ಚಂದ್ರಗುತ್ತಿ ರೇಣುಕಾಂಬ ದೇಗುಲದಲ್ಲಿ ನೂಲು ಹುಣ್ಣಿಮೆ, ಲಕ್ಷ ಲಕ್ಷ ಭಕ್ತರು ಭಾಗಿ, ಹೇಗಿತ್ತು ಪೂಜಾ ವೈಭವ?

010923-Nulu-Hunnime-at-Chandragutti-temple.webp

SHIVAMOGGA LIVE NEWS | 1 SEPTEMBER 2023 SORABA : ಶ್ರಾವಣ ಮಾಸದ ನೂಲು ಹುಣ್ಣಿಮೆ (Nulu Hunnime) ನಿಮಿತ್ತ ಗುರುವಾರ ಲಕ್ಷಾಂತರ ಭಕ್ತರು ಪುರಾಣ ಪ್ರಸಿದ್ಧ ಚಂದ್ರಗುತ್ತಿಯ (Chandragutti) ಶ್ರೀ ರೇಣುಕಾಂಬೆ ದೇವಸ್ಥಾನಕ್ಕೆ ಆಗಮಿಸಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಹೊರ ಜಿಲ್ಲೆಗಳಿಂದಲು ಭಕ್ತರ ದಂಡು ಸೊರಬ, ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್‌, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಹಾವೇರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಭದ್ರಾವತಿ, ಸಿದ್ದಾಪುರ ಸೇರಿದಂತೆ ಉತ್ತರ ಕರ್ನಾಟಕ … Read more

ಚಂದ್ರಗುತ್ತಿ ದೇವಸ್ಥಾನಕ್ಕೆ ಶಿವಮೊಗ್ಗ ಎಸ್‌ಪಿ ಭೇಟಿ, ಗ್ರಾಮಸ್ಥರೊಂದಿಗೆ ಸಭೆ, 6 ಪ್ರಮುಖ ಸಂಗತಿ ಪ್ರಸ್ತಾಪ

190823-SP-Mithun-Kumar-IPS-visit-Chandragutti-Temple-in-Soraba.

SHIVAMOGGA LIVE NEWS | 19 AUGUST 2023 SORABA : ಪುರಾಣ ಪ್ರಸಿದ್ಧ ಚಂದ್ರಗುತ್ತಿಯ  ಶ್ರೀ ರೇಣುಕಾಂಬ ದೇವಿ ದೇವಸ್ಥಾನಕ್ಕೆ (Chandragutti Renukamba Temple) ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಭೇಟಿ ನೀಡಿದ್ದರು. ಈಚೆಗೆ ದೇವಸ್ಥಾನದಲ್ಲಿ ಕಳ್ಳತನ (Theft) ಯತ್ನ ನಡೆದಿತ್ತು. ಈ ಹಿನ್ನೆಲೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ ಮಹತ್ವ ಪಡೆದಿತ್ತು. ಇನ್ನು, ಭೇಟಿ ವೇಳೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು. ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದರು. ಇದನ್ನೂ ಓದಿ- ಚಂದ್ರಗುತ್ತಿ ದೇವಸ್ಥಾನದಲ್ಲಿ … Read more

ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ, ವಿಶೇಷ ತನಿಖಾ ತಂಡಕ್ಕೆ ಒತ್ತಾಯ, ಭಕ್ತರ ಅನುಮಾನವೇನು?

110823 Chandragutti Temple Devotees meet Shimoga Police SP Mithun Kumar

SHIVAMOGGA LIVE NEWS | 11 AUGUST 2023 SHIMOGA : ಚಂದ್ರಗುತ್ತಿ ಶ್ರೀ ರಾಣುಕಾಂಬ ದೇವಿ ದೇವಸ್ಥಾನದಲ್ಲಿ ಈಚೆಗೆ ಕಳ್ಳತನ (Theft Attempt) ಯತ್ನವಾಗಿದೆ. ಈ ಪ್ರಕರಣವನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ವಿಶೇಷ ತಂಡ ರಚಿಸಿ ಪ್ರಕರಣದ ತನಿಖೆ ನಡೆಸಬೇಕು ಎಂದು ದೇವಿಯ ಭಕ್ತರು ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು. ಭಕ್ತರ ಆರೋಪವೇನು? ಚಂದ್ರಗುತ್ತಿ ದೇವಸ್ಥಾನದಲ್ಲಿ ಇತ್ತೀಚೆಗೆ ಕಳ್ಳತನ ಯತ್ನ (Theft Attempt) ನಡೆದಿದೆ. ದೇವಸ್ಥಾನದ ಗರ್ಭಗುಡಿಗೆ ನುಗ್ಗಿದ ದುಷ್ಕರ್ಮಿಗಳು ಬೆಳ್ಳಿಯ ಉತ್ಸವ ಮೂರ್ತಿಯನ್ನು … Read more