ನಾಲ್ವರು ವಿಚಾರಣಾಧೀನ ಖೈದಿಗಳ ವಿರುದ್ಧ ಜೈಲು ಅಧೀಕ್ಷಕಿ ಡಾ. ಅನಿತಾ ಅವರು ದೂರು ನೀಡಿದ್ದಾರೆ. ವಿಚಾರಣಾಧೀನ ಖೈದಿಗಳಾದ ಮುಬಾರಕ್‌ ಅಲಿಯಾಸ್‌ ಡಿಚ್ಚಿ, ಸೈಯದ್‌ ಟಿಪ್ಪು ಸುಲ್ತಾನ್‌, ಶಾಬಾಜ್‌ ಷರೀಫ್‌, ಜಬೀರ್‌ ಪಾಷಾ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಏಪ್ರಿಲ್‌ 7ರಂದು ನಾಲ್ವರು ಆರೋಪಿಗಳು ಇನ್‌ಸ್ಟಾಗ್ರಾಂ ಮೂಲಕ ತಮ್ಮ ಸ್ನೇಹಿತರಿಗೆ ವಿಡಿಯೋ ಕಾಲ್‌ … Read more