ವಿದ್ಯಾನಗರ ಆರೋಗ್ಯ ಕೇಂದ್ರಕ್ಕೆ ಎಂಎಲ್‌ಎ ದಿಢೀರ್‌ ಭೇಟಿ, ಸ್ಥಳೀಯ ಬಡಾವಣೆಗಳ ನಿವಾಸಿಗಳ ಜೊತೆ ಚರ್ಚೆ

MLA-channabasappa-visit-Vidyanagara-Health-Centre.

ಶಿವಮೊಗ್ಗ: ನಗರದ ದಾಮೋದರ ಬಡಾವಣೆ ಮತ್ತು ಇಸ್ಲಾಪುರ ಬಡಾವಣೆಗಳಿಗೆ ಶಾಸಕ ಎಸ್‌.ಎನ್.ಚನ್ನಬಸಪ್ಪ ಭೇಟಿ (Visit) ನೀಡಿದ್ದರು. ಸ್ಥಳೀಯರೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಆಲಿಸಿದರು. ಇದನ್ನೂ ಓದಿ » ಶಿವಮೊಗ್ಗ ಜೈಲಿನಿಂದ ಕೋರ್ಟ್‌ಗೆ ಹೊರಟಿದ್ದ ಖೈದಿಯ ಜೇಬಿಗೆ ಕೈ ಹಾಕಿದ ಸಿಬ್ಬಂದಿಗೆ ಕಾದಿತ್ತು ಶಾಕ್‌, ಸಿಕ್ಕಿದ್ದೇನು? ಬಡಾವಣೆಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಬೀದಿ ದೀಪಗಳ ಸಮಸ್ಯೆಯಿದೆ ಎಂದು ಸಾರ್ವಜನಿಕರು ದೂರಿದರು. ಈ ಸಂದರ್ಭ ಆಕ್ರೋಶಗೊಂಡ ಶಾಸಕ ಚನ್ನಬಸಪ್ಪ, ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಆರೋಗ್ಯ ಕೇಂದ್ರಕ್ಕೆ ಭೇಟಿ ವಿದ್ಯಾನಗರದ … Read more

‘ಇದನ್ನೆಲ್ಲ ಬಿಟ್ಟು, ರಾಜ್ಯದ ಸಚಿವರುಗಳು ಶಬರಿಮಲೈಗೆ ಹೋಗಿ ಭಿಕ್ಷೆ ಬೇಡಲಿʼ

MLA-SN-Channabasappa-Shimoga.

SHIMOGA NEWS, 15 NOVEMBER 2024 : ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂಬ ಕಾರಣಕ್ಕೆ ಅವೈಜ್ಞಾನಿಕವಾಗಿ ಜನರ ಮೇಲೆ ಸೆಸ್‌ (CESS) ವಿಧಿಸಲಾಗುತ್ತಿದೆ. ಇದರ ಬದಲು ರಾಜ್ಯ ಸರ್ಕಾರದ ಸಚಿವರು ಶಬರಿಮಲೈಗೆ ಹೋಗಿ ಭಿಕ್ಷೆ ಬೀಡಲಿ ಎಂದು ಶಾಸಕ ಎಸ್‌.ಎನ್.ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚನ್ನಬಸಪ್ಪ, ಅರಣ್ಯದ ನಡುವೆ ಹರಿಯುವ ನದಿ ನೀರು ಅರಣ್ಯ ಸಂಪತ್ತು. ಅದನ್ನು ಉಪಯೋಗಿಸಿಕೊಂಡರೆ ಮೂರು ಪರ್ಸೆಂಟ್‌ ಸೆಸ್‌ ವಿಧಿಸಲಾಗುತ್ತದೆ ಎಂದು ಅರಣ್ಯ ಸಚಿವರು ಹೇಳಿದ್ದಾರೆ. ಗಿಡ, ಮರಗಳಿಂದಾಗಿಯೇ ನಾವೆಲ್ಲ … Read more

