ವಿನೋಬನಗರದಲ್ಲಿ ತರಕಾರಿ ಮಾರಾಟ ಮಾಡಿ ತೆರಳುತ್ತಿದ್ದ ಮಹಿಳೆಗೆ ಆಗಂತುಕನಿಂದ ಆಘಾತ, ಆಗಿದ್ದೇನು?

Doddapete-Police-raid-on-Lodge-in-Shimoga.

ಶಿವಮೊಗ್ಗ: ತರಕಾರಿ ಮಾರಾಟ ಮಾಡಿ ಮನೆಗೆ ನಡೆದು ಹೋಗುತ್ತಿದ್ದ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರ ಕಸಿದ ಕಳ್ಳರು ಬೈಕಿನಲ್ಲಿ ಪರಾರಿಯಾಗಿದ್ದಾರೆ. ಶಿವಮೊಗ್ಗ ವಿನೋಬನಗರ 16ನೇ ಕ್ರಾಸ ತಿರುವಿನಲ್ಲಿ ಘಟನೆ ಸಂಭವಿಸಿದೆ. ಹೊನ್ನಮ್ಮ ಎಂಬುವವರು ಎಪಿಎಂಸಿ ಮುಂಭಾಗ ಮರದ ಅಡಿ ಕುಳಿತು ತರಕಾರಿ ವ್ಯಾಪಾರ ಮಾಡುತ್ತಾರೆ. ಎಂದಿನಂತೆ ವ್ಯಾಪಾರ ಮುಗಿಸಿ ಮನೆಗೆ ಮಧ್ಯಾಹ್ನ ಮನೆಗೆ ನೆಡದು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಹೊನ್ನಮ್ಮ ಅವರ ಹಿಂದಿನಿಂದ ಬಂದ ಯುವಕನೊಬ್ಬ ಕೊರಳಲಿದ್ದ ಸರ ಕಸಿದುಕೊಂಡು ಓಡಿಹೋಗಿದ್ದಾನೆ. ಸ್ವಲ್ಪ ದೂರದಲ್ಲಿ ಮತ್ತೊಬ್ಬ … Read more

ಹಿಂಬದಿಯಿಂದ ಬಂದು ವಿದ್ಯಾರ್ಥಿನಿ ಕೊರಳಿಗೆ ಕೈ ಹಾಕಿದ ಅಪರಿಚಿತ, ಕಳ್ಳ ಕಳ್ಳ ಎಂದು ಕೂಗಿಕೊಳ್ಳುವಷ್ಟರಲ್ಲಿ ಮಾಯ

KSRTC-Bus-Stand-in-Shimoga

SHIVAMOGGA LIVE NEWS | 24 OCTOBER 2023 SHIMOGA : ಹಿಂಬದಿಯಿಂದ ಬಂದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೊಬ್ಬಳ ಕೊರಳಲ್ಲಿದ್ದ ಚಿನ್ನದ ಸರ (Chain Theft) ಕಿತ್ತುಕೊಂಡು ಪರಾರಿಯಾಗಿದ್ದಾನೆ. ಜನ ದಟ್ಟಣೆ ಹೆಚ್ಚಿರುವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪ್ರವೇಶ ದ್ವಾರದಲ್ಲಿಯೇ ಘಟನೆ ಸಂಭವಿಸಿದೆ. ತರೀಕೆರೆಯ ಮೇಘನಾ ಎಂಬುವವರ ಕೊರಳಲ್ಲಿದ್ದ 13 ಗ್ರಾಂ ತೂಕದ ಚಿನ್ನದ ಸರ ಕಿತ್ತುಕೊಳ್ಳಲು ಕಳ್ಳ ಪ್ರಯತ್ನಸಿದ್ದಾನೆ. ಈ ಸಂದರ್ಭ ಮೇಘನಾ ಸರವನ್ನು ಹಿಡಿದುಕೊಂಡಿದ್ದರಿಂದ 3.120 ಗ್ರಾಂ ಅವರ ಕೈಯಲ್ಲಿ ಉಳಿದಿದೆ. 9.880 ಗ್ರಾಂ ಸರವನ್ನು ಕಳ್ಳ … Read more

ರಾಜಸ್ತಾನದ ಮೂವರು ಅರೆಸ್ಟ್, ಶಿವಮೊಗ್ಗ ನಗರದ ನಾಲ್ಕು ಠಾಣೆಯಲ್ಲಿ ಇವರ ವಿರುದ್ಧ ಇದೆ ಕೇಸ್

chain-theft-case-3-arrest-in-shimoga

SHIVAMOGGA LIVE NEWS | SHIMOGA | 9 ಜೂನ್ 2022 ನಗರದ ವಿವಿಧೆಡೆ ಸರಗಳ್ಳತನ ಮಾಡಿದ್ದ ಆರೋಪದ ಮೇಲೆ ರಾಜಸ್ತಾನದ ಮೂವರನ್ನು ಪೊಲೀಸರು ಎರಡು ಬೈಕ್ ಮತ್ತು ಚಿನ್ನಾಭರಣ ಬಂಧಿಸಿ 225 ಗ್ರಾಂ. ವಶಪಡಿಸಿಕೊಂಡಿದ್ದಾರೆ. ಅಶೋಕ್‌ಕುಮಾರ್ (24), ಅಶ್ವಿನ್ (23) ಮತ್ತು ವಿಕಾಸ್ ಕುಮಾರ್ (22) ಬಂಧಿತರು. ಆರೋಪಿಗಳು ಕೋಟೆ, ವಿನೋಬನಗರ ಠಾಣೆಯಲ್ಲಿ ತಲಾ ಎರಡು, ತುಂಗಾನಗರ ಮತ್ತು ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕಳೆದ ಮೇ 23 ರಂದು ಸಂಜೆ … Read more