ಶಿವಮೊಗ್ಗದ ಮೂವರು ಉದ್ಯಮಿಗಳಿಗೆ ಹೆಮ್ಮೆಯ ವಾಣಿಜ್ಯೋದ್ಯಮಿ ಪ್ರಶಸ್ತಿ, ಯಾರಿಗೆಲ್ಲ ಪ್ರಶಸ್ತಿ ಲಭಿಸಿದೆ?

chamber-of-commerce-president-gopinath-press-meet

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಮೂವರಿಗೆ ಹೆಮ್ಮೆಯ ವಾಣಿಜ್ಯೋದ್ಯಮಿ (Business Men) ಪ್ರಶಸ್ತಿ ನೀಡಲಾಗುತ್ತಿದೆ. ಡಿಸೆಂಬರ್‌ 28ರಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೆರೋಕ್ಯಾಸ್ಟ್‌ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್‌, ಕರ್ನಾಟಕ ವಾಣಿಜ್ಯ ಮತ್ತು ಕೈಗರಿಕಾ ಮಹಾಸಂಸ್ಥೆಯ ಅ‍ಧ್ಯಕ್ಷ ಎಂ.ಜಿ.ಬಾಲಕೃಷ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ … Read more

2050ರಲ್ಲಿ ಹೇಗಿರಬೇಕು ಶಿವಮೊಗ್ಗ? ನೀವು ಹೇಳಬಹುದು ಅಭಿಪ್ರಾಯ

2050-Shimoga-Campaign-by-Chamebr-of-commerce-gopinath

SHIVAMOGGA LIVE NEWS | 4 FEBRUARY 2023 SHIMOGA | ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘವು 2050ರಲ್ಲಿ ಶಿವಮೊಗ್ಗ (shimoga 2050) ಹೇಗಿರಬೇಕು ಎಂಬ ಅಭಿಪ್ರಾಯ ಸಂಗ್ರಹ ಅಭಿಯಾನ ಆರಂಭಿಸಿದೆ. ಸಾರ್ವಜನಿಕರು ತಮ್ಮ ಕನಸು, ಕಲ್ಪನೆಗಳನ್ನು ಹಂಚಿಕೊಳ್ಳಬಹುದು ಎಂದು ಸಂಘದ ಅಧ್ಯಕ್ಷ ಗೋಪಿನಾಥ್ ಅವರು ತಿಳಿಸಿದ್ದಾರೆ. ಶಿವಮೊಗ್ಗದವರು ಮಾತ್ರವಲ್ಲದೆ ಹೊರಗಿನವರು ಕೂಡ ತಮ್ಮ ಕಲ್ಪನೆಗಳನ್ನು ಹಂಚಿಕೊಳ್ಳಬಹುದಾಗಿದೆ. shimogadcci@gmail.com ಇದಕ್ಕೆ ತಮ್ಮ ಅಭಿಪ್ರಾಯಗಳನ್ನು ಈ ಮೇಲ್ ಮಾಡಬಹುದು. ನಿಮ್ಮ ಕನಸನ್ನು ಸಾಕಾರಗೊಳಿಸಲು ಜಿಲ್ಲಾ ವಾಣಿಜ್ಯ ಮತ್ತು … Read more

ಶಿವಮೊಗ್ಗ ಪ್ರವಾಸೋದ್ಯಮ ಅಭಿವೃದ್ಧಿಗೆ ಗೋವಾ ಬಲ, ಪೂರಕ ಚಟುವಟಿಕೆಗೆ ಸಿದ್ಧ

Shimoga-Tourism-Meeting-with-Goa-Chamber-of-Commerce

SHIVAMOGGA LIVE NEWS | 28 NOVEMBER 2022 ಶಿವಮೊಗ್ಗ: ಗೋವಾ ಮತ್ತು ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ (shimoga tourism) ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಗೋವಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ರಾಲ್ಫ್ ಡಿ ಸೋಜಾ ಹೇಳಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿಯೋಗದೊಂದಿಗೆ ಗೋವಾ ರಾಜ್ಯದ, ಗೋವಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳೊಂದಿಗೆ ಆಯೋಜಿಸಿದ್ದ ವಿಶೇಷ ಸಂವಾದ ಹಾಗೂ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು. (shimoga … Read more

ಶಿವಮೊಗ್ಗದಲ್ಲಿ ಕರ್ಫ್ಯೂ, ನಿಷೇಧಾಜ್ಞೆ, ವರ್ತಕರ ಆಕ್ರೋಶ, ಡಿಸಿ ಕಚೇರಿಯಲ್ಲಿ ಮಹತ್ವದ ಸಭೆ, ಏನೆಲ್ಲ ಚರ್ಚೆಯಾಯ್ತು?

091220 Chamber Of Commerce Memorandum to SP DC 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 9 DECEMBER 2020 ಪೊಲೀಸ್ ಇಲಾಖೆ ವೈಫಲ್ಯಕ್ಕೆ ವರ್ತಕರನ್ನು ಬಲಿಪಶು ಮಾಡಲಾಗುತ್ತಿದೆ. ಕರ್ಫ್ಯೂ, ನಿಷೇಧಾಜ್ಞೆಯಿಂದ ಶಿವಮೊಗ್ಗದಲ್ಲಿ ವ್ಯಾಪಾರ, ವಹಿವಾಟಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಆರೋಪಿಸಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಯಿತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿವಮೊಗ್ಗದ ವರ್ತಕರ ಜೊತೆಗೆ ಡಿಸಿ ಕೆ.ಬಿ.ಶಿವಕುಮಾರ್ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಸಭೆ ನಡೆಸಿದರು. ಈ ವೇಳೆ ನಿಷೇಧಾಜ್ಞೆ, ಕರ್ಫ್ಯೂನಿಂದಾಗಿ … Read more