ವಿಧಾನಸಭೆಯಲ್ಲಿ ಶಿವಮೊಗ್ಗ ಉಪ ನೋಂದಣಾಧಿಕಾರಿ ಕಚೇರಿ ಕುರಿತು ಮಹತ್ವದ ಚರ್ಚೆ

MLA-Channabasappa-and-minister-Krishna-Byregowda

SHIVAMOGGA LIVE NEWS | 22 JULY 2024 SHIMOGA : ವಿನೋಬನಗರದಲ್ಲಿರುವ ಉಪ ನೋಂದಣಾಧಿಕಾರಿ (Sub Registrar) ಕಚೇರಿ ಸ್ಥಳಾಂತರ ವಿಚಾರ ಇವತ್ತು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಯ್ತು. ಈ ಸಂಬಂಧ ಶಾಸಕ ಎಸ್‌.ಎನ್.ಚನ್ನಬಸಪ್ಪ ಸದನಲ್ಲಿ ಪ್ರಸ್ತಾಪಿಸಿದರು. ಚನ್ನಬಸಪ್ಪ ಪ್ರಸ್ತಾಪ ಮಾಡಿದ್ದೇನು? ಉಪ ನೋಂದಣಾಧಿಕಾರಿ ಕಚೇರಿ ಕಟ್ಟಡ ಅತ್ಯಂತ ಇಕ್ಕಟ್ಟಾಗಿದೆ. ಎಪಿಎಂಸಿ ಆವರಣಕ್ಕೆ ಅದನ್ನು ಸ್ಥಳಾಂತರ ಮಾಡಬೇಕು ಎಂದು ಬೆಳಗಾವಿ ಅಧಿವೇಶನದಲ್ಲಿಯೇ ಪ್ರಸ್ತಾಪಿಸಿದ್ದೆ. ಆದರೆ ಒಂದೂವರೆ ವರ್ಷವಾದರೂ ಸ್ಥಳಾಂತರವಾಗಿಲ್ಲ. ನಾಗರಿಕರ ಹಿತದೃಷ್ಟಿಯಿಂದ ಕೂಡಲೆ ಸ್ಥಳಾಂತರ ಮಾಡಿ ಎಂದು … Read more

ಶಿವಮೊಗ್ಗ MLA ನೇತೃತ್ವದಲ್ಲಿ ತುರ್ತು ಮೀಟಿಂಗ್‌, ಅಧಿಕಾರಿಗಳಿಗೆ ಖಡಕ್‌ ಸೂಚನೆ, ಏನೆಲ್ಲ ಹೇಳಿದ್ರು?

dengue-meeting-by-MLA-Channabasappa-in-Shimoga.

SHIVAMOGGA LIVE NEWS | 11 JULY 2024 SHIMOGA : ಉಲ್ಬಣಗೊಳ್ಳುತ್ತಿರುವ ಡೆಂಗ್ಯು (Dengue) ಪ್ರಕರಣಗಳನ್ನು ನಿಯಂತ್ರಿಸಲು ಅಧಿಕಾರಿಗಳು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಮಹಾ ನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಡೆಂಗ್ಯು ನಿಯಂತ್ರಣದ ಕುರಿತು ನಡೆದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿವಮೊಗ್ಗ ನಗರದಲ್ಲಿ ಡೆಂಗ್ಯು ಪ್ರರಕಣಗಳು ಹೆಚ್ಚಾಗದಂತೆ ಕಟೆಚ್ಚರ ವಹಿಸಿ ನಿಯಂತ್ರಣಕ್ಕೆ ಬೇಕಾದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಕೋವಿಡ್‌ ಸಂದರ್ಭದಂತೆ … Read more

ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರೀ ಪ್ಲಾನ್‌ ಘಟನೆ, KA 35, KA 19, UP ನೋಂದಣಿ ವಾಹನಗಳು ಎಲ್ಲಿ?

MLA-Channabasappa-Visits-Ragigudda.

SHIVAMOGGA LIVE NEWS | 1 OCTOBER 2023 SHIMOGA : ರಾಗಿಗುಡ್ಡದಲ್ಲಿನ ಘಟನೆ ಪೂರ್ವ ನಿಯೋಜಿತ (Pre Planned). ಈ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಶಾಸಕ ಎಸ್‌.ಎನ್.ಚನ್ನಬಸಪ್ಪ ಒತ್ತಾಯಿಸಿದರು. ಕಲ್ಲು ತೂರಾಟ ಘಟನೆ ಬೆನ್ನಿಗೆ ಶಿವಮೊಗ್ಗ ಶಾಸಕ ಎಸ್‌.ಎನ್.ಚನ್ನಬಸಪ್ಪ ರಾಗಿಗುಡ್ಡಕ್ಕೆ ಭೇಟಿ ನೀಡಿ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಮೂರ್ನಾಲ್ಕು ದಿನದಿಂದ ಹೊರಗಿನಿಂದ ಅನೇಕ ವಾಹನಗಳು ಬಂದಿವೆ. ಕೆಎ 35, ಕೆಎ 19 ಮತ್ತು ಯುಪಿ … Read more

ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ‍ಶ್ರೀ ಕೃಷ್ಣ ಜಯಂತಿ

Krishna-Jayanthi-in-Shimoga-MLA-Channabasappa.webp

SHIVAMOGGA LIVE NEWS | 6 SEPTEMBER 2023 SHIMOGA : ಶ್ರೀಕೃಷ್ಣ (Krishna) ನಮ್ಮೆಲ್ಲರ ಆರಾಧ್ಯ ದೈವ. ಇಡೀ ಜಗತ್ತಿಗೆ ಬೆಳಕನ್ನು ನೀಡಿ, ಧರ್ಮ ನಿಷ್ಠೆಯಿಂದ ಬದುಕಬೇಕೆಂದು ಹೇಳಿಕೊಟ್ಟವನು ಕೃಷ್ಣ ಎಂದು ಶಿವಮೊಗ್ಗ ನಗರ ಕ್ಷೇತ್ರ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಹೇಳಿದರು. ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ) ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣ ಜಯಂತಿಯನ್ನು … Read more

ಮತ್ತೊಂದು ವಿಭಿನ್ನ ಹೆಜ್ಜೆ ಇಟ್ಟ ಶಿವಮೊಗ್ಗ MLA, ನಗರದ 50 ಕಡೆ ಕಾಣಿಸಲಿದೆ ಈ ಪಟ್ಟಿಗೆ, ಏನಿದು?

Opinion-Box-By-Shimoga-MLA-Channabasappa

SHIVAMOGGA LIVE NEWS | 18 AUGUST 2023 SHIMOGA : ವಾಟ್ಸಪ್‌ ಮೂಲಕ ಸಾರ್ವಜನಿಕರ ಸಮಸ್ಯೆ (Problems) ಆಲಿಸುವ ವಿಭಿನ್ನ ಪ್ರಯೋಗ ಮಾಡಿದ್ದ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಈಗ ಇನ್ನೊಂದು ವಿನೂತನ ಹೆಜ್ಜೆ ಇಟ್ಟಿದ್ದಾರೆ. ಇನ್ನು ಐದು ವರ್ಷ ಶಿವಮೊಗ್ಗ ನಗರ ಹೇಗಿರಬೇಕು ಎಂದು ನಾಗರಿಕರಿಂದ ಸಲಹೆ (Suggestion) ಪಡೆಯಲು ಮುಂದಾಗಿದ್ದಾರೆ. ಇದಕ್ಕಾಗಿ ನಗರದ 50 ಕಡೆ ಸಲಹಾ ಪೆಟ್ಟಿಗೆಗಳನ್ನು (Suggestion Box) ಇರಿಸಲು ತೀರ್ಮಾನಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ MLA ಕಚೇರಿಯಲ್ಲಿ ವಾಟ್ಸಪ್‌ ಹೆಲ್ಪ್‌ಲೈನ್‌ ಶುರು, … Read more

ಗಾಳಿ, ಮಳೆ ಹಿನ್ನೆಲೆ, ಸಿಟಿ ರೌಂಡ್ಸ್‌ ಆರಂಭಿಸಿದ ಶಿವಮೊಗ್ಗ ಎಂಎಲ್‌ಎ

MLA-Channabasappa-visit-various-parts-of-Shimoga-city

SHIVAMOGGA LIVE | 29 MAY 2023 SHIMOGA : ನಗರದ ವಿವಿಧೆಡೆ ಜೋರು ಗಾಳಿ, ಮಳೆಗೆ ಮರಗಳು ಬುಡಮೇಲಾಗಿವೆ. ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ವಿವಿಧೆಡೆ ತೆರಳಿ ತೆರವು ಕಾರ್ಯಾಚರಣೆ (City Rounds) ಪರಿಶೀಲಿಸಿದರು. ಅಧಿಕಾರಿಗಳಿಗೆ ಕರೆ ಮಾಡಿ, ತುರ್ತು ನೆರವು ನೀಡುವಂತೆ ಸೂಚಿಸಿದರು. ಸೋಮವಾರ ಸಂಜೆ ಗಾಳಿ, ಮಳೆಯಾಗಿದೆ. ಇದರಿಂದಾಗಿ ನಗರದ ವಿವಿಧೆಡೆ ಮರಗಳು ಧರೆಗುರುಳಿದೆ. ವಾಹನಗಳಿಗೆ ಹಾನಿಯಾಗಿದ್ದು, ವಿದ್ಯುತ್‌ ಕಂಬಿಗಳು ತುಂಡಾಗಿವೆ. ಶಾಸಕ ಚನ್ನಬಸಪ್ಪ ಅವರು ಸ್ಥಳಕ್ಕೆ … Read more

ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪಗೆ ಒಲಿಯಲಿದೆಯಾ ಬಿಜೆಪಿ ಟಿಕೆಟ್? ಜಾಲತಾಣಗಳಲ್ಲಿ ಶುಭಾಶಯ, ಪೋಸ್ಟರ್‌ ವೈರಲ್

160423 SN Channabasappa poster goes viral

SHIVAMOGGA LIVE NEWS | 16 APRIL 2023 SHIMOGA : ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ (Candidate) ಕುರಿತು ಕುತೂಹಲ ಮುಂದುವರೆದಿದೆ. ಈ ನಡುವೆ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್‌ ಎಸ್‌.ಎನ್‌.ಚನ್ನಬಸಪ್ಪ ಅವರ ಹೆಸರು ಮುನ್ನಲೆಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಶುಭ ಕೋರುವ ಸಂದೇಶಗಳು ಕಾಣಿಸಿಕೊಂಡಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಗಾಗಿ ಬಿಜೆಪಿಗೆ ಹೊಸ ಅಭ್ಯರ್ಥಿಯನ್ನು (Candidate) ಹುಡುಕುವ ಅನಿವಾರ್ಯತೆ ಇದೆ. ಈಶ್ವರಪ್ಪ ಪುತ್ರ … Read more

‘ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು’

241221 SN Channabasappa Press Meet in Shimoga BJP office

ಶಿವಮೊಗ್ಗದ ಲೈವ್.ಕಾಂ | SHIMOGA NEWS |  24 ಡಿಸೆಂಬರ್ 2021 ಮತಾಂತರ ನಿಷೇಧ ಕಾಯ್ದೆ ವಿರೋಧಿಸುತ್ತಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎನ್.ಚನ್ನಬಸಪ್ಪ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಎನ್.ಚನ್ನಬಸಪ್ಪ, ದೇಶದಲ್ಲಿ ಮತಾಂತರ ಹೆಚ್ಚುತ್ತಿದೆ. ಆಮಿಷಗಳನ್ನೊಡ್ಡಿ ಮತಾಂತರ ಮಾಡಲಾಗುತ್ತಿದೆ. ಇಷ್ಟು ವರ್ಷ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಮತಾಂತರ ತಡೆಯುವಲ್ಲಿ ವಿಫಲವಾಗಿದೆ. ಮತಾಂತರ ನಿಷೇಧ ಕಾಯ್ದೆ ಜಾರಿಯಾದರೆ ಕಾಂಗ್ರೆಸ್‌ನವರಿಗೆ ಕಸಿವಿಸಿ ಏಕೆ … Read more