ಮಾಜಿ ಸಚಿವ, ತೀರ್ಥಹಳ್ಳಿ ಕ್ಷೇತ್ರದ ಮಾಜಿ ಶಾಸಕ ಇನ್ನಿಲ್ಲ, ನಾಲ್ಕು ಸದನ ಕಂಡಿದ್ದ ಅಪರೂಪದ ರಾಜಕಾರಣಿ

071123-DB-Chandregowda-no-more.webp

SHIVAMOGGA LIVE NEWS | 7 NOVEMBER 2023 CHIKKAMAGALURU : ತೀರ್ಥಹಳ್ಳಿ ಕ್ಷೇತ್ರದ ಮಾಜಿ ಶಾಸಕ, ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆಯ ದಾರದಹಳ್ಳಿಯ ತಮ್ಮ ನಿವಾಸ ಪೂರ್ಣಚಂದ್ರದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ಶಾಸಕರಾಗಿದ್ದರು 1971ರಲ್ಲಿ ಚಿಕ್ಕಮಗಳೂರಿನ ಸಂಸದರಾಗಿದ್ದರು. 1978ರಲ್ಲಿ ಚಂದ್ರೇಗೌಡ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗಾಗಿ ತಮ್ಮ ಸ್ಥಾನ ತೆರವು ಮಾಡಿದ್ದರು. ಈ ಮೂಲಕ ದೇಶದ ಗಮನ ಸೆಳೆದಿದ್ದರು. ಬಳಿಕ ವಿಧಾನ ಪರಿಷತ್‌ … Read more

ಭದ್ರಾವತಿ ಶಾಸಕರ ಮನೆ ಮುಂದೆ ಕಾರಿನಲ್ಲಿ ಬಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಮೇಲೆ ಹಲ್ಲೆ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 MAY 2021 ಭದ್ರಾವತಿ ಶಾಸಕ ಸಂಗಮೇಶ್ವರ್ ಮನೆ ಮುಂದೆಯೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಗೌಡ ಅವರ ಮೇಲೆ ಹಲ್ಲೆ ನಡೆದಿದೆ. ಮಾರಣಾಂತಿಕ ಹಲ್ಲೆ ನಡೆಸಿರುವ ಕುರಿತು ಪ್ರಕರಣ ದಾಖಲಾಗಿದೆ. ಹಲ್ಲೆಗೆ ಕಾರಣವೇನು? ಕೌಟುಂಬಿಕ ವಿಚಾರ ಸಂಬಂಧ ಶಾಸಕ ಸಂಗಮೇಶ್ವರ್ ಅವರ ಗೃಹ ಕಚೇರಿಯಲ್ಲಿ ಪಂಚಾಯಿತಿ ನಡೆಸಲಾಗಿತ್ತು. ಇದನ್ನು ಮುಗಿಸಿ ಹೊರ ಬರುತ್ತಿದ್ದಂತೆ ಕಾರಿನಲ್ಲಿ ಬಂದ ಕಿರಣ್‍ ಎಂಬಾತ ಚಂದ್ರೇಗೌಡ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. … Read more