ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದಲ್ಲಿ ದೂರು, ಕಾರಣವೇನು?

complaint-against-chakravarthi-sulibele-in-Shimoga.

SHIVAMOGGA LIVE NEWS | 7 FEBRUARY 2024 SHIMOGA : ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಇರಿಸಿಕೊಂಡು, ಮತೀಯ ಭಾವನೆ ಕೆರಳಿಸುವಂತೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಪ್ರಕಟಿಸಲಾಗಿದೆ ಎಂದು ಆರೋಪಿಸಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎನ್‌ಎಸ್‌ಯುಐ ಸಂಘಟನೆ ವತಿಯಿಂದ ದೂರು ನೀಡಲಾಗಿದೆ. ಮಾ.1ರಂದು ಶುಕ್ರವಾರ ಮಧ್ಯಾಹ್ನ ವಿಜ್ಞಾನ ವಿಷಯದ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ. ಈ ಕುರಿತು ಚಕ್ರವರ್ತಿ ಸೂಲಿಬೆಲೆ, ತಮ್ಮ ಫೇಸ್‌ಬುಕ್‌ನಲ್ಲಿ, ಮತೀಯ ಭಾವನೆ ಕೆರಳಿಸುವಂತೆ ಪೋಸ್ಟ್‌ ಪ್ರಕಟಿಸಿದ್ದಾರೆ. ಈ ಮೂಲಕ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಈ … Read more

ರಾತ್ರಿ ವಿನೋಬನಗರ ಪೊಲೀಸ್‌ ಠಾಣೆಗೆ ಚಕ್ರವರ್ತಿ ಸೂಲಿಬೆಲೆ ಹಾಜರ್‌, ಕಾಂಗ್ರೆಸ್‌ ವಿರುದ್ಧ ಕಾರ್ಯಕರ್ತರು ಗರಂ

Chakaravarthi-Sulibele-visits-Vinoabanagara-Police-Station.webp

SHIVAMOGGA LIVE NEWS | 31 AUGUST 2023 SHIMOGA : ಫೇಸ್‌ಬುಕ್‌ನಲ್ಲಿ (Facebook) ಮಹಿಳೆಗೆ ಅವಹೇಳನ ಮಾಡಿದ ಆರೋಪ ಸಂಬಂಧ ಪ್ರಕರಣ ದಾಖಲಾಗಿರುವ ಹಿನ್ನೆಲೆ ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarthi Sulibele) ವಿನೋಬನಗರ ಪೊಲೀಸ್‌ ಠಾಣೆಗೆ ಹಾಜರಾಗಿದ್ದರು. ಈ ವೇಳೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಘೋಷಣೆ ಕೂಗಿದರು. ಬುಧವಾರ ರಾತ್ರಿ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅವರೊಂದಿಗೆ ಚಕ್ರವರ್ತಿ ಸೂಲಿಬೆಲೆ ವಿನೋಬನಗರ ಪೊಲೀಸ್‌ ಠಾಣೆಗೆ ಹಾಜರಾಗಿದ್ದರು. ಕಾಂಗ್ರೆಸ್‌ ಕಾರ್ಯಕರ್ತೆ ಸೌಗಂಧಿಕ … Read more

ಶಿವಮೊಗ್ಗದಲ್ಲಿ ಮೂರು ದಿನ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ – 3 ಸುದ್ದಿಗಳ ಫಟಾಫಟ್‌ ನ್ಯೂಸ್‌

270823 Chakravarti Sulibele to visit Shivamogga

SHIVAMOGGA LIVE NEWS | 27 AUGUST 2023 ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ SHIMOGA : ನಮೋ ಬ್ರಿಗೇಡ್‌, ಅಜೇಯ ಸಂಸ್ಕೃತಿ ಬಳಗದ ವತಿಯಿಂದ ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾಸ (Lecture) ಕಾರ್ಯಕ್ರಮ ಆಯೋಜಿಸಲಾಗಿದೆ. ಆ.28ರಿಂದ 30ರವರೆಗೆ ಪ್ರತಿದಿನ ಸಂಜೆ 6.30 ರಿಂದ 8 ಗಂಟೆವರೆಗೆ ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿರುವ ಆಚಾರ್ಯತ್ರಯರ ಭವನದಲ್ಲಿ ಉಪನ್ಯಾಸ ನಡೆಯಲಿದೆ ಎಂದು ಅಜೇಯ ಸಂಸ್ಕೃತಿ ಬಳಗದ ಅಧ್ಯಕ್ಷ ರಾಮಾಚಾರ್‌ ತಿಳಿಸಿದರು. ‘ಇನ್ನು ಮಲಗಿದರೆ ಏಳುವಾಗ ಭಾರತ … Read more

ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ ಸ್ಥಳಕ್ಕೆ ಮುತ್ತಿಗೆ ಯತ್ನ, ಗೋ ಬ್ಯಾಕ್ ಸೂಲಿಬೆಲೆ ಚಳವಳಿ

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MARCH 2021 ವಿಶೇಷ ಉಪನ್ಯಾಸ ನೀಡಲು ಶಿವಮೊಗ್ಗಕ್ಕೆ ಆಗಮಿಸಿದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಎನ್‌ಎಸ್‌ಯುಐ ಕಾರ್ಯಕರ್ತರು ಗೋ ಬ್ಯಾಕ್ ಚಳವಳಿ ನಡೆಸಿದರು. ನೆಹರೂ ಸ್ಟೇಡಿಯಂನಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಹಿನ್ನೆಲೆಯಲ್ಲಿ ನೆಹರೂ ಸ್ಟೇಡಿಯಂ ಬಳಿ ಎನ್‌ಎಸ್‌ಯುಐ ಕಾರ್ಯಕರ್ತರು ‘ಗೋ ಬ್ಯಾಕ್ ಸೂಲಿಬೆಲೆ’ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಿದರು. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮತ್ತೊಂದೆಡೆ ಚಕ್ರವರ್ತಿ ಸೂಲಿಬೆಲೆ ಅವರು … Read more

ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ವಿಶೇಷ ಉಪನ್ಯಾಸ, ಸಚಿವರು, ಸಂಸದರು, ಶಾಸಕರು ಭಾಗಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021 ಒಂದು ದೇಶ, ಒಂದು ಚುನಾವಣೆ ಕುರಿತು ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ. ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ನರೇಂದ್ರ ಮೋದಿ ವಿಚಾರ ಮಂಚ್‍ನ ರಾಜ್ಯಾಧ್ಯಕ್ಷ ಬಳ್ಳೆಕೆರೆ ಸಂತೋಷ್ ಅವರು ತಿಳಿಸಿದರು. ಇದನ್ನೂ ಓದಿ | ‘ಚಕ್ರವರ್ತಿ ಸೂಲಿಬೆಲೆ ಭರತನಾಟ್ಯ ಆಡ್ತಾರೋ, ಹಾಡು ಹೇಳ್ತಾರೋ, ಪರ್ಮಿಷನ್ ಕೊಟ್ಟರೆ ಕೇಸ್’ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಳ್ಳೆಕೆರೆ ಸಂತೋಷ್‍ ಅವರು, ನೆಹರೂ ಕ್ರೀಡಾಂಗಣದಲ್ಲಿ ಮಾರ್ಚ್ … Read more

‘ಚಕ್ರವರ್ತಿ ಸೂಲಿಬೆಲೆ ಭರತನಾಟ್ಯ ಆಡ್ತಾರೋ, ಹಾಡು ಹೇಳ್ತಾರೋ, ಪರ್ಮಿಷನ್ ಕೊಟ್ಟರೆ ಕೇಸ್’

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021 ನೆಹರೂ ಸ್ಟೇಡಿಯಂನಲ್ಲಿ ಚಕ್ರವರ್ತಿ ಸೂಲೆಬೆಲೆ ಅವರ ಕಾರ್ಯಕ್ರಮಕ್ಕೆ ಅವಕಾಶ ನೀಡಿದರೆ, ಜಿಲ್ಲಾಡಳಿತದ ವಿರುದ್ಧ ಖಾಸಗಿ ದೂರು ಸಲ್ಲಿಸುತ್ತೇವೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರಮುಖ ಕೆ.ಪಿ.ಶ್ರೀಪಾಲ್ ಎಚ್ಚರಿಸಿದ್ದಾರೆ. ಇದನ್ನು  ಓದಿ | ನೆಹರೂ ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ವಿರೋಧ ಕೃಷಿ ಕಾಯ್ದೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಕೀಲ ಕೆ.ಪಿ.ಶ್ರೀಪಾಲ್, ರೈತ ಮಹಾಪಂಚಾಯತ್ ಕಾರ್ಯಕ್ರಮಕ್ಕೆ ಅನುಮತಿ ಕೇಳಿದಾಗ, ಸಾಂಸ್ಕೃತಿಕ ಕಾರ್ಯಕ್ರಮಗಳು, … Read more