ಸಾಗರದಲ್ಲಿ ರೋಹಿತ್ ಚಕ್ರತೀರ್ಥಗೆ ಪೊಲೀಸ್ ಭದ್ರತೆಗೆ ಒತ್ತಾಯ

Protest-in-favour-of-Rohit-Chakrathirtha

SHIVAMOGGA LIVE NEWS | SECURITY | 3 ಜೂನ್ 2022 ನಕಲಿ ಬುದ್ದಿಜೀವಿಗಳ ಮಾತಿಗೆ ಮನ್ನಣೆ ನೀಡದೆ ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಣೆ ಮಾಡಿರುವ ಪುಠ್ಯಪುಸ್ತಕವನ್ನು ಸರ್ಕಾರ ಮುದ್ರಣ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪಠ್ಯಪುಸ್ತಕ ಸಂರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸ.ಮಿತಿ ಸದಸ್ಯರು, ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿದೆ. ಈ ಪಠ್ಯಪುಸ್ತಕಗಳನ್ನು ಮುದ್ರಿಸಬೇಕು ಎಂದು ಮನವಿ ಮಾಡಲಾಯಿತು. ಇನ್ನು, ರೋಹಿತ್ ಚಕ್ರತೀರ್ಥ … Read more