‘ಸಹನೆಗು ಮಿತಿ ಇದೆ’, ವಾರ್ನಿಂಗ್ ನೀಡಿದ ಶಾಸಕ, ಕಾಂಗ್ರೆಸ್ ಚಿಹ್ನೆ ಬದಲಿಗೆ ಕಾರಣ ತಿಳಿಸಿದ ಸಂಸದ
SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಗೋವುಗಳ ಕೆಚ್ಚಲು ಕೊಯ್ದ ಪ್ರಕರಣ ಖಂಡಿಸಿ, ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಬಿಜೆಪಿ ಮತ್ತು ಗೋ ರಕ್ಷಾ ಪರಿವಾರದ ಕಾರ್ಯಕರ್ತರು ಇವತ್ತು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ (Protest) ನಡೆಸಿದರು. ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಯಾರೆಲ್ಲ ಏನೆಲ್ಲ ಹೇಳಿದರು? ಪ್ರತಿಭಟನೆಯಲ್ಲಿ ಪ್ರಮುಖರಾದ ನಾರಾಯಣ ವರ್ಣೇಕರ್, ದೇವರಾಜ್, ದತ್ತಾತ್ರಿ, ರಾಜೇಶ್ ಗೌಡ, ಆನಂದರಾವ್ ಜಾಧವ್, ಮಾಲತೇಶ್, ರಾಮೇಶ್ ಜಾಧವ್, ದೀನದಯಾಳ್, ಜ್ಞಾನೇಶ್ವರ್, … Read